ರಾಯಚೂರು | ಜಿಲ್ಲಾ ಕಾರಾಗೃಹದಲ್ಲಿ ಖೈದಿಗಳಿಗೆ ವಿಶ್ವ ಪುಸ್ತಕ ದಿನಾಚರಣೆ ಅಂಗವಾಗಿ”ಪ್ರಬಂಧ ಸ್ಪರ್ಧೆ

Date:

Advertisements

ಜಿಲ್ಲಾ ಕಾರಾಗೃಹದಲ್ಲಿರುವ ಬಂಧಿ ನಿವಾಸಿಗಳಿಗೆ ವಿಶೇಷ ಪ್ರಬಂಧ ಸ್ಪರ್ಧೆ ನಡೆಸಿ ವಿಶ್ವ ಪುಸ್ತಕ ದಿನಾಚರಣೆಯನ್ನು ಆಚರಿಸಲಾಯಿತು ಎಂದು ಕಾರಾಗೃಹದ ಅಧೀಕ್ಷಕಿ ಅನಿತಾ ಹಿರೇಮನಿ ತಿಳಿಸಿದರು.

ಪುಸ್ತಕ ದಿನಾಚರಣೆ ಅಂಗವಾಗಿ ಜಿಲ್ಲಾ ಕಾರಾಗೃಹ ಹಾಗೂ ಸುಧಾರಣಾ ಸೇವೆಗಳು ಮತ್ತು ಜಿಲ್ಲಾ ನಗರ ಕೇಂದ್ರ ಗ್ರಂಥಾಲಯ,ರಾಯಚೂರು ಅವರ ಸಂಯುಕ್ತ ಆಶ್ರಯದಲ್ಲಿ, ವಿಚಾರಣಾಧೀನ ಬಂಧಿ ನಿವಾಸಿಗಳಿಗೆ ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿತ್ತು.

ಕಾರಾಗೃಹದ ಬಂಧಿಗಳು ಸಹ ಓದು ಹಾಗೂ ಬರವಣಿಗೆಯ ಹವ್ಯಾಸ ಬೆಳೆಸಿ,ಅವರನ್ನು ಸಕಾರಾತ್ಮಕ ಜೀವನದತ್ತ ಪ್ರೇರೇಪಿಸುವ ಈ ರೀತಿಯ ಕಾರ್ಯಕ್ರಮಗಳು ಸಹಕಾರಿ ಆಗುತ್ತವೆ ಹಾಗೂ ಅವರ ಜೀವನದಲ್ಲಿ ಒಳ್ಳೆಯ ವಿಚಾರಣೆಗಳು ಆಲಿಸ ತೊಡಗುತ್ತವೆ ಎಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ವಕ್ಫ್ ಜಾರಿಗೆ ತಂದು ವಕ್ಫ್ ಆಸ್ತಿಯನ್ನು ಲೂಟಿ ಹೊಡೆಯುವ ಹುನ್ನಾರ ; ರಜಾಕ್ ಉಸ್ತಾದ

ಕಾರಾಗೃಹದಲ್ಲಿ ಇಂತಹ ಸ್ಪರ್ಧೆಗಳಿಂದ ಉದ್ದೇಶ ಬಂಧಿಗಳಿಗೆ ಸೃಜನಾತ್ಮಕ ಅಭಿವ್ಯಕ್ತಿ ಹಾಗೂ ಓದು-ಬರಹದ ಮೂಲಕ ವೈಚಾರಿಕ ಬೆಳವಣಿಗೆಗೆ ಉತ್ತೇಜನ ನೀಡುವುದು ಸಹಕಾರಿಯಾಗುತ್ತದೆ.
ಈ ಸ್ಪರ್ಧೆಯಲ್ಲಿ ಎಂಟು ಮಂದಿ ವಿಚಾರಣಾಧೀನ ಬಂಧಿಗಳು ಉತ್ಸಾಹದಿಂದ ಭಾಗವಹಿಸಿದ್ದರು.

ಈ ಕಾರ್ಯಕ್ರಮದ ಸಂದರ್ಭದಲ್ಲಿ ಜಿಲ್ಲಾ ಕಾರಾಗೃಹ ಜೈಲರ್‌ಗಳಾದ ವೆಂಕಟೇಶ್ ಹಾಗೂ ಪುಂಡಲೀಕ ಟಿ.ಕೆ, ಹಾಗು ಸ್ಪರ್ಧೆಯ ಮೇಲ್ವಿಚಾರಕರಾಗಿ ಸಹ ಶಿಕ್ಷಕರಾದ ತಾಯಪ್ಪ ಮರ್ಚಟ್ಹಾಳ ಕಾರ್ಯ ನಿರ್ವಹಿಸಿದರು.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X