ಬಾಗಲಕೋಟೆ | ಪಕ್ಷ ವಿರೋಧಿಗಳನ್ನು ಹೊರಹಾಕಲು ಒತ್ತಾಯ; ಬಿಜೆಪಿ ಕಾರ್ಯಕರ್ತರ ಗಲಾಟೆ

Date:

Advertisements

ಚುನಾವಣೆ ವೇಳೆ ಪಕ್ಷದ ವಿರುದ್ಧ ಕೆಲಸ ಮಾಡಿದ ಪಕ್ಷ ವಿರೋಧಿಗಳನ್ನು ಬಿಜೆಪಿಯಿಂದ ಹೊರಹಾಕಬೇಕೆಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎದುರೇ ಬಿಜೆಪಿ ಕಾರ್ಯಕರ್ತರು ಗಲಾಟೆ ನಡೆಸಿದ್ದಾರೆ.

ಬಾಗಲಕೋಟೆಯಲ್ಲಿ ಘಟನೆ ನಡೆದಿದೆ. ಕೇಂದ್ರದಲ್ಲಿ ಬಿಜೆಪಿ ಒಂಬತ್ತು ವರ್ಷ ಆಡಳಿತ ಪೂರೈಸಿದ್ದ ಭಾಗವಾಗಿ ಸಂಭ್ರಮಾಚರಣೆಗಾಗಿ ಬಿಜೆಪಿ ಸಭೆ ಆಯೋಜಿಸಿತ್ತು. ಸಭೆಯಲ್ಲಿ ಬೊಮ್ಮಾಯಿ, ಬಸನಗೌಡ ಯತ್ನಾಳ್‌ ಭಾಗವಹಿಸಿದ್ದರು. ಅವರಿಬ್ಬರ ಎದುರೇ ಗಲಾಟೆ ನಡೆದೆ. ಆದರೂ, ಈ ಇಬ್ಬರೂ ನಾಯಕರು ಕಾರ್ಯಕರ್ತರನ್ನು ಸಮಾಧಾನಿಸುವ ಪ್ರಯತ್ನ ಮಾಡದೇ, ಸುಮ್ಮನೆ ಕುಳಿತಿದ್ದರು ಎಂದು ತಿಳಿದುಬಂದಿದೆ.

“ಪಕ್ಷ‌ ವಿರೋಧಿ ಚಟುವಟಿಕೆ ನಡೆಸಿದವರನ್ನು ಪಕ್ಷದಿಂದ ಹೊರಹಾಕಬೇಕು. ಇಲ್ಲದಿದ್ದರೇ ನಾವೇ ಪಕ್ಷ ತೊರೆಯುತ್ತೇವೆ” ಎಂದು ಬಿಜೆಪಿ ಮುಖಂಡ ರಾಜು ರೇವಣಕರ ಹೇಳಿದ್ದಾರೆ. ಅವರ ಹೇಳಿಕೆಗೆ ಹಲವಾರು ಕಾರ್ಯಕರ್ತರು ಧ್ವನಿಗೂಡಿಸಿದ್ದಾರೆ.

Advertisements

ಕಾರ್ಯಕರ್ತರೆಲ್ಲರೂ ವೇದಿಕೆ ಮುಂಭಾಗದಲ್ಲಿ ಗುಂಪು ಗೂಡಿ, ಪಕ್ಷ ವಿರೋಧಿಗಳು ಪಕ್ಷದಿಂದ ಕಿತ್ತೊಗೆಯಬೇಕು ಎಂದು ಒತ್ತಾಯಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾರವಾರ-ಇಳಕಲ್ ರಾಷ್ಟ್ರೀಯ ಹೆದ್ದಾರಿ ಶೀಘ್ರವೇ ಪ್ರಾರಂಭವಾಗಬೇಕು: ಸಂಸದ ಬಸವರಾಜ ಬೊಮ್ಮಾಯಿ

ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಕಾರವಾರ ಇಳಕಲ್ ರಾಷ್ಟ್ರೀಯ ಹೆದ್ದಾರಿಯನ್ನು...

ಬಾಗಲಕೋಟೆ | ‘ಜನಸಮುದಾಯ ವ್ಯವಸ್ಥಿತವಾಗಿ ಬದುಕಲು ಸಂವಿಧಾನದ ಸಂರಕ್ಷಣೆ ಅತ್ಯಗತ್ಯ’

ದೇಶದ ಜನಸಮುದಾಯ ವ್ಯವಸ್ಥಿತವಾಗಿ ಬದುಕಲು ಸಂವಿಧಾನದ ಸಂರಕ್ಷಣೆ ಅತ್ಯಗತ್ಯ ಎಂದು ಸತ್ಯಶೋಧಕ...

ಬಾಗಲಕೋಟೆಯ ಬಡ ವಿದ್ಯಾರ್ಥಿನಿಯ ಶಿಕ್ಷಣಕ್ಕೆ ನೆರವಾದ ಸ್ಟಾರ್ ಕ್ರಿಕೆಟರ್‌ ರಿಷಬ್‌ ಪಂತ್;‌ ಎಲ್ಲೆಡೆ ಮೆಚ್ಚುಗೆ

ಬಡತನದಲ್ಲಿ ಬೆಳೆದರೂ ಉನ್ನತ ಶಿಕ್ಷಣ ಪಡೆಯುವ ಕನಸು ಕಂಡಿದ್ದ ಪ್ರತಿಭಾವಂತ ವಿದ್ಯಾರ್ಥಿನಿಗೆ...

ʼವ್ಯಸನ ಮುಕ್ತ ಸಮಾಜಕ್ಕಾಗಿ ದುಶ್ಚಟಗಳ ಭಿಕ್ಷೆ ಬೇಡಿದ ಮಹಾಂತ ಶಿವಯೋಗಿʼ

ಮಠಗಳ ಸ್ವಾಮೀಜಿಗಳು ತಮ್ಮ ಜೋಳಿಗೆಯಲ್ಲಿ ಭಕ್ತರ ಮನೆಗಳಿಗೆ ಭೇಟಿ ನೀಡಿ ಸಂಗ್ರಹಿಸಿ...

Download Eedina App Android / iOS

X