ಕರ್ನಾಟಕ 50 | ಕನ್ನಡ ಚಿತ್ರರಂಗ ಕಂಡ ಏಳುಬೀಳುಗಳೇನು?

Date:

Advertisements

ಕಳೆದ 50 ವರ್ಷಗಳು ಕನ್ನಡ ಚಿತ್ರರಂಗದ ಪಾಲಿಗೆ ಬಹಳ ಮಹತ್ವದ ವರ್ಷಗಳು. 1956ರಲ್ಲಿ ಮೈಸೂರು ರಾಜ್ಯದ ಉದಯವಾದಾಗ, ತನ್ನ ಅಸ್ತಿತ್ವವನ್ನು ಸ್ಥಾಪಿಸಿಕೊಳ್ಳುವುದಕ್ಕೆ ಸಾಕಷ್ಟು ಕಷ್ಟಪಡುತ್ತಿದ್ದ ಕನ್ನಡ ಚಿತ್ರರಂಗ, ಮುಂದಿನ 17 ವರ್ಷಗಳಲ್ಲಿ ಕರ್ನಾಟಕವೆಂದು ಮರುನಾಮಕರಣವಾಗುವ ಹೊತ್ತಿಗೆ ದೊಡ್ಡ ಪ್ರಗತಿಯನ್ನು ಸಾಧಿಸಿತ್ತು. 70ರ ದಶಕವಂತೂ ಕನ್ನಡ ಚಿತ್ರರಂಗದ ಪಾಲಿಗೆ ಸುವರ್ಣ ಯುಗವಾಗಿತ್ತು. ಕರ್ನಾಟಕಕ್ಕೆ ಈಗ 50ರ ಸಂಭ್ರಮ. ಆ ಸುವರ್ಣ ಯುಗದಿಂದ ಸುವರ್ಣ ಕರ್ನಾಟಕದವರೆಗೆ ಕನ್ನಡ ಚಿತ್ರರಂಗವು ಎಷ್ಟು ಪ್ರಗತಿ ಸಾಧಿಸಿದೆ, ಇವತ್ತಿನ ಚಿತ್ರರಂಗದ ಸ್ಥಿತಿ-ಗತಿ ಹೇಗಿದೆ ಎಂಬುದರ…

ಈ ಲೇಖನ ಓದಲು ಈಗಲೇ ಚಂದಾದಾರರಾಗಿ

You must be a member to access this content.

View Membership Levels

Already a member? Log in here
chethan nadiger
ಚೇತನ್ ನಾಡಿಗೇರ್
+ posts

ಕಳೆದ ಎರಡು ದಶಕಗಳಿಂದ ಸಿನಿಮಾ ಪತ್ರಕರ್ತರಾಗಿ ಕೆಲಸ ಮಾಡುತ್ತಿರುವ ಚೇತನ್ ನಾಡಿಗೇರ್ ಅವರು, 'ಉದಯವಾಣಿ', 'ರೂಪತಾರಾ', 'ಕನ್ನಡ ಪ್ರಭ', 'ವಿಜಯವಾಣಿ' ಮತ್ತು 'ವಿಜಯ ಕರ್ನಾಟಕ' ಪತ್ರಿಕೆಗಳಲ್ಲಿ ಸಿನಿಮಾ ವರದಿಗಾರರಾಗಿ, ವಿಮರ್ಶಕರಾಗಿ ಕಾರ್ಯನಿರ್ವಹಿಸಿದ್ದಾರೆ. ರಮೇಶ್ ಅರವಿಂದ್ ಅವರ 'ಖುಷಿಯಿಂದ ರಮೇಶ್' ಪುಸ್ತಕದ ನಿರೂಪಣೆ ಮಾಡುವುದರ ಜೊತೆಗೆ, ಭಾರತೀಯ ಚಿತ್ರರಂಗದ ಹಲವು ಹೆಗ್ಗಳಿಕೆ ಮತ್ತು ದಾಖಲೆಗಳನ್ನು ಸಾರುವ 'ಸ್ಕ್ರೀನ್ ಶಾಟ್- ದಾಖಲಾಗದ ದಾಖಲೆಗಳು' ಎಂಬ ಪುಸ್ತಕವನ್ನು ಬರೆದಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಚೇತನ್ ನಾಡಿಗೇರ್
ಚೇತನ್ ನಾಡಿಗೇರ್
ಕಳೆದ ಎರಡು ದಶಕಗಳಿಂದ ಸಿನಿಮಾ ಪತ್ರಕರ್ತರಾಗಿ ಕೆಲಸ ಮಾಡುತ್ತಿರುವ ಚೇತನ್ ನಾಡಿಗೇರ್ ಅವರು, 'ಉದಯವಾಣಿ', 'ರೂಪತಾರಾ', 'ಕನ್ನಡ ಪ್ರಭ', 'ವಿಜಯವಾಣಿ' ಮತ್ತು 'ವಿಜಯ ಕರ್ನಾಟಕ' ಪತ್ರಿಕೆಗಳಲ್ಲಿ ಸಿನಿಮಾ ವರದಿಗಾರರಾಗಿ, ವಿಮರ್ಶಕರಾಗಿ ಕಾರ್ಯನಿರ್ವಹಿಸಿದ್ದಾರೆ. ರಮೇಶ್ ಅರವಿಂದ್ ಅವರ 'ಖುಷಿಯಿಂದ ರಮೇಶ್' ಪುಸ್ತಕದ ನಿರೂಪಣೆ ಮಾಡುವುದರ ಜೊತೆಗೆ, ಭಾರತೀಯ ಚಿತ್ರರಂಗದ ಹಲವು ಹೆಗ್ಗಳಿಕೆ ಮತ್ತು ದಾಖಲೆಗಳನ್ನು ಸಾರುವ 'ಸ್ಕ್ರೀನ್ ಶಾಟ್- ದಾಖಲಾಗದ ದಾಖಲೆಗಳು' ಎಂಬ ಪುಸ್ತಕವನ್ನು ಬರೆದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಂಧಿ ಮತ್ತು ಅಸ್ಪೃಶ್ಯರ ವಿಮೋಚನೆ: ಅಂಬೇಡ್ಕರ್ ನೋಡಿದ್ದು ಹೀಗೆ… (ಭಾಗ-2)

(ಮುಂದುವರಿದ ಭಾಗ..) ಅಂಬೇಡ್ಕರ್ ಅವರ ಬರಹವನ್ನು ಓದಿದಾಗ ಪ್ರತಿಬಾರಿಯೂ ಅತ್ಯಂತ ಸ್ಪಷ್ಟವಾಗಿ...

ಗಾಂಧಿ ಮತ್ತು ಅಸ್ಪೃಶ್ಯರ ವಿಮೋಚನೆ: ಅಂಬೇಡ್ಕರ್ ನೋಡಿದ್ದು ಹೀಗೆ… (ಭಾಗ-1)

ಭಾರತದ ರಾಜಕೀಯ ಇತಿಹಾಸದಲ್ಲಿ ಗಾಂಧಿ ಮತ್ತು ಅಂಬೇಡ್ಕರ್ ಅವರ ವಿಚಾರಗಳ ಮತ್ತು...

ಅರಿವೇ ಅಂಬೇಡ್ಕರ | ಹಿಂದೂ ಮಹಿಳೆಯ ಉನ್ನತಿ ಮತ್ತು ಅವನತಿ: ಅದಕ್ಕೆ ಯಾರು ಕಾರಣ? (ಭಾಗ-2)

(ಮುಂದುವರಿದ ಭಾಗ..) ಹಾಗಾದರೆ ಹಿಂದೂ ಮಹಿಳೆಯರ ಅವನತಿಗೆ ನಿಜಕ್ಕೂ ಕಾರಣರಾದವರು ಯಾರು?-...

ಅರಿವೇ ಅಂಬೇಡ್ಕರ | ಹಿಂದೂ ಮಹಿಳೆಯ ಉನ್ನತಿ ಮತ್ತು ಅವನತಿ: ಅದಕ್ಕೆ ಯಾರು ಕಾರಣ? (ಭಾಗ-1)

"ಒಂದು ಸಮಾಜದ ಪ್ರಗತಿಯನ್ನು ಆ ಸಮಾಜದಲ್ಲಿನ ಮಹಿಳೆಯರು ಸಾಧಿಸಿರುವ ಮುನ್ನಡೆಯ ಮಟ್ಟದಿಂದ...

Download Eedina App Android / iOS

X