ತುರ್ತು ಪರಿಸ್ಥಿತಿ ಕರಾಳ ಪರ್ವ. ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಪ್ರಜಾತಂತ್ರ ವಿರೋಧಿ ನಿರ್ಧಾರಗಳು ಈಗಲೂ ಕಾಡುವಂತಹವು. ಪ್ರಚಲಿತ ದಿನಮಾನಗಳಲ್ಲಿ ಯಾವುದೇ ತುರ್ತು ಪರಿಸ್ಥಿತಿಯಿಲ್ಲ. ಆದರೆ, ವಾಕ್ ಮತ್ತು ಅಭಿವ್ಯಕ್ತಿ ಸ್ವಾಂತತ್ಯ್ರ ಇಲ್ಲದಂತಾಗಿದೆ. ಕಾಯ್ದೆ ಕಾನೂನುಗಳ ದುರ್ಬಳಕೆ ಹೆಚ್ಚಾಗಿದೆ ಎಂದಿದ್ದಾರೆ ಜಸ್ಟೀಸ್ ಎಚ್ ಎನ್ ನಾಗಮೋಹನ್ ದಾಸ್
ಕಾಯ್ದೆ ಕಾನೂನುಗಳ ದುರ್ಬಳಕೆ ಹೆಚ್ಚಾಗಿದೆ; ಈ ಅಘೋಷಿತ ಎಮರ್ಜೆನ್ಸಿ ಹೆಚ್ಚು ಅಪಾಯಕಾರಿ
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: