ಪಹಲ್ಗಾಮ್‌ ದಾಳಿ | ತನ್ನ ಕುಟುಂಬವನ್ನು ರಕ್ಷಿಸಿದ ಕಾಶ್ಮೀರಿ ಮುಸ್ಲಿಮರಿಗೆ ಬಿಜೆಪಿ ನಾಯಕನ ಕೃತಜ್ಞತೆ

Date:

Advertisements

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಮಂಗಳವಾರ ನಡೆದ ಭಯೋತ್ಪಾದಕ ದಾಳಿಯ ವೇಳೆ ತನ್ನ ಕುಟುಂಬವನ್ನು ರಕ್ಷಿಸಿದ ಕಾಶ್ಮೀರಿ ಮುಸ್ಲಿಮರಿಗೆ ಛತ್ತೀಸ್‌ಗಢ ಬಿಜೆಪಿ ಯುವ ನಾಯಕ ಕೃತಜ್ಞತೆ ಸಲ್ಲಿಸಿದ್ದಾರೆ.

ಛತ್ತೀಸ್‌ಗಢದ ಬಿಜೆಪಿ ಯುವ ನಾಯಕ ಅರವಿಂದ್ ಎಸ್ ಅಗರ್ವಾಲ್ ಅವರು ತಮ್ಮ ಪತ್ನಿ ಮತ್ತು ಮಗುವನ್ನು ರಕ್ಷಿಸಲು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟ ಕಾಶ್ಮೀರದ ಮುಸ್ಲಿಂ ಯುವಕ ನಜಕತ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ.

ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಹಾಕಿರುವ ಅಗರ್ವಾಲ್, “ನೀವು ನಿಮ್ಮ ಪ್ರಾಣವನ್ನೇ ಪಣಕ್ಕಿಟ್ಟು ನಮ್ಮ ಜೀವಗಳನ್ನು ಉಳಿಸಿದ್ದೀರಿ. ನಜಕತ್ ಭಾಯ್ ಅವರ ಉಪಕಾರವನ್ನು ನಾವು ಎಂದಿಗೂ ಮರೆಯುವುದಿಲ್ಲ. ಅವರ ಋಣವನ್ನು ಎಂದಿಗೂ ತೀರಿಸಲು ಸಾಧ್ಯವಿಲ್ಲ” ಎಂದಿದ್ದಾರೆ.

Advertisements

ಆದರೆ, ಬಿಜೆಪಿಗರು ದಾಳಿ ವಿಚಾರದಲ್ಲಿ ಕಾಶ್ಮೀರಿ ಮುಸ್ಲಿಮರನ್ನು ದೂರು ನೀಡಿದ್ದಾರೆ. ಅವರ ವಿರುದ್ಧ ಕೋಮುದ್ವೇಷ ಹರುಡುತ್ತಿದ್ದಾರೆ. ಆದರೆ, ಕಾಶ್ಮೀರಿ ಮುಸ್ಲಿಮರು ಮಾನವೀಯತೆ ಮರೆಯುತ್ತಿದ್ದಾರೆ. ಸಂತ್ರಸ್ತರ ರಕ್ಷಣೆಗಾಗಿ ತಮ್ಮ ಜೀವವನ್ನೂ ಪಣಕ್ಕಿಟ್ಟು ಕೆಲಸ ಮಾಡುತ್ತಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X