ಹಾಸನ l ಜಾನುವಾರು ಕಳವು: ಕಳ್ಳತನ ಮಾಡಿದ ವ್ಯಕ್ತಿಗೆ ಹಲ್ಲೆ 

Date:

Advertisements

ಕಳ್ಳತನ ಮಾಡಿ ಹಸುವನ್ನು ಜಾನುವಾರು ಸಂತೆಯಲ್ಲಿ ಮಾರಾಟ ಮಾಡುವ ವೇಳೆ ಸಿಕ್ಕಿಬಿದ್ದ ಕಳ್ಳನಿಗೆ ಹಲ್ಲೆ ಮಾಡಿರುವ ಘಟನೆ ಹಾಸನ ನಗರದ ಸಂತೆಪೇಟೆಯಲ್ಲಿ ನಡೆದಿದೆ.

ಹಸುವಿನ ಮಾಲೀಕರು ಹುಡುಕಿಕೊಂಡು ಜಾನುವಾರು ಸಂತೆಗೆ ಬಂದಿದ್ದ ವೇಳೆ, ಕಳ್ಳತನ ಮಾಡಿದ ವ್ಯಕ್ತಿ ಅದೇ ಜಾನುವಾರು ಸಂತೆಗೆ ಹಸುವನ್ನು ಮಾರಾಟ ಮಾಡಲು ಬಂದಿರುವ ಸಮಯದಲ್ಲಿ ಹಸುವಿನ ಮಾಲೀಕರಿಗೆ ಸಿಕ್ಕಿ ಬಿದ್ದಿದ್ದಾನೆ. 

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಕಾಡಾನೆ ಪ್ರತ್ಯಕ್ಷ: ಮನೆಗೆ ನುಗ್ಗಲು ಯತ್ನ 

Advertisements

ಹೆಚ್ಚು ಬೆಲೆ ಬಾಳುವ ಹಸು ಹುಡುಕಿ ಸುಸ್ತಾಗಿದ್ದ ಮಾಲೀಕರು ಸಂತೆಯಲ್ಲಿ ಸಿಗಬಹುದು ಎಂಬ ನಿರೀಕ್ಷೆಯಲ್ಲಿ ಬಂದಾಗ, ಮಾರಾಟ ಮಾಡುತ್ತಿರುವುದನ್ನು ಗಮನಿಸಿ ಮಾಲೀಕರು ಹಾಗೂ ಸಾರ್ವಜನಿಕರು ಕಳ್ಳತನ ಮಾಡಿದ ವ್ಯಕ್ತಿಗೆ ಹಲ್ಲೆ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X