ಶಿವಮೊಗ್ಗ | ಮಾನವೀಯತೆ ಮೆರೆದ ಸಚಿವ ಮಧು ಬಂಗಾರಪ್ಪ

Date:

Advertisements

ಸಚಿವ ಮಧು ಬಂಗಾರಪ್ಪ ಹೊಸನಗರ ಪ್ರಗತಿ ಪರಿಶೀಲನ ಸಭೆಗೆ ಹೋಗುವ ಮಾರ್ಗ ಮಧ್ಯೆ ಕಾರು ಹಾಗೂ ಬೈಕ್‌ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಗಾಯಾಳುಗಳಿಗೆ ಧನ ಸಹಾಯದೊಂದಿಗೆ ತಮ್ಮ ವಾಹನದಲ್ಲೇ ಆಸ್ಪತ್ರೆಗೆ ಸಾಗಿಸಿ ಸೂಕ್ತ ಚಿಕಿತ್ಸೆ ನೀಡಲು ವೈದ್ಯರಿಗೆ ಸೂಚನೆ ನೀಡಿ ಮಾನವೀಯತೆ ಮೆರೆದಿದ್ದಾರೆ.

ಸೊರಬ ತಾಲೂಕಿನ ಕುಪ್ಪಗಡ್ಡೆ ಬಳಿ ಕಾರು ಹಾಗೂ ಬೈಕ್‌ ನಡುವೆ ಡಿಕ್ಕಿ ಸಂಭವಿಸಿದ್ದು ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡಿದ್ದ ಘಟನಾ ಸ್ಥಳಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಆಗಮಿಸಿ, ಗಾಯಳುಗಳನ್ನು ಅವರ ಕಾರಿನಲ್ಲಿಯೇ ಸೊರಬ ತಾಲೂಕು ಆಸ್ಪತ್ರೆಗೆ ದಾಖಲಿಸುವಂತೆ ಆಪ್ತ ಸಹಾಯಕರಿಗೆ ಸೂಚಿಸಿದರು.

ಬಳಿಕ ನೆರೆದಿದ್ದ ಗ್ರಾಮಸ್ಥರ ಬಳಿ ಮಾಹಿತಿ ಪಡೆದು, ಡಿಕ್ಕಿ ಹೊಡೆದು ಪರಾರಿಯಾದ ಕಾರಿನ ಮಾಹಿತಿ ಪಡೆಯಲು ಪೊಲೀಸ್ ಇಲಾಖೆಗೆ ಸೂಚಿಸಿ, ತಮ್ಮ ಆಪ್ತ ಸಹಾಯಕನನ್ನು ಆಸ್ಪತ್ರೆಗೆ ಕಳುಹಿಸಿ ಕಾಲ ಕಾಲಕ್ಕೆ ಗಾಯಾಳುಗಳ ಆರೋಗ್ಯದ ಮಾಹಿತಿಯನ್ನು ನೀಡುವಂತೆ ಆದೇಶಿಸಿದರು.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

ಮಂಗಳೂರು | ಆ. 23: ಅಲ್ ವಫಾ ಚಾರಿಟೇಬಲ್ ಟ್ರಸ್ಟ್‌ನಿಂದ 15 ಜೋಡಿಗಳ ಸರಳ ಸಾಮೂಹಿಕ ವಿವಾಹ

ಮಂಗಳೂರು ಭಾಗದಲ್ಲಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಅಲ್ ವಫಾ ಚಾರಿಟೆಬಲ್ ಟ್ರಸ್ಟ್...

ಗುಬ್ಬಿ | ಎಂ.ಎನ್.ಕೋಟೆ ಗ್ರಾಪಂ ಉಪಾಧ್ಯಕ್ಷರಾಗಿ ಸಿದ್ದಗಂಗಮ್ಮ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ...

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

Download Eedina App Android / iOS

X