ಹಾವೇರಿ | ಸಾಮಾಜಿಕ ನ್ಯಾಯದ ಹರಿಕಾರ ಬಾಬೂಜಿ: ಪರಶುರಾಮ ಖಂಡನವರ

Date:

Advertisements

“ಬಾಬೂಜಿ ಕೇವಲ ನಾಯಕರಾಗಿ ಅಷ್ಟೇ ಅಲ್ಲದೇ ಸಾಮಾಜಿಕ ನ್ಯಾಯದ ಹರಿಕಾರರಾಗಿ, ಶ್ರೇಷ್ಠ ಸಂಸದೀಯ ಪಟುವಾಗಿ ಜನಮಾನಸದಲ್ಲಿ ನೆಲೆಯೂರಿದ್ದಾರೆ” ಎಂದು ಪುರಸಭೆ ಅಧ್ಯಕ್ಷ ಪರಶುರಾಮ ಖಂಡನವರ ಹೇಳಿದರು.

ಹಾವೇರಿ ಜಿಲ್ಲೆಯ ಹಾನಗಲ್ಲ ಪಟ್ಟಣದ ಶಾಸಕ ಶ್ರೀನಿವಾಸ ಮಾನೆ ಅವರ ಜನಸಂಪರ್ಕ ಕಚೇರಿಯಲ್ಲಿ ಅವರು ಮಾಜಿ ಉಪಪ್ರಧಾನಿ, ಹಸಿರು ಕ್ರಾಂತಿಯ ಹರಿಕಾರ, ರಾಷ್ಟ್ರನಾಯಕ ಡಾ.ಬಾಬು ಜಗಜೀವನರಾಂ ಜಯಂತಿ ಆಚರಿಸಿ, ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಮಾತನಾಡಿದರು.

“ಅಪ್ಪಟ ಪ್ರಜಾಪಭುತ್ವವಾದಿಯಾಗಿದ್ದ ಬಾಬೂಜಿ ಅವರ ವಿಚಾರಧಾರೆಗಳನ್ನು ಎಲ್ಲರೂ ಅಳವಡಿಸಿಕೊಂಡು ಮುನ್ನಡೆಯುವುದೇ ಅವರಿಗೆ ಸಲ್ಲಿಸುವ ನಿಜವಾದ ಗೌರವ” ಎಂದರು.

Advertisements

‘ದೇಶದ ಪಗತಿಯಲ್ಲಿ ನಮ್ಮ ಪಗತಿಯಿದೆ, ವಿಮೋಚನೆಯಲ್ಲಿ, ನಮ್ಮ ವಿಮೋಚನೆಯಿದೆ” ಎಂದು ಬಾಬೂಜಿ ಸದಾ ಹೇಳುತ್ತಿದ್ದರು” ಎಂದು ನೆನಪಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಅಂಗನವಾಡಿ ಮೊಟ್ಟೆ ಖರೀದಿಯಲ್ಲಿ ಅಕ್ರಮ ಆರೋಪ; ಮೇಲ್ವಿಚಾರಕಿ ಅಮಾನತು

ಬ್ಲಾಕ್ ಕಾಂಗ್ರೆಸ್ ಅಧ್ಯಕರಾದ ಹನುಮಂತಪ್ಪ ಮರಗಡಿ, ಮಂಜು ಗೊರಣ್ಣನವರ, ಜಿಪಂ ಕೆಡಿಪಿ ಸದಸ್ಯ ಕೊಟಪ್ಪ ಕುದರಿಸಿದ್ದನವರ, ತಾಪಂ ಕೆಡಿಪಿ ಸದಸ್ಯ ಶಿವು ತಳವಾರ್. ಹನೀಫ್ ಬಂಕಾಪೂರ, ಉಮೇಶ ಮಾಳಗಿ, ಶಿವು ಭದ್ರಾವತಿ, ಉಮೇಶ ದೊಡ್ಡಮನಿ, ರಾಮಚಂದ್ರ ಕಲ್ಲೇರ, ಸುರೇಶ ನಾಗಣ್ಣನವರ, ಮೇಕಾಜಿ ಕಲಾಲ, ಬಿ.ಜಿ.ದೊಡ್ಡಮನಿ, ವಿರುಪಾಕ್ಷಪ್ಪ ದಾಳೇರ, ರಾಜ್ಯ ಗಾಡಗೇರ, ನಿಜಗುಣಿ ಮಳೆಣ್ಣನವರ, ಚಂದ್ರಗೌಡ ಪಾಟೀಲ, ಅಣ್ಣಪ್ಪ ಗೆಜ್ಜೆಹಳ್ಳಿ, ಪ್ರಕಾಶ ನಾಯಕ, ಎಂ.ಎಂ.ಮುಲ್ಲಾ ಸೇರಿದಂತೆ ಇನ್ನೂ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

Download Eedina App Android / iOS

X