ರಾಯಚೂರು | ದೇವಸ್ಥಾನ ಅತಿಕ್ರಮಣ ವಿಚಾರ ಗಲಾಟೆ ; ಓರ್ವ ವ್ಯಕ್ತಿಗೆ ಗಂಭೀರ ಗಾಯ

Date:

Advertisements

ದೇವಸ್ಥಾನ ಜಾಗವನ್ನು ಅತಿಕ್ರಮಣ ಮಾಡುವ ಉದ್ದೇಶದಿಂದ ವಿಚಾರವಾಗಿ ವಿಕೋಪಕ್ಕೆ ತಿರುಗಿ ಓರ್ವ ವ್ಯಕ್ತಿಗೆ ಗಂಭೀರ ಗಾಯಗೊಂಡ ಘಟನೆ ದೇವದುರ್ಗ ತಾಲ್ಲೂಕು ಮಲ್ಲದಕಲ್ ಗ್ರಾಮದಲ್ಲಿ ನಡೆದಿದೆ.

ತಿಮ್ಮಪ್ಪ ಕರ್ಣ (34) ಗಂಭೀರ ಗಾಯಗೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ.

ಗ್ರಾಮದಲ್ಲಿ ಇರುವ ದೇವಸ್ಥಾನ ಜಾಗವನ್ನು ಸ್ವಂತ ಜಾಗವೆಂದು ಬಲವಾಗಿ ಅತಿಕ್ರಮಣ ಮಾಡುವ ಪ್ರಯತ್ನ ನಡೆಸಿದ್ದರು.ಇದನ್ನು ದೂರು ನೀಡಿದಕ್ಕೆ ಸಹಿಸದೆ ನಿನ್ನೆ ರಾತ್ರಿ ಗುಂಪೊಂದು ದಾಳಿ ಮಾಡಿ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.

Advertisements

ದೂರು ನೀಡಿದ ಪ್ರಕಾರ ಮೇಲಾಧಿಕಾರಿ ವಿಚಾರಿಸಿದ್ದರು.ಅದರ ವಿರುದ್ಧವಾಗಿ ಕಾನೂನು ಪ್ರಕಾರ ದಾಖಲೆಗಳನ್ನು ಸಲ್ಲಿಸಬೇಕಿತ್ತು.ಕಾನೂನುವಾಗಿ ಗೆಲ್ಲಬೇಕಿತ್ತು ಎಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಹತ್ತಿ ಬೀಜ ಹಾಗೂ ರಸಗೊಬ್ಬರ ಮಾರಾಟದಲ್ಲಿ ರೈತರಿಗೆ ಮೋಸ ; ಕಠಿಣ ಕ್ರಮಕ್ಕೆ ಒತ್ತಾಯ

ಈ ವಿಚಾರವಾಗಿ ತಿಮ್ಮಪ್ಪ ಕರ್ಣ ಅವರಿಗೆ ಮಾತನಾಡಿಸಿದಾಗ ದೇವಸ್ಥಾನ ಜಾಗವನ್ನು ಅಕ್ರಮವಾಗಿ ಕಬಳಿಸುವ ಹುನ್ನಾರ ನಡೆದಿತ್ತು.ಇದನ್ನು ಕಾನೂನು ರೀತಿಯಲ್ಲಿ ತಡೆಯಲು ಮೇಲಾಧಿಕಾರಿ ಇಒ ಅವರಿಗೆ ದೂರು ಸಲ್ಲಿಸಲಾಗಿತ್ತು.ಇದನ್ನು ಸಹಿಸದೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ ಎಂದು ಹೇಳಿದರು.

ರಾಯಚೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಗಬ್ಬೂರು ಪೊಲೀಸ್ ಠಾಣೆಯ ಪಿ ಎಸ್ ಐ ಅವರಿಗೆ ಸಂಪರ್ಕಿಸಿದಾಗ ದೇವಸ್ಥಾನ ಜಾಗ ದ ವಿಚಾರವಾಗಿ ಗಲಾಟೆ ನಡೆದಿದೆ.ಯಾವುದೇ ಪ್ರಕರಣ ದಾಖಲಾಗಿಲ್ಲ.ತಪ್ಪಿತಸ್ಥರಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X