ದಾವಣಗೆರೆ | ಸಂವಿಧಾನ ರಕ್ಷಣೆ ಮಾಡುವುದೆಂದರೆ ನಮ್ಮ ಹಕ್ಕು, ಬದುಕುಗಳನ್ನು ಉಳಿಸಿಕೊಳ್ಳುವುದು ಎಂದರ್ಥ: ಬಡಗಲಪುರ ನಾಗೇಂದ್ರ

Date:

Advertisements

ಸಂವಿಧಾನ ರಕ್ಷಣೆ ಮಾಡುವುದೆಂದರೆ ನಮ್ಮ ಹಕ್ಕು, ನಮ್ಮ ಬದುಕುಗಳನ್ನು ಉಳಿಸಿಕೊಳ್ಳುವುದು ಎಂದರ್ಥವಾಗಿದೆ. ನಾವು ಸಂವಿಧಾನವನ್ನು ಒಪ್ಪಿಕೊಂಡಿದ್ದೇವೆ. ಈ ಸಂವಿಧಾವನ್ನು ಯಾರೂ ಕೊಟ್ಟದ್ದಲ್ಲ. ಅದನ್ನು ನಾವೂ ಒಪ್ಪಿಕೊಂಡಿದ್ದೇವೆ. ಅದಕ್ಕೆ ಅಪಾಯ ಬಂದಾಗ ಅದನ್ನು ಉಳಿಸಿಕೊಳ್ಳಬೇಕಿರುವುದು ನಮ್ಮ ಜವಾಬ್ದಾರಿ ಎಂದು ಬಡಗಲಪುರ ನಾಗೇಂದ್ರ ಅವರು ಹೇಳಿದರು.

ದಾವಣಗೆರೆಯಲ್ಲಿ ಹಮ್ಮಿಕೊಂಡಿದ್ದ ಸಂವಿಧಾನ ಸಂರಕ್ಷಕರ ಪಡೆ ಕಟ್ಟುವ ಸಂವಿಧಾನ ಸಂರಕ್ಷಕರ ಸಮಾವೇಶದಲ್ಲಿ ಮಾತನಾಡಿದ ಅವರು, “ವಿಶೇಷವಾಗಿ ಕರ್ನಾಟಕ ಬಸವಣ್ಣನವರು ನಾಡು. ಸಂವಿಧಾನ ಬರುವುದಕ್ಕೆ ಮುಂಚೆಯೇ ಇಲ್ಲಿ ಭ್ರಾತೃತ್ವ ಇತ್ತು. ಒಂದು ಧರ್ಮವನ್ನು ಮತ್ತೊಂದು ಧರ್ಮ ಗೌರವಿಸುವ ಪರಂಪರೆ ಇತ್ತು. ಅದರೆ ಈಗ ಅದನ್ನು ನಾಶ ಮಾಡಲಾಗುತ್ತಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಬಿಜೆಪಿಗರು ಬಾಬಾ ಸಾಹೇಬರ ಸಂವಿಧಾನವನ್ನು ಮುಗಿಸಲು ತೀರ್ಮಾನಿಸಿದ್ದಾರೆ: ಜಿಗ್ನೇಶ್ ಮೇವಾನಿ

Advertisements

“ಸಂವಿಧಾನಕ್ಕೆ ಅಪಾಯವಿರುವಂಥದ್ದು ಬಂಡವಾಳ ಶಾಹಿ ವ್ಯವಸ್ಥೆಯಿಂದಾಗಿದೆ. ಅದಕ್ಕೆ ಪೂರವಕವಾಗಿ ಆಡಳಿತ ನಡೆಸುತ್ತಿರುವುದು ನಮ್ಮ ಸರ್ಕಾರಗಳಾಗಿವೆ. ನಾವು ಬೀದಿಯಲ್ಲಿ ಹೇಳುವುದನ್ನು ಸಂಸತ್ತಿನಲ್ಲಿ ಕಾನೂನಾಗಬೇಕು. ಆ ಮಟ್ಟಿನ ಹೋರಾಟ ಮಾಡಬೇಕಿದೆ. ಮುಂಬರುವ ಸಾಮೂಹಿಕ ಹೋರಾಟ ಆ ನಿಟ್ಟಿನಲ್ಲಿ ನಡೆಯಬೇಕು. ಅಂತಹ ಹೋರಾಟ ಈ ತಿಂಗಳ 20ರಂದು ನಡೆಯುತ್ತಿದ್ದು, ಅದಕ್ಕೆ ಎಲ್ಲರೂ ಬೆಂಬಲ ನೀಡಬೇಕು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಗೌರಿ-ಗಣೇಶ ಹಬ್ಬದ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ 1500 ಹೆಚ್ಚುವರಿ ಬಸ್‌

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಗೌರಿ-ಗಣೇಶ ಹಬ್ಬದ ಪ್ರಯುಕ್ತ ವಿಶೇಷ...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

Download Eedina App Android / iOS

X