ಸ್ವಾತಂತ್ರ್ಯೋತ್ತರ ಭಾರತದ ನವನಿರ್ಮಾಣಕ್ಕೆ ಅಂಬೇಡ್ಕರ್ ಕೊಡುಗೆ ಅಗಾಧ. ʼಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ʼ ಎಂಬ ಬಣ್ಣನೆಯ ಹೊರತಾಗಿಯೂ ಅಂಬೇಡ್ಕರ್ ಹಾಗೂ ಅವರ ವಿಚಾರಗಳ ಬಗ್ಗೆ ತಿಳಿಯಬೇಕಾದದ್ದು ಅಪಾರ. ಬ್ರಿಟಿಷರ ಕಾಲದಲ್ಲಿ ಆರಂಭಗೊಂಡ ಭಾರತೀಯ ರಿಸರ್ವ್ ಬ್ಯಾಂಕ್ (RBI) ಜೊತೆಗೆ ಡಾ. ಬಿ ಆರ್. ಅಂಬೇಡ್ಕರ್ ಅವರಿಗೆ ಇರುವ ಸಂಬಂಧದ ಕುರಿತು ಹೆಚ್ಚು ಬೆಳಕು ಬಿದ್ದಿಲ್ಲ. ಅರ್ಥಶಾಸ್ತ್ರ ಅವರ ನೆಚ್ಚಿನ ವಿಷಯವಾಗಿತ್ತು ಮತ್ತು ಅವರು ವಿಶ್ವದ ಅತ್ಯುತ್ತಮ ವಿಶ್ವವಿದ್ಯಾಲಯಗಳಲ್ಲಿ ಈ ಕ್ಷೇತ್ರ ಕುರಿತು ಸಂಶೋಧನೆ ನಡೆಸಿದರು. ಅವರ ಸಾಧನೆಗಳ ಹೊರತಾಗಿಯೂ,…

ಆರ್ಬಿಐ ಸ್ಥಾಪನೆ; ಅಂಬೇಡ್ಕರ್ ಮಹತ್ವದ ಪಾತ್ರ ಅಳಿಸಿ ಹೋಯಿತೇಕೆ?
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: