ಮುಧೋಳ | ಸೇಬು ಬೆಳೆದ ರೈತ ಶ್ರೀಶೈಲ ತೇಲಿಯವರ ಸಾಧನೆಗೆ ಪ್ರಧಾನಮಂತ್ರಿ ಶ್ಲಾಘನೆ

Date:

Advertisements

ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಕುಳಲಿ ಗ್ರಾಮದಲ್ಲಿ ಸೇಬು ಬೆಳೆದ ರೈತ ಶ್ರೀಶೈಲ ತೇಲಿಯವರ ಹೆಸರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ‘ಮನ್‌ ಕೀ ಬಾತ್‌’ನಲ್ಲಿ ಉಲ್ಲೇಖಿಸಿದ್ದಾರೆ.

“ಗುಡ್ಡಗಾಡು ಪ್ರದೇಶದಲ್ಲಿ ಸೇಬು ಬೆಳೆಬಹುದು ಎನ್ನುವುದನ್ನು ಸುಳ್ಳಾಗಿಸಿ ಬಯಲು ಪ್ರದೇಶ, 35 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ಇರುವಲ್ಲಿ ತೇಲಿಯವರು ಸೇಬು ಬೆಳೆದು ತೋರಿಸಿದ್ದಾರೆ” ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಮೈಸೂರಲ್ಲಿ ಆಗಸ್ಟ್ 28 ರಂದು ಕರ್ನಾಟಕ ರಾಜ್ಯ ಪತ್ರಿಕಾ ವಿತರಕ ಒಕ್ಕೂಟದ ಸಮ್ಮೇಳನ

Advertisements

“ಗ್ರಾಮವೊಂದರಲ್ಲಿ ವಾಸವಿರುವ ನನ್ನ ಬಗ್ಗೆ ಪ್ರಧಾನಿಯವರು ಮನ್ ಕೀ ಬಾತ್‌ನಲ್ಲಿ ಉಲ್ಲೇಖಿಸಿದ್ದು ನನಗೆ ಖುಷಿ ತಂದಿದೆ.‌ ದ್ರಾಕ್ಷಿ ಬೆಳೆಯಿಂದ ನಾಶವಾದಾಗ, ಸ್ನೇಹಿತರ ಜೊತೆ ಚರ್ಚಿಸಿ ಸಾವಯವ ಪದ್ಧತಿಯಲ್ಲಿ ಸೇಬು ಬೆಳೆದೆ. ಎರಡು ವರ್ಷಗಳ ಹಿಂದೆ 7 ಎಕರೆ ಜಮೀನಿನಲ್ಲಿ ಸೇಬು ಬೆಳೆದೆ. ಈಗಾಗಲೇ ಒಮ್ಮೆ ಫಸಲು ಬಂದಿದ್ದು, ಉತ್ತಮ ಬೆಲೆ ಸಿಕ್ಕಿದೆ. ಎರಡನೇ ಫಸಲಿನ ನಿರೀಕ್ಷೆಯಲ್ಲಿದ್ದೇನೆ” ಎಂದು ಶ್ರೀಶೈಲ ತೇಲಿ ಮನದಾಳದ ಮಾತುಗಳನ್ನಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X