ಧಾರವಾಡ | ಆರ್‌ಎಸ್ಎಸ್‌’ನ ‘ವಚನ ದರ್ಶನ’ ಪುಸ್ತಕ ರದ್ದುಗೊಳಿಸಲು ಜೆಎಲ್ಎಮ್ ಒತ್ತಾಯ

Date:

Advertisements

ಸಂಘಪರಿವಾರ ಹೊರತಂದಿದ್ದ ‘ವಚನ ದರ್ಶನ’ ಪುಸ್ತಕವನ್ನು ರದ್ದುಗೊಳಿಸಲು ಒತ್ತಾಯಿಸಿ, ಮುಟ್ಟುಗೋಲು ಹಾಕಲು ಠರಾವು ಪಾಸು ಮಾಡಬೇಕು ಎಂದು ಜಾಗತಿಕ‌ ಲಿಂಗಾಯತ ಮಹಾಸಭಾ ಸರ್ವಾನುಮತದಿಂದ ಧಾರವಾಡದಲ್ಲಿ ನಡೆದ ‘ವಚನ ದರ್ಶನ ಮಿಥ್ಯ v/s ಸತ್ಯ ಗ್ರಂಥ ಲೋಕಾರ್ಪಣೆ ಕಾರ್ಯಕ್ರಮದ ಮೂಲಕ ಸರ್ಕಾರಕ್ಕೆ ಮನವಿ ಮಾಡಿದರು.

ಸಂಘಪರಿವಾರ ಹೊರತಂದಿದ್ದ ‘ವಚನ ದರ್ಶನ’ ಕೃತಿಯಿಂದ ಲಿಂಗಾಯತ ಧರ್ಮ‌ ಮತ್ತು ಶರಣರ ತತ್ವಕ್ಕೆ ಮಸಿ ಬಳಿಯುವ ಕೆಲಸವಾಗಿದೆ. ಈ ಕೃತಿಯಲ್ಲಿ ಬಸವಾದಿ ಶರಣರ ವಚನಗಳು ವೇದ, ಉಪನಿಷತ್ತುಗಳಿಂದ ಪ್ರೇರಣೆ ಪಡೆದಿವೆ, ಕಲ್ಯಾಣದಲ್ಲಿ ಅನುಭವ ಮಂಟಪವೇ ಇರಲಿಲ್ಲ, ಬಸವಣ್ಣ ನಾಡಿದ್ದು ಕೇವಲ‌ ಭಕ್ತಿ ಚಳುವಳಿ, ಬಸವಣ್ಣ ವೇದ, ಶಾಸ್ತ್ರಗಳನ್ನು ಒಪ್ಪಿದ್ದರು ಎಂಬಿತ್ಯಾದಿ ಸುಳ್ಳುಗಳನ್ನು ಹರಿಬಿಟ್ಟಿದ್ದಾರೆ. ಈ ಕಾರಣದಿಂದ ಈ ಕೃತಿಯನ್ನು ಕೂಡಲೇ ರದ್ದುಗೊಳಿಸುವಂತೆ ಒತ್ತಾಯಿಸಿ ಈ ಮೂಲಕ ಕೂಡಲೇ ಠರಾವು ಪಾಸು ಮಾಡಲು ಸರ್ಕಾರ ಮುಂದಾಗಬೇಕು ಎಂದು ಮಹಾಸಭಾ ಒತ್ತಾಯಿಸಿತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X