ಹುಬ್ಬಳ್ಳಿ | ಗಾಂಜಾ ವಿಚಾರಕ್ಕೆ ಜಗಳ; ಪೊಲೀಸ್ ಎದುರೇ ತಲ್ವಾರ್ ಹಿಡಿದು ದಾಳಿಗೆ ಬಂದ ಪುಡಾರಿಗಳು

Date:

Advertisements

ಗಾಂಜಾ ವಿಚಾರಕ್ಕೆ ಯುವಕರಿಬ್ಬರು ನಡುವೆ ಜಗಳವಾಗಿದ್ದು, ಪುಂಡರ ದಂಡು‌ ಕಟ್ಟಿಕೊಂಡು ಬಂದ ರೌಡಿ ಗ್ಯಾಂಗ್‌ಒಂದು ಪೊಲೀಸರ ಎದುರೇ ತಲ್ವಾರ್ ಹಿಡಿದು ಯುವಕನ ಮೇಲೆ ದಾಳಿ ನಡೆಸಲು ಬಂದ ಘಟನೆ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸಿದ್ಧು ಹಾಗೂ ಲಾಲ್ ಎಂಬಿಬ್ಬರ ನಡುವೆ ಗಾಂಜಾ ವಿಚಾರಕ್ಕೆ ಜಗಳವಾಗಿದ್ದು, ವಿಕೋಪಕ್ಕೆ ತಿರುಗಿದ ಜಗಳ ಎರಡೂ ಗುಂಪುಗಳಿಂದ ಹೊಡೆದಾಟ ಶುರುವಾಗಿದೆ. ಈ ಸಂದರ್ಬದಲ್ಲಿ ಸ್ಥಳೀಯರು ಪೊಲೀಸ್ ತುರ್ತು ಸಹಾಯವಾಣಿ 112 ನಂಬರಿಗೆ ಕರೆ ಮಾಡಿದ್ದಾರೆ. ಆ ಕೂಡಲೇ ಧಾವಿಸಿದ ಎ‌ಎಸ್ಐ ಅಧಿಕಾರಿಯೊಬ್ಬರು ಪುಡಿ ರೌಡಿಗಳಿಗೆ ಗನ್ ತೋರಿಸಿ ಬೆದರಿಸದ ತಕ್ಷಣ ಪುಡಾರಿಗಳು ಕಾಲ್ಕಿತ್ತು ತಲೆಮರೆಸಿಕೊಂಡಿದ್ದಾರೆ.

ಇದನ್ನು ಓದಿದ್ದೀರಾ? ಧಾರವಾಡ | ಜಾಗದ ವಿಚಾರದಲ್ಲಿ ಜಗಳ; ಓರ್ವನ‌‌ ಸಾವು

Advertisements

ಈಗಾಗಲೇ ಘಟನೆಯಲ್ಲಿ‌ ಭಾಗಿಯಾದವರ ಪೈಕಿ ಮೂವರ ಬಂಧನವಾಗಿದ್ದು, ಬೆಂಡಿಗೇರಿ ಠಾಣೆಯ ಇನ್ಸ್ಪೆಕ್ಟರ್ ಎಸ್‌.ಆರ್‌.ನಾಯ್ಕ್ ಸ್ಥಳಕ್ಕೆ ಭೇಡಿ ನೀಡಿದ್ದಾರೆ.‌ ಘಟನೆಯಲ್ಲಿ ಪಾಲ್ಗೊಂಡಿದ್ದ ಇನ್ನು ಕೆಲವು ರೌಡಿಗಳ ಹುಡುಕಾಟದಲ್ಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ನಗರದ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಅಡಿಗಲ್ಲು

ರಾಯಚೂರು ನಗರದ ವಾರ್ಡ್ ನಂ.34ರ ಬಂದೇನವಾಜ ಕಾಲೋನಿ, ದೇವರಾಜ ಅರಸ್ ಕಾಲೋನಿ,...

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

Download Eedina App Android / iOS

X