ಶಿವಮೊಗ್ಗ | ಮನರೇಗಾ ಯೋಜನೆಯಡಿ ಶ್ರಮದಾನ ಮಾಡಿರುವ ಸಚಿವ ಮಧು ಬಂಗಾರಪ್ಪ ಫೋಟೋ ವೈರಲ್

Date:

Advertisements

ಸಚಿವ ಮಧು ಬಂಗಾರಪ್ಪ ಮನರೇಗಾ ಯೋಜನೆಯಡಿ ಕಾರ್ಮಿಕರೊಂದಿಗೆ ಸೇರಿ ಶ್ರಮದಾನ ಮಾಡಿರುವ ಫೋಟೋವೊಂದು ವೈರಲ್‌ ಆಗಿದೆ.

1001436920

ಇಂದು ಬೆಳಗ್ಗೆ 8 ಗಂಟೆಗೆ ಉದ್ಯೋಗ ಖಾತ್ರಿ (MNREGA) ಯೋಜನೆಯಡಿ ಸೊರಬ ತಾಲೂಕು ಹುರಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಾಂಪೌಂಡ್ ಹಾಗು ಅಡುಗೆ ಮನೆ ನಿರ್ಮಾಣದ ಶಂಕುಸ್ಥಾಪನೆಗೆ ಶ್ರಮದಾನ ಮಾಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

1001436921

ರಾಜೀವ್ ಗಾಂಧಿಯವರ ಕನಸಿನ ಯೋಜನೆಯನ್ನು ಅಂದು ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ರವರು ಪರಿಣಾಮಕಾರಿಯಾಗಿ ಜಾರಿಗೆ ತಂದು ದುಡಿಯುವ ಕೈಗಳಿಗೆ ಉದ್ಯೋಗದ ಜೊತೆಗೆ ರಾಷ್ಟ್ರೀಯ ಸಾಕ್ಷರತಾ ಆಂದೋಲನಕ್ಕೆ ನಾಂದಿ ಹಾಡಿದರು. ಇಂತಹ ಅಭೂತಪೂರ್ವ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಚಿವ ಮಧು ಬಂಗಾರಪ್ಪ ಕೋರಿದ್ದಾರೆ.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X