ಗದಗ | ವರ್ಗಾವಣೆಯಾದ ಅಧಿಕಾರಿಗಳಿಗೆ ಗೌರವಪೂರ್ವಕ ಬೀಳ್ಕೊಡುಗೆ

Date:

Advertisements

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣ ತಾಲ್ಲೂಕು ಪಂಚಾಯತ ಸಭಾ ಭಾವನದಲ್ಲಿ  ಬೇರೆ ಬೇರೆ  ತಾಲೂಕಿಗೆ ವರ್ಗಾವಣೆಯಾದ ಅಧಿಕಾರಿಗಳಿಗೆ ಗೌರವಪೂರ್ವಕ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮ ದಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಪ್ಪ ಧರ್ಮರವರ ಆಯೋಜಿಸಿದ್ದು, ಲಕ್ಷ್ಮೇಶ್ವರ ತಾಲೂಕಿನ ತಾಂತ್ರಿಕ ಸಹಾಯಕರು ಸುರೇಶ ಬಳ್ಳಾರಿ, ವಿರಯ್ಯ ಅಳವಂಡಿಮಠ, ಲಿಂಗರಾಜ ಅರಿಶಿಣದವರ, ತಾಲೂಕಿನ ತಾಂತ್ರಿಕ ಸಂಯೋಜಕರು ಅರುಣಕುಮಾರ ತಾಂಬ್ರಳ್ಳಿ, ಎಮ್ ಐ.ಎಸ್. ಕೋರ್ಡಿನೇಟರ್  ಚಂದ್ರು ಹಳ್ಳಿ ಹಾಗೂ ಐ. ಸಿ. ಇ. ವಿರೇಶ ಬಸವನಗೌಡ್ರ ಅವರಿಗೆ ಗೌರವ ಬೀಳ್ಕೊಡುಗೆ ಸಲ್ಲಿಸಿದರು.

ಈ ಸುದ್ದಿ ಓದಿದ್ದೀರಾ? ಹಾವೇರಿ | ಮಳೆಯಿಂದ ಬ್ಯಾಡಗಿ ಮಾರುಕಟ್ಟೆಯಲ್ಲಿ ಮೆಣಸಿನಕಾಯಿ ಉಳಿಸಿಕೊಳ್ಳಲು ರೈತರು ಪರದಾಟ

Advertisements

ಈ ಕಾರ್ಯಕ್ರಮದಲ್ಲಿ ದೊಡ್ಡೂರ ಗ್ರಾಮ ಪಂಚಾಯಿತಿ ಅಧ್ಯಕ್ಷ ಚಂದ್ರಶೇಖರ ಈಳಿಗೇರ, ಮಾಡಳ್ಳಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಂಜುನಾಥ ಮಲ್ಲೂರ, ಗೊಜನೂರ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಎಫ್,ಎಸ್,ಮಾಳವಾಡ, ಸಾಮಾಜಿಕ ಲೆಕ್ಕ ಪರಿಶೋಧಕ ಅಧಿಕಾರಿ ಶರಣಪ್ಪ ತಿಮ್ಮಾಪುರ, ದೊಡ್ಡೂರ ಗ್ರಾಮದ ಯುವಕ ರವಿ ಭಜಕ್ಕನವರ, ಮನೋಜ್ ರಗಟಿಯವರ, ದಯಾನಂದ ಕ್ಯಾಲಕೊಂಡರ, ತಾಲ್ಲೂಕು ಪಂಚಾಯತಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

ವರದಿ : ಮಲ್ಲೇಶ ಮಣ್ಣಮ್ಮನವರ ಸಿಟಿಜನ್ ಜರ್ನಲಿಸ್ಟ್ ಲಕ್ಷ್ಮೇಶ್ವರ

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X