ಚಿಕ್ಕಮಗಳೂರು l ಕೌಟುಂಬಿಕ ಕಲಹ ಮೂವರ ಹತ್ಯೆ; ಬಳಿಕ ಆರೋಪಿ ಆತ್ಮಹತ್ಯೆ 

Date:

Advertisements

ಕೌಟುಂಬಿಕ ಕಲಹಕ್ಕೆ ನಾಡ ಬಂದೂಕಿನಿಂದ ಮೂವರ ಹತ್ಯೆ ಮಾಡಿರುವ ಘಟನೆ, ಚಿಕ್ಕಮಗಳೂರು ತಾಲ್ಲೂಕಿನ ಖಾಂಡ್ಯ ಹೋಬಳಿಯ ಮಾಗಲು ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ಮೃತ ಜ್ಯೋತಿ (50), ಸಿಂಧು (26), ಹಾಗೂ 7 ವರ್ಷದ ಮಗುವನ್ನು ಗುಂಡಿಕ್ಕಿ ಕೊಲೆ ಮಾಡಲಾಗಿದೆ. ಹಾಗೆಯೇ, ಮೃತ ಸಿಂಧು ಅವರ ಗಂಡ ಅವಿನಾಶ್ ಎಂಬುವರಿಗೆ ಕಾಲಿಗೆ ಗುಂಡೇಟು ತಗಲಿದೆ.

ಹತ್ಯೆಗೈದ ರತ್ನಾಕರ್ ಎಂಬ ವ್ಯಕ್ತಿ  ಕುಟುಂಬ ಕಲಹಕ್ಕೆ ಸ್ವಂತ ಅತ್ತೆ, ನಾದಿನಿ ಹಾಗೂ ತನ್ನ ಸ್ವಂತ ಮಗುವನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ. ಹತ್ಯೆಗೈದಿರುವ ರತ್ನಾಕರ್ ಎಂಬ ವ್ಯಕ್ತಿ, ಸ್ಥಳೀಯ ಖಾಸಗಿ ಶಾಲೆಯಲ್ಲಿ ಬಸ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ, ಆತನ ಹೆಂಡತಿ ಬಿಟ್ಟು ಎರಡು ವರ್ಷಳಾಗಿತ್ತು. ನನ್ನ ಮಗಳು ಓದುತ್ತಿರುವ ಶಾಲೆಯಲ್ಲಿ ನಿನ್ನ ತಾಯಿ ಯಾರು ಎಂದು ಕೇಳುತ್ತಿದ್ದರು, ನನ್ನ ಬಳಿ ಮಗಳು ಕೇಳುತ್ತಿದ್ದಳು. ಏನೂ ಹೇಳದಿದ್ದಾಗ ಮದುವೆಯ ಫೋಟೊ ತೆಗೆದುಕೊಂಡು ಶಾಲೆಯಲ್ಲಿ ತೋರಿಸಿದ್ದಾಳೆ ಎಂದು 47 ಸೆಕೆಂಡು ಸೆಲ್ಫಿ ವೀಡಿಯೋ ಮಾಡಿದ್ದಾನೆ. ನಂತರ ಆರೋಪಿ ಕೂಡ ಮನೆಯ ಹಿಂಭಾಗದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

Advertisements

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಅರಣ್ಯ ಅಧಿಕಾರಿಗಳ ದಾಳಿ: ಅಕ್ರಮವಾಗಿ ಸಾಗಿಸುತ್ತಿದ್ದ ಸಾಗುವಾನಿ ಮರ ವಶಕ್ಕೆ

ಈ ಘಟನೆ ಕುರಿತು ಸ್ಥಳಕ್ಕೆ ಚಿಕ್ಕಮಗಳೂರು ಎಸ್ಪಿ ವಿಕ್ರಮ್ ಅಮಟೆ, ಬಾಳೆಹೊನ್ನೂರು ಪೊಲೀಸ್ ಠಾಣೆಯ PSI ರವೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X