ಕೊಪ್ಪಳ | ಇಸ್ಪೀಟ್ ಅಡ್ಡಾಗಳ ಮೇಲೆ ಪೊಲೀಸರ ದಾಳಿ; 9 ಮಂದಿ ಬಂಧನ

Date:

Advertisements

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿರುವ ಇಸ್ಪೀಟ್ ಅಡ್ಡಾಗಳ ಮೇಲೆ ಪೊಲೀಸರು ದಾಳಿ ಮಾಡಿದಾಗ 9 ಮಂದಿ ಬಂಧನವಾದರೆ, ಉಳಿದವರು ಓಡಿಹೋಗಿದ್ದಾರೆ.

ಗ್ರಾಮೀಣ ಠಾಣೆಗೆ ಸಿಪಿಐ ಆಗಿ ಬಂದಿರುವ ರಂಗಪ್ಪ ದೊಡ್ಡಮನಿ ಇಂಥ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಮುಂದಾಗಿದ್ದು, ತಾಲೂಕಿನ ಸಮೀಪದ ಉಡುಮಕಲ್ ಸೋಲಾರ್ ಪ್ಲಾಂಟ್ ಹತ್ತಿರ ಇಸ್ಪೀಟ್‌ ಆಡುವವರ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ

ಪೊಲೀಸರ ದಾಳಿ ವೇಳೆ, ಇಸ್ಪೀಟ್ ಆಡಲು ಸ್ಥಳಕ್ಕೆ ತೆಗೆದುಕೊಂಡು ಬಂದಿದ್ದ 26 ಬೈಕ್‌ಗಳನ್ನು ಗ್ರಾಮೀಣ ಪೊಲೀಸರು ಜಪ್ತಿ ಮಾಡಿದ್ದು, 8 ಜನರ ಮೇಲೆ ಪ್ರಕರಣ ದಾಖಲು ಮಾಡಿದ್ದಾರೆ. 26 ದ್ವಿಚಕ್ರ ವಾಹನಗಳು ಮತ್ತು ₹39,000 ನಗದನ್ನು ಪೊಲೀಸರು ವಶ ಪಡಿಸಿಕೊಂಡಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಹಾವೇರಿ | ರಂಜಾನ್ ಹಬ್ಬಕ್ಕೆ ಶುಭಕೋರಿದ ಶಾಸಕ ಶ್ರೀನಿವಾಸ ಮಾನೆ

ದಾಳಿ ಮಾಡಿದ ತಂಡದಲ್ಲಿ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆ ಸಿಪಿಐ ರಂಗಪ್ಪ ದೊಡ್ಡಮನಿ, ಸಿಬ್ಬಂದಿಗಳಾದ ಬಸವರಾಜ ಚಿನ್ನೂರು, ರಾಘವೇಂದ್ರ, ಮಂಜುನಾಥ, ಬಸವ ರಾಜ ಮುರುಡಿ, ಮುತ್ತುರಾಜ, ಡ್ರೈವರ್ ಅಮರೇಶ‌ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

ತುಮಕೂರು | ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ : ಡಿಕೆಶಿ ವಿರುದ್ಧ ಕೆ. ಎನ್ ರಾಜಣ್ಣ ವಾಗ್ದಾಳಿ

ಡಿ.ಕೆ.ಶಿವಕುಮಾ‌ರ್ ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ ಹಾಡಿದ ಬಗ್ಗೆ  ಮಾಜಿ ಸಚಿವ ಕೆ...

Download Eedina App Android / iOS

X