ಕರ್ನಾಟಕದಲ್ಲಿ ಬಲಪಂಥದ ಬೇರುಗಳು (ಭಾಗ- 1)

Date:

Advertisements

ಪ್ರವೇಶ: ‘ಮೈಸೂರು ರಾಜ್ಯ’ವು ಅಧಿಕೃತವಾಗಿ ‘ಕರ್ನಾಟಕ ರಾಜ್ಯ’ವಾದ ನಂತರದ ಐವತ್ತು ವರ್ಷಗಳಲ್ಲಿ ‘ಬಲಪಂಥೀಯ ಶಕ್ತಿ’ಗಳ ಬಲವೃದ್ಧಿಯ ಮಾಪನವನ್ನು, ವರ್ತಮಾನದ ಸನ್ನಿವೇಶದ ಕಣ್ಣೋಟದಲ್ಲಿ ಮಾಡಬೇಕಾದ್ದು ಅನಿವಾರ್ಯವೇ. ಆದರೆ ವರ್ತಮಾನದ ಕರ್ನಾಟಕದಲ್ಲಿ, ತೀವ್ರ ಬಲಪಂಥದ ಸಂಘಟನೆಗಳ ಕೂಟವಾದ ‘ಸಂಘ ಪರಿವಾರ’ದ ಕಾರ್ಯಚಟುವಟಿಕೆ ಮತ್ತು ಪ್ರಭಾವವು ಸಮಾಜದಲ್ಲಿ ವ್ಯಾಪಕವಾಗಿ ಹಬ್ಬಿ, ಬಲಪಂಥವು ಯಾವ ಪಕ್ಷದ ರಾಜ್ಯಾಡಳಿತವಿದ್ದರೂ ತನ್ನ ಸೊಕ್ಕನ್ನು ಅಂಕೆ ಇಲ್ಲದೆ ಉಕ್ಕಿಸುವ ಬಲ ಪಡೆದ ಸ್ಥಿತಿ ತಲುಪಿರುವುದರಿಂದ, 1973ಕ್ಕಿಂತ ಹಿಂದಿನ 50 ವರ್ಷಗಳಲ್ಲಿ ಬಲಪಂಥದ ಬೇರೂರಿದ ಬಗೆಯನ್ನು ಗಮನಿಸುವುದು ಅವಶ್ಯಕವೆಂದು…

ಈ ಲೇಖನ ಓದಲು ಈಗಲೇ ಚಂದಾದಾರರಾಗಿ

You must be a member to access this content.

View Membership Levels

Already a member? Log in here
paniraj
ಕೆ. ಫಣಿರಾಜ್
+ posts

ಫಣಿರಾಜ್ ಅವರು ಬಳ್ಳಾರಿ ಜಿಲ್ಲೆಯ ಕೊಟ್ಟೂರಿನವರು. 35 ವರ್ಷಗಳ ಕಾಲ ಮಣಿಪಾಲದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮೇಷ್ಟ್ರಾಗಿದ್ದು ವೃತ್ತಿ ವಿಶ್ರಾಂತಿ ಪಡೆದಿದ್ದಾರೆ. ಕಳೆದ ನಾಲ್ಕು ದಶಕಗಳಿಂದ ಕರ್ನಾಟಕದ ಎಡ-ದಲಿತ ಚಳವಳಿಗಳ ಸಂಗಾತಿಯಾಗಿದ್ದಾರೆ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಕೆ. ಫಣಿರಾಜ್
ಕೆ. ಫಣಿರಾಜ್
ಫಣಿರಾಜ್ ಅವರು ಬಳ್ಳಾರಿ ಜಿಲ್ಲೆಯ ಕೊಟ್ಟೂರಿನವರು. 35 ವರ್ಷಗಳ ಕಾಲ ಮಣಿಪಾಲದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮೇಷ್ಟ್ರಾಗಿದ್ದು ವೃತ್ತಿ ವಿಶ್ರಾಂತಿ ಪಡೆದಿದ್ದಾರೆ. ಕಳೆದ ನಾಲ್ಕು ದಶಕಗಳಿಂದ ಕರ್ನಾಟಕದ ಎಡ-ದಲಿತ ಚಳವಳಿಗಳ ಸಂಗಾತಿಯಾಗಿದ್ದಾರೆ

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಂಧಿ ಮತ್ತು ಅಸ್ಪೃಶ್ಯರ ವಿಮೋಚನೆ: ಅಂಬೇಡ್ಕರ್ ನೋಡಿದ್ದು ಹೀಗೆ… (ಭಾಗ-2)

(ಮುಂದುವರಿದ ಭಾಗ..) ಅಂಬೇಡ್ಕರ್ ಅವರ ಬರಹವನ್ನು ಓದಿದಾಗ ಪ್ರತಿಬಾರಿಯೂ ಅತ್ಯಂತ ಸ್ಪಷ್ಟವಾಗಿ...

ಗಾಂಧಿ ಮತ್ತು ಅಸ್ಪೃಶ್ಯರ ವಿಮೋಚನೆ: ಅಂಬೇಡ್ಕರ್ ನೋಡಿದ್ದು ಹೀಗೆ… (ಭಾಗ-1)

ಭಾರತದ ರಾಜಕೀಯ ಇತಿಹಾಸದಲ್ಲಿ ಗಾಂಧಿ ಮತ್ತು ಅಂಬೇಡ್ಕರ್ ಅವರ ವಿಚಾರಗಳ ಮತ್ತು...

ಅರಿವೇ ಅಂಬೇಡ್ಕರ | ಹಿಂದೂ ಮಹಿಳೆಯ ಉನ್ನತಿ ಮತ್ತು ಅವನತಿ: ಅದಕ್ಕೆ ಯಾರು ಕಾರಣ? (ಭಾಗ-2)

(ಮುಂದುವರಿದ ಭಾಗ..) ಹಾಗಾದರೆ ಹಿಂದೂ ಮಹಿಳೆಯರ ಅವನತಿಗೆ ನಿಜಕ್ಕೂ ಕಾರಣರಾದವರು ಯಾರು?-...

ಅರಿವೇ ಅಂಬೇಡ್ಕರ | ಹಿಂದೂ ಮಹಿಳೆಯ ಉನ್ನತಿ ಮತ್ತು ಅವನತಿ: ಅದಕ್ಕೆ ಯಾರು ಕಾರಣ? (ಭಾಗ-1)

"ಒಂದು ಸಮಾಜದ ಪ್ರಗತಿಯನ್ನು ಆ ಸಮಾಜದಲ್ಲಿನ ಮಹಿಳೆಯರು ಸಾಧಿಸಿರುವ ಮುನ್ನಡೆಯ ಮಟ್ಟದಿಂದ...

Download Eedina App Android / iOS

X