ಉಡುಪಿ | ಮದ್ರಸಾ ಪಬ್ಲಿಕ್ ಪರೀಕ್ಷೆ; ಮರು ಮೌಲ್ಯಮಾಪನದಲ್ಲಿ ಹಫ್ಸಾ ನಾಹಿದ್‌ಗೆ ಶೇ.99 ಅಂಕ

Date:

Advertisements

ಇಸ್ಲಾಮಿಕ್ ಎಜುಕೇಶನಲ್ ಬೋರ್ಡ್ ಆಫ್ ಇಂಡಿಯಾ ಸಂಸ್ಥೆಯ ಅಧೀನದಲ್ಲಿ ನಡೆದ ಮದ್ರಸಾ ಪಬ್ಲಿಕ್ ಪರೀಕ್ಷೆಯಲ್ಲಿ ಉಡುಪಿ ರೇಂಜ್ ವ್ಯಾಪ್ತಿಯ ಹೂಡೆ ದಾರುಸ್ಸಲಾಮ್ ಮದ್ರಸಾದ ಏಳು ಮತ್ತು ಐದನೆಯ ತರಗತಿಯ ವಿದ್ಯಾರ್ಥಿಗಳು ಉನ್ನತ ದರ್ಜೆಯಲ್ಲಿ ತೇರ್ಗಡೆ ಹೊಂದಿ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.

ಏಳನೆಯ ತರಗತಿಯ ಹಫ್ಸಾ ನಾಹಿದ್ ತಝ್ಕಿಯಾದಲ್ಲಿ 100ರಲ್ಲಿ 94 ಅಂಕ ಪಡೆದರೆ ಉಳಿದ ಎಲ್ಲ ವಿಷಯಗಳಲ್ಲಿ ನೂರಕ್ಕೆ ನೂರು ಪಡೆದು 600ರಲ್ಲಿ 594 ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಇವರು ಮರ್ಹೂಮ್ ಉಸ್ತಾದ್ ಆಸಿಫ್ ಖಾದರ್ ಬಾಷಾ ಮತ್ತು ನದೀಲಾ ಝರೀನ್ ದಂಪತಿಯ ಪುತ್ರಿ.

ಈ ಸುದ್ದಿ ಓದಿದ್ದೀರಾ? ಆಘಾತಕಾರಿ ಸಂಗತಿ | ದ್ವಿತೀಯ ಪಿಯುಸಿಯಲ್ಲಿ ಫೇಲ್‌; ಐವರು ವಿದ್ಯಾರ್ಥಿಗಳು ಆತ್ಮಹತ್ಯೆ

Advertisements

ಐದನೆಯ ತರಗತಿಯ ಅಖ್ಸಾ ಫಾತಿಮಾಳಿಗೆ ಮರು ಮೌಲ್ಯಮಾಪನದಲ್ಲಿ ತಾರೀಖ್‌ನಲ್ಲಿ 10 ಮತ್ತು ಫಿಖ್ಹ್‌ನಲ್ಲಿ 9 ಅಂಕಗಳು ಹೆಚ್ಚುವರಿಯಾಗಿ ಲಭಿಸಿದ್ದು, ಒಟ್ಟು 600ರಲ್ಲಿ 534(89% ) ಅಂಕ ಪಡೆದು ಉಡುಪಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಇವರು ದಾರುಸ್ಸಲಾಮ್ ಎಜುಕೇಶನ್ ಸೊಸೈಟಿ ಹೂಡೆಯ ಅಧ್ಯಕ್ಷರಾದ ಅಶ್ರಫ್ ಜಿ ತೋನ್ಸೆ ಮತ್ತು ರೌಳತ್ ಅವರ ಪುತ್ರಿ.

ವಿದ್ಯಾರ್ಥಿಗಳ‌ ಸಾಧನೆಗೆ ದಾರುಸ್ಸಲಾಮ್ ಎಜುಕೇಶನ್ ಸೊಸೈಟಿ ಹೂಡೆ ಸಮಿತಿಯು ಅಭಿನಂದನೆ ಸಲ್ಲಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X