ಐದು ದಶಕಗಳ ಲಿಂಗಾನುಪಾತ; ಆತಂಕಕಾರಿ ಸಂಗತಿಗಳೇನು?

Date:

Advertisements

ಹೆಣ್ಣಿನ ಮೇಲೆ ನಡೆಯುವ ದೌರ್ಜನ್ಯಗಳು ಒಂದು ರೀತಿಯ ನಿಶಬ್ದ ಯುದ್ಧವಾಗಿದೆ. ಕಣ್ಣಿಗೆ ಕಾಣದೆ ನಾಲ್ಕು ಗೋಡೆಯ ನಡುವೆ ಹೆಣ್ಣಿನ ಮೇಲೆ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯಗಳಾದ ಹೆಣ್ಣು ಭ್ರೂಣಹತ್ಯೆ, ಕೌಟುಂಬಿಕ ದೌರ್ಜನ್ಯ, ವರದಕ್ಷಿಣೆ ಹಿಂಸೆ ಮುಂತಾದವುಗಳಿಗೆ ಪುರಾವೆ ಒದಗಿಸುವುದು ಕಷ್ಟ ಹಾಗೂ ಪುರಾವೆಗಳನ್ನು ಇಟ್ಟುಕೊಳ್ಳುವಷ್ಟು ಮಹಿಳೆಯರು ಅವಕಾಶವನ್ನು ಹೊಂದಿರುವುದಿಲ್ಲ. ಕುಟುಂಬದೊಳಗಿನ ಈ ಹಿಂಸೆಗಳಿಗೆ ಪುರುಷರಷ್ಟೇ ಕಾರಣವಲ್ಲ. ಪಿತೃಪ್ರಧಾನತೆಯನ್ನು ನಂಬಿ ನಡೆಯುವ ಮಹಿಳೆಯರೂ ಇದರೊಂದಿಗೆ ಕೈ ಜೋಡಿಸುತ್ತಾರೆ. ಪಿತೃಪ್ರಧಾನತೆಯು ಆಯ್ಕೆ, ನಿರ್ಧಾರ ಮತ್ತು ನಿರ್ವಹಿಸುವ ಹಕ್ಕಿನ ಮೇಲೆ ತನ್ನ ಅಧಿಕಾರವನ್ನು…

ಈ ಲೇಖನ ಓದಲು ಈಗಲೇ ಚಂದಾದಾರರಾಗಿ

You must be a member to access this content.

View Membership Levels

Already a member? Log in here
r sunadamma
ಪ್ರೊ. ಆರ್. ಸುನಂದಮ್ಮ
+ posts

ಪ್ರೊ. ಆರ್. ಸುನಂದಮ್ಮ ಅವರು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿವಿಯ ಮಹಿಳಾ ಅಧ್ಯಯನ ಕೇಂದ್ರದ ಪ್ರಾಧ್ಯಾಪಕರಾಗಿ, ನಿರ್ದೇಶಕರಾಗಿ ದುಡಿದವರು. ಅದೇ ವಿವಿಯ ಹಣಕಾಸು ಅಧಿಕಾರಿಯಾಗಿ ಮತ್ತು ಕುಲಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಕನ್ನಡ ಸಾಹಿತ್ಯ, ಜಾನಪದ, ಮಹಿಳಾ ಅಧ್ಯಯನ ಅವರ ತಜ್ಞತೆಯ ಕ್ಷೇತ್ರಗಳು. ಸಂಶೋಧಕಿ, ಕವಯಿತ್ರಿ, ಕಾದಂಬರಿಗಾರ್ತಿ ಮತ್ತು ಅಂಕಣಗಾರರಾಗಿ ಅವರು ಪರಿಚಿತರು. ಮಹಿಳಾ ಚಳವಳಿಗಳ ಜೊತೆ ಸದಾ ಗುರುತಿಸಿಕೊಂಡವರು. ‘ಧ್ವಿತ್ವ’ ಕಾದಂಬರಿಗೆ ಕರ್ನಾಟಕ ಸಾಹಿತ್ಯ ಪ್ರಶಸ್ತಿ, ಭರತ ಕಲ್ಪ ಕಾದಂಬರಿಗೆ ದ್ವಾರನಕುಂಟೆ ಪಾತಣ್ಣ ಪ್ರಶಸ್ತಿ, ಸಾವಿತ್ರಿ ಬಾಯಿ ಫುಲೆ ಪ್ರಶಸ್ತಿ, ರಾಜ್ಯ ಸರ್ಕಾರದ ಅಕ್ಕಮಹಾದೇವಿ ಪ್ರಶಸ್ತಿ ದೊರೆತಿವೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪ್ರೊ. ಆರ್. ಸುನಂದಮ್ಮ
ಪ್ರೊ. ಆರ್. ಸುನಂದಮ್ಮ
ಪ್ರೊ. ಆರ್. ಸುನಂದಮ್ಮ ಅವರು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿವಿಯ ಮಹಿಳಾ ಅಧ್ಯಯನ ಕೇಂದ್ರದ ಪ್ರಾಧ್ಯಾಪಕರಾಗಿ, ನಿರ್ದೇಶಕರಾಗಿ ದುಡಿದವರು. ಅದೇ ವಿವಿಯ ಹಣಕಾಸು ಅಧಿಕಾರಿಯಾಗಿ ಮತ್ತು ಕುಲಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಕನ್ನಡ ಸಾಹಿತ್ಯ, ಜಾನಪದ, ಮಹಿಳಾ ಅಧ್ಯಯನ ಅವರ ತಜ್ಞತೆಯ ಕ್ಷೇತ್ರಗಳು. ಸಂಶೋಧಕಿ, ಕವಯಿತ್ರಿ, ಕಾದಂಬರಿಗಾರ್ತಿ ಮತ್ತು ಅಂಕಣಗಾರರಾಗಿ ಅವರು ಪರಿಚಿತರು. ಮಹಿಳಾ ಚಳವಳಿಗಳ ಜೊತೆ ಸದಾ ಗುರುತಿಸಿಕೊಂಡವರು. ‘ಧ್ವಿತ್ವ’ ಕಾದಂಬರಿಗೆ ಕರ್ನಾಟಕ ಸಾಹಿತ್ಯ ಪ್ರಶಸ್ತಿ, ಭರತ ಕಲ್ಪ ಕಾದಂಬರಿಗೆ ದ್ವಾರನಕುಂಟೆ ಪಾತಣ್ಣ ಪ್ರಶಸ್ತಿ, ಸಾವಿತ್ರಿ ಬಾಯಿ ಫುಲೆ ಪ್ರಶಸ್ತಿ, ರಾಜ್ಯ ಸರ್ಕಾರದ ಅಕ್ಕಮಹಾದೇವಿ ಪ್ರಶಸ್ತಿ ದೊರೆತಿವೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಂಧಿ ಮತ್ತು ಅಸ್ಪೃಶ್ಯರ ವಿಮೋಚನೆ: ಅಂಬೇಡ್ಕರ್ ನೋಡಿದ್ದು ಹೀಗೆ… (ಭಾಗ-2)

(ಮುಂದುವರಿದ ಭಾಗ..) ಅಂಬೇಡ್ಕರ್ ಅವರ ಬರಹವನ್ನು ಓದಿದಾಗ ಪ್ರತಿಬಾರಿಯೂ ಅತ್ಯಂತ ಸ್ಪಷ್ಟವಾಗಿ...

ಗಾಂಧಿ ಮತ್ತು ಅಸ್ಪೃಶ್ಯರ ವಿಮೋಚನೆ: ಅಂಬೇಡ್ಕರ್ ನೋಡಿದ್ದು ಹೀಗೆ… (ಭಾಗ-1)

ಭಾರತದ ರಾಜಕೀಯ ಇತಿಹಾಸದಲ್ಲಿ ಗಾಂಧಿ ಮತ್ತು ಅಂಬೇಡ್ಕರ್ ಅವರ ವಿಚಾರಗಳ ಮತ್ತು...

ಅರಿವೇ ಅಂಬೇಡ್ಕರ | ಹಿಂದೂ ಮಹಿಳೆಯ ಉನ್ನತಿ ಮತ್ತು ಅವನತಿ: ಅದಕ್ಕೆ ಯಾರು ಕಾರಣ? (ಭಾಗ-2)

(ಮುಂದುವರಿದ ಭಾಗ..) ಹಾಗಾದರೆ ಹಿಂದೂ ಮಹಿಳೆಯರ ಅವನತಿಗೆ ನಿಜಕ್ಕೂ ಕಾರಣರಾದವರು ಯಾರು?-...

ಅರಿವೇ ಅಂಬೇಡ್ಕರ | ಹಿಂದೂ ಮಹಿಳೆಯ ಉನ್ನತಿ ಮತ್ತು ಅವನತಿ: ಅದಕ್ಕೆ ಯಾರು ಕಾರಣ? (ಭಾಗ-1)

"ಒಂದು ಸಮಾಜದ ಪ್ರಗತಿಯನ್ನು ಆ ಸಮಾಜದಲ್ಲಿನ ಮಹಿಳೆಯರು ಸಾಧಿಸಿರುವ ಮುನ್ನಡೆಯ ಮಟ್ಟದಿಂದ...

Download Eedina App Android / iOS

X