‌ಮಂಡ್ಯ | ಅಂಬೇಡ್ಕರ್ ಸಹೋದರತ್ವ, ಸಹಬಾಳ್ವೆ, ಸಮಾನತೆಯನ್ನು ಸಾರಿದ ಮಹಾಪುರುಷ: ಎಂ ಸಿ ಬಸವರಾಜು

Date:

Advertisements

ಅಂಬೇಡ್ಕರ್ ಅವರು 20ನೇ ಶತಮಾನದಲ್ಲಿ ಹುಟ್ಟಿಬಂದು ಸಹೋದರತ್ವ, ಸಹಬಾಳ್ವೆ, ಸಮಾನತೆಯನ್ನು ಸಾರಿದ ಮಹಾಪುರುಷ. ಹಿಂದೂ ಧರ್ಮದಲ್ಲಿ ಸಮಾನತೆ ಕಾಣದೆ ಸಮಾಜಕ್ಕೆ ಪ್ರೀತಿ, ಕರುಣೆ, ವಿಶ್ವಾಸವನ್ನು ಬಿತ್ತುವ ಬೌದ್ಧಧಮ್ಮವನ್ನು ಅಪ್ಪಿಕೊಂಡರು ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಜಿಲ್ಲಾ ಗೌರವಾಧ್ಯಕ್ಷ ಎಂ ಸಿ ಬಸವರಾಜು ತಿಳಿಸಿದರು.

ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಡಾ. ಬಿ ಆರ್ ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆಯಲ್ಲಿ ಅವರ ಫೋಟೋಗೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು.

ಡಾ ಬಿ ಆರ್‌ ಅಂಬೇಡ್ಕರ್ ಅವರು ಭಾರತಕ್ಕೆ ಸರ್ವರಿಗೂ ಸಮಪಾಲು ಎಂಬ ತತ್ವದಡಿಯಲ್ಲಿ ಸಂವಿಧಾನ ನೀಡಿದ ಶ್ರೇಷ್ಠ ನಾಯಕ. ಶಾಂತಿ ಸಂಕೇತ ಸಾರಿದ ಬೌದ್ಧಧಮ್ಮ ದೀಕ್ಷೆ ಸ್ವೀಕರಿಸುವ ಮೂಲಕ ಹಿಂದೂವಾಗಿ ಹುಟ್ಟಿದ್ದೇನೆ ಹಿಂದೂವಾಗಿ ಸಾಯಲಾರೆ ಎಂಬ ಮಾತನ್ನು ಸಾಬೀತು ಮಾಡಿದರು ಎಂದು ಸಾಹಿತಿ, ಶಿಕ್ಷಕ ಬಿ ವಿ ನಾರಾಯಣ ಅವರು ಹೇಳಿದರು.

Advertisements

ಈ ಸುದ್ದಿ ಓದಿದ್ದೀರಾ? ಸೋನಿಯಾ, ರಾಹುಲ್‌ ವಿರುದ್ಧ ಇ.ಡಿ ದೋಷಾರೋಪ ಪಟ್ಟಿ ಸಲ್ಲಿಕೆ: ಮೋದಿ-ಅಮಿ‌ತ್‌ ಶಾ ವಿರುದ್ಧ ಸಿಎಂ ಕಿಡಿ

ಸಭೆಯಲ್ಲಿ ಜಿಲ್ಲಾ ಅಧ್ಯಕ್ಷ ಸಿ ಶಿವಲಿಂಗಯ್ಯ, ತಾಲೂಕು ಅಧ್ಯಕ್ಷ ಡಿ ಸಿ ಮಹೇಂದ್ರ, ಪ್ರಧಾನ ಕಾರ್ಯದರ್ಶಿ ಕೆ ಟಿ ಶಿವಕುಮಾರ್ ಉಪಾಧ್ಯಕ್ಷ ಎಂ ಸಿ ಶಿವರಾಜ್, ಅತಗೂರು ವೆಂಕಟಾಚಲಯ್ಯ, ಅಹಿಂದ ಸಂರಕ್ಷಣಾ ವೇದಿಕೆಯ ಸಂಘಟನಾ ಕಾರ್ಯದರ್ಶಿ ಶಶಿ ಕುಮಾರ್ ಪಿ, ಜನಶಕ್ತಿ ಸಂಘಟನೆಯ ನಗರಕೆರೆ ಜಗದೀಶ್, ಉಪಾನ್ಯಾಸಕ ಪೃಥ್ವಿರಾಜ್, ಚಿಕ್ಕಣ್ಣ ಚಾಮನಹಳ್ಳಿ ರಾಚಯ್ಯ, ಸಂತೋಷ್, ಬೂದಗುಪ್ಪೆ ಪುಟ್ಟ, ಪ್ರಸನ್ನ ಹಾಗೂ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

Download Eedina App Android / iOS

X