ಭರತ್ ಸಿ ಯರ್ರಂ ಗೆ ಯುಪಿಎಸ್‌ಸಿಯಲ್ಲಿ 567ನೇ ರ್ಯಾಂಕ್

Date:

Advertisements

ರಾಯಚೂರು ತಾಲೂಕಿನ ಬೂರ್ದಿಪಾಡ ಗ್ರಾಮದ ಭರತ್ ಯುಪಿಎಸ್‌ಸಿ ಪರೀಕ್ಷೆಯಲ್ಲಿ 567 ನೇ ಬ್ಯಾಂಕ್ ಪಡೆಯುವ ಮೂಲಕ ಐಎಎಸ್ ಶ್ರೇಣಿ ಹುದ್ದೆಗೆ ಅರ್ಹರಾಗಿದ್ದಾರೆ.

ಕಳೆದ ವರ್ಷ ಇದೇ ಯುಪಿಎಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಐಪಿಎಸ್ ಹುದ್ದೆಗೆ ಆಯ್ಕೆಯಾಗಿ ಹೈದ್ರಾಬಾದಿನ ಐಪಿಎಸ್ ಪೊಲೀಸ್ ತರಬೇತಿ ಅಕಾಡೆಮಿಗೆ ಸೇರಿ ಪುನಃ 2024ನೇ ಸಾಲಿನ ಯುಪಿಎಸ್‌ಸಿ ಪರೀಕ್ಷೆಯಲ್ಲಿ 567ನೇ ರ್ಯಂಕ್ ಗಳಿಸುವ ಮೂಲಕ ಐಎಎಸ್ ಹುದ್ದೆಗೆ ಭರತ್ ಸಿ ಯರ್ರಮ್ ಆಯ್ಕೆಗೊಂಡಿದ್ದಾರೆ.

1001540047

ಸತತ ಆರನೇ ಪ್ರಯತ್ನದಲ್ಲಿ ಐಎಎಸ್ ಹುದ್ದೆಗೆ ಆಯ್ಕೆಯಾಗಿರುವ ಭರತ್ ಮೂಲತಃ ರಾಯಚೂರಿನ ಅತ್ಯಂತ ಹಿಂದುಳಿದ ಬೂರ್ದಿಪಾಡ ಗ್ರಾಮದವರೆಂಬುದು ವಿಶೇಷ.

Advertisements

ಇವರ ತಂದೆ ಪ್ರೊ.ಚಂದ್ರಶೇಖರ ಶಿವಮೊಗ್ಗದ ಕುವೆಂಪು ವಿವಿಯಲ್ಲಿ ಸಮಾಜ ಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದು ಇವರ ಪುತ್ರ ಭರತ್ ಸಿ ಯಂ ತಮ್ಮ ಪ್ರಾಥಮಿಕ, ಪ್ರೌಢ ಶಿಕ್ಷಣ ಶಿವಮೊಗ್ಗದಲ್ಲಿ ಹಾಗೂ ಬಿಇ ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯುನಿಕೇಶನ್ ಪದವಿಯನ್ನು ಸೂರತ್ಕಲ್‌ನ ರಾಷ್ಟ್ರೀಯ ತಾಂತ್ರಿಕ ಪೂರ್ಣಗೋಳಿಸಿದ್ದಾರೆ.

1001540693

ಇವರುಗಳ ಸಾಧನೆಗೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಅಂಬೇಡ್ಕರ್ ಟ್ರಸ್ಟ್ ರಾಜೀವ್ ಗಾಂಧಿ ಬಿಎಡ್ ಕಾಲೇಜಿನ ಪ್ರಾಂಮಶುಪಾಲರಾದ ಸಿದ್ದರಾಜು, ಹಾಗೂ ಹನುಮಂತಪ್ಪ ಎಸ್, ಸ್ಸಂಶೋಧನಾ ವಿದ್ವಾಂಸರು, ಸಮಾಜಶಾಸ್ತ್ರ ವಿಭಾಗ. ಕುವೆಂಪು ವಿಶ್ವವಿದ್ಯಾಲಯ ಇವರುಗಳು ಶುಭಾಶಯಗಳನ್ನು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X