ವಿಜಯಪುರ | ಉಜನಿ ಜಲಾಶಯದಿಂದ ಭೀಮಾ ನದಿಗೆ ನೀರು; ಸಿಂಧಗಿಯ 26 ಗ್ರಾಮಗಳಿಗೆ ಅನುಕೂಲ

Date:

Advertisements

ಮಹಾರಾಷ್ಟ್ರದ ಉಜನಿ ಜಲಾಶಯದಿಂದ ಕರ್ನಾಟಕದ ಭೀಮಾ ನದಿಗೆ 6000 ಕ್ಯೂಸೆಕ್ ನೀರು ಹರಿಸಲಾಗುತ್ತಿದ್ದು, ಶನಿವಾರ ಬೆಳಿಗ್ಗೆ ಕರ್ನಾಟಕದ ಬರಗುಡಿ ಗ್ರಾಮದ ಬಳಿಯ ನದಿಗೆ ನೀರು ಪ್ರವೇಶಿಸಿದೆ. ನೀರಿನ ಸಮಸ್ಯೆ ಎದುರಿಸುತ್ತಿದ್ದ ಚಡಚಣ, ಇಂಡಿ, ಆಲಮೇಲ, ಸಿಂಧಗಿ ಭಾಗದ 26 ಗ್ರಾಮಗಳಿಗೆ ಇದರಿಂದ ಅನುಕೂಲವಾಗಲಿದೆ.

ಈ ಹಿಂದೆ ಹಲವು ಬಾರಿ ಪ್ರಗತಿಪರ ರೈತ ಸಂಘಟನೆಗಳು ಹೋರಾಟ ಮಾಡಿರುವ ಕಾರಣ ಈಗ ಸಮಸ್ಯೆಗೆ ಪರಿಹಾರ ಸಿಕ್ಕಿರುವುದು ರೈತರಿಗೆ ಸಂತಸವಾಗಿದೆ. ಶಾಸಕ ವಿಠಲ್ ಕಟಕದೊಂಡ, ವಿಜಯಪುರ ಜಿಲ್ಲಾಧಿಕಾರಿಗಳು, ಸೊಲ್ಲಾಪುರದ ಜಿಲ್ಲಾಧಿಕಾರಿ, ನೀರಾವರಿ ಇಲಾಖೆ ಅಧಿಕಾರಿಗಳು ಮತ್ತು ಸಂಸದ ಪ್ರಣತಿ ಸಿಂಧೆ ಅವರಿಗೆ ಮನವಿ ಮಾಡಿಕೊಂಡ ಬಳಿಕ ಈ ಸಮಸ್ಯೆಗೆ ಪರಿಹಾರ ಸಿಕ್ಕಿದೆ.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಸಾರ್ವಜನಿಕರ ದಾಹ ತಣಿಸಲು ಕುಡಿಯುವ ನೀರಿನ ಅರವಟ್ಟಿಗೆ ಅಳವಡಿಕೆ

Advertisements

ಭೀಮ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಮಹಾರಾಷ್ಟ್ರ ಹಾಗೂ ಕರ್ನಾಟಕದ ನಾಲ್ಕು ಬ್ಯಾರೇಜ್‌ಗಳು ಭರ್ತಿಯಾಗಿದ್ದು, ಮುಂದಿನ ಭಾಗಕ್ಕೆ ನೀರು ಸುಗಮವಾಗಿ ಹರಿಯಲಿದೆ. ಗ್ರಾಮಗಳಿಗೆ ಮಾತ್ರವಲ್ಲದೆ ಮಹಾರಾಷ್ಟ್ರದ ಅಕ್ಕಲಕೋಟಕ್ಕೂ ನೀರು ಲಭಿಸಲಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

Download Eedina App Android / iOS

X