ಬೀದರ್‌ | ಯುವ ಜನರು ದೇಶ ಸೇವೆಗೆ ಮುಂದಾಗಲಿ : ರಂಜನಾ ಪಾಟೀಲ್

Date:

Advertisements

ಯುವ ಜನರು ದೇಶ ಸೇವೆಗೆ ಮುಂದಾಗಬೇಕು ಎಂದು ಬೀದರ್ ನಗರದ ಅಕ್ಕಮಹಾದೇವಿ ಮಹಿಳಾ ಕಾಲೇಜು ಪ್ರಾಚಾರ್ಯೆ ಡಾ. ರಂಜನಾ ಪಾಟೀಲ ಹೇಳಿದರು.

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ನಗರದ ಅಕ್ಕ ಮಹಾದೇವಿ ಮಹಿಳಾ ಕಾಲೇಜಿನಲ್ಲಿ ಗುರುವಾರ ಆಯೋಜಿಸಿದ್ದ ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ವಾರ್ಷಿಕ ವಿಶೇಷ ಶಿಬಿರದ ಸಮಾರೋಪದಲ್ಲಿ ಅವರು ಮಾತನಾಡಿದರು.

‘ದೇಶದ ಪ್ರಗತಿಗೆ ವೈಯಕ್ತಿಕ ಕೊಡುಗೆ ನೀಡಬೇಕು. ಶ್ರಮದಾನದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಕೊಡುಗೆ ಬಹು ದೊಡ್ಡದಾಗಿದೆ’ ಎಂದು ಹೇಳಿದರು.

Advertisements

ಕಾಲೇಜಿನ ಐಕ್ಯೂಎಸ್‍ಸಿ ಅಧ್ಯಕ್ಷ ಡಾ. ಪ್ರವೀಣಕುಮಾರ, ಡಾ. ಗಂಗಾಂಬಿಕೆ ಪಾಟೀಲ, ಪ್ರೊ. ಶರಣಪ್ಪ ದುಬಲಗುಂಡಿ ಮಾತನಾಡಿದರು.

ಈ ಸುದ್ದಿ ಓದಿದ್ದೀರ? ಬೀದರ್‌ | ಮೊಬೈಲ್ ಹೆಚ್ಚು ಬಳಸಬೇಡ ಎಂದು ಪೋಷಕರು ಬುದ್ಧಿವಾದ ಹೇಳಿದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ

ವಿದ್ಯಾರ್ಥಿಗಳಾದ ಮುಸ್ತಾನ್, ಅಂಜಲಿ, ರಾಜೇಶ್ವರಿ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಡಾ.ಮೀನಾ ಗಾಯಕವಾಡ್ ಶಿಬಿರದ ವರದಿ ವಾಚಿಸಿದರು. ಎನ್‌ಎಸ್‌ಎಸ್ ‘ಬ’ ಘಟಕದ ಅಧಿಕಾರಿ ಡಾ. ಶ್ವೇತಾ ಶೇರಿಕಾರ್ ಉಪಸ್ಥಿತರಿದ್ದರು. ಶಿವಾನಿ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X