ಬೀದರ್‌ | ವಕ್ಫ್‌ ತಿದ್ದುಪಡಿ ಮಸೂದೆ ಸಂವಿಧಾನ ವಿರೋಧಿ : ರಮೇಶ ಡಾಕುಳಗಿ

Date:

Advertisements

ಸಂಸತ್ತಿನಲ್ಲಿ ಬಹುಮತ ಪಡೆದು ಅಂಗೀಕಾರಗೊಂಡಿರುವ ವಕ್ಫ್‌ ತಿದ್ದುಪಡಿ ಮಸೂದೆ ಸಂವಿಧಾನ ವಿರೋಧಿ. ಭಾರತೀಯ ಮುಸ್ಲಿಮರ ಅಸ್ತಿತ್ವ, ಅಸ್ಮಿತೆ ಹಾಗೂ ಬದುಕಿನ ಮೇಲೆ ಫ್ಯಾಸಿಸ್ಟ್‌ ಸರ್ಕಾರ ನಡೆಸುತ್ತಿರುವ ಆಕ್ರಮಣದ ಮುಂದುವರಿಕೆಯಾಗಿದೆ ಎಂದು ದಸಂಸ ರಾಜ್ಯ ಸಂಘಟನಾ ಸಂಚಾಲಕ ರಮೇಶ ಡಾಕುಳಗಿ ಹೇಳಿದ್ದಾರೆ.

ʼಮುಸ್ಲಿಮರ ಆಸ್ತಿಗಳನ್ನು ಕಸಿದುಕೊಳ್ಳುವ ಜೊತೆಗೆ ಅಲ್ಪಸಂಖ್ಯಾತರ ವರ್ಗಗಳಾದ ಬೌದ್ಧ ಮತ್ತು ಕ್ರಿಶ್ಚಿಯನರ್‌ ಆಸ್ತಿಗಳನ್ನು ಕಬಳಿಸುವ ಹುನ್ನಾರ ಮುಂದುವರಿಯಲಿದೆ.‌ ಎಂದಿನಂತೆ ಸೋಗಲಾಡಿ ಸೆಕ್ಯೂಲರ್‌ ಪಕ್ಷಗಳಾದ ಜೆಡಿಎಸ್‌ನಂತಹ ಪಕ್ಷಗಳು ಬಿಜೆಪಿಯ ಆಕ್ರಮಣಕ್ಕೆ ಕೈಜೋಡಿಸಿವೆʼ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈಗಾಗಲೇ ಬಿಹಾರದ ಬೌದ್ಧಗಯಾದ ಮಹಾವಿಹಾರವನ್ನು ಹಿಂದೂಗಳ ವಶದಲ್ಲಿದೆ. ಇತ್ತೀಚೆಗೆ ಆರ್‌ಎಸ್‌ಎಸ್ ಮುಖವಾಣಿ ಪತ್ರಿಕೆಯು ಕ್ರಿಶ್ಚಿಯನರ್ ಚರ್ಚ್‌ಗಳ ಆಸ್ತಿ ಮೇಲೆ ವರದಿ ಪ್ರಕಟಿಸಿದೆ. ಇದು ಕೇವಲ ಅಲ್ಪಸಂಖ್ಯಾತರ ವಿರೋಧಿಯಲ್ಲ, ಸಂಪೂರ್ಣ ಸಂವಿಧಾನ ವಿರೋಧಿ ಕ್ರಮವಾಗಿದೆʼ ಎಂದರು.

Advertisements

ʼಭಾರತೀಯ ಮುಸ್ಲಿಮರ ಎಲ್ಲಾ ʼಉಮ್ಮೀದ್‌ʼ ಅನ್ನು ಕಸಿಯುವ ವಕ್ಫ್‌ ತಿದ್ದುಪಡಿ ಕಾಯ್ದೆ-2025 ಅನ್ನು ದಲಿತ ಸಂಘರ್ಷ ಸಮಿತಿ ಉಗ್ರವಾಗಿ ಖಂಡಿಸುತ್ತದೆ. ಅಲ್ಪಸಂಖ್ಯಾತರ ಹೋರಾಟಕ್ಕೆ ಬೆಂಬಲಿಸುತ್ತೇವೆʼ ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

Download Eedina App Android / iOS

X