ಮುಸ್ಲಿಮರನ್ನು ರಾಜ್ಯದ ಅತಿ ದೊಡ್ಡ ಸಮುದಾಯ ಎಂದು ಬಿಂಬಿಸಲು ಸರ್ಕಾರ ಯತ್ನ: ಬಿಜೆಪಿ ಆರೋಪ

Date:

Advertisements

ಮುಸ್ಲಿಮರನ್ನು ಕರ್ನಾಟಕದ ಅತಿ ದೊಡ್ಡ ಸಮುದಾಯ ಎಂದು ಬಿಂಬಿಸಿ ಅವರಿಗೆ ಹೆಚ್ಚಿನ ಮೀಸಲಾತಿ ಹಾಗೂ ಇನ್ನುಳಿದ ಸವಲತ್ತುಗಳನ್ನು ನೀಡುವ ಹುನ್ನಾರ ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.

ಮಾಧ್ಯಮಗಳಲ್ಲಿ ಜಾತಿ ಗಣತಿ ವರದಿಯ ಅಂಕಿ-ಸಂಖ್ಯೆಗಳ ಸಮೇತ ವರದಿಯಾಗುತ್ತಿದ್ದು, ಇದನ್ನು ಆಧರಿಸಿ ಬಿಜೆಪಿ ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿದೆ.

“ಜಾತಿಗಣತಿ ಎಂಬುದು ಓಲೈಕೆ ರಾಜಕಾರಣದ ಪಿತಾಮಹ ಸಿಎಂ ಸಿದ್ದರಾಮಯ್ಯ ಮತ್ತವರ ವಂಧಿಮಾಗದರು ಎಸಿ ರೂಂನಲ್ಲಿ ಕುಳಿತು ತಯಾರಿಸಿದ ವರದಿಯೇ ಹೊರತು, ಜನರ ಮನೆ ಬಾಗಿಲಿಗೆ ಹೋಗಿ ತಯಾರಿಸಿದ ವರದಿಯಲ್ಲ ಎಂಬುದು ಅಂಕಿ-ಸಂಖ್ಯೆಗಳಿಂದ ಋಜುವಾತಾಗುತ್ತಿದೆ” ಎಂದು ಟೀಕಿಸಿದೆ.

Advertisements

“ಅಹಿಂದ”ದಿಂದ ಮುಂದೆ ಬಂದ ಸಿದ್ದರಾಮಯ್ಯ ಅವರು ಕೊನೆಗೂ”ಹಿಂದ”ಕ್ಕೆ ದ್ರೋಹ, “ಅ”ಕ್ಕೆ ಮಾತ್ರ ಒಳ್ಳೆಯ ಬಹುಮಾನ ನೀಡಿದ್ದಾರೆ” ಎಂದು ಕುಟುಕಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

Download Eedina App Android / iOS

X