ಹಾವೇರಿ | ಪರಿಶಿಷ್ಟ ಜಾತಿಗಳ ಸಮೀಕ್ಷೆಯಲ್ಲಿ ಪ್ರತಿಯೊಬ್ಬರು ಪಾಲ್ಗೊಳ್ಳಿ: ಮಂಜಪ್ಪ ಮರೋಳ

Date:

Advertisements

“ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ನಡೆಯುತ್ತಿದ್ದು, ಈ ಸಮೀಕ್ಷೆಯಲ್ಲಿ ಪ್ರತಿಯೊಬ್ಬರು ಪಾಲ್ಗೊಳ್ಳಬೇಕು” ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಮಂಜಪ್ಪ ಮರೋಳ ಹೇಳಿದರು.

ಹಾವೇರಿ ಜಿಲ್ಲೆಯ ಗುತ್ತಲ ಹಾಗೂ ಸುತ್ತಮುತ್ತ ಹಳ್ಳಿಗಳಿಗೆ ಡಿ ಎಸ್ ಎಸ್ ಜಿಲ್ಲಾಧ್ಯಕ್ಷ ಮಂಜಪ್ಪ ಮರೋಳ ಅವರ ನೇತೃತ್ವದಲ್ಲಿ ಪರಿಶಿಷ್ಟ ಜಾತಿಗಳ ಸಮೀಕ್ಷೆ ಕುರಿತು ಹಾವೇರಿ ಜಿಲ್ಲೆಯ ಗುತ್ತಲ ಸುತ್ತ-ಮುತ್ತ ಹಳ್ಳಿಗಳಿಗೆ ಭೇಟಿ ನೀಡಿ ಜಾಗೃತಿ ಜಾಥಾದಲ್ಲಿ ಮಾತನಾಡಿದರು.

“ಒಳಮೀಸಲು ಜಾರಿಗಾಗಿ ಪರಿಶಿಷ್ಟ ಜಾತಿಗಳಲ್ಲಿನ ಮೂಲಕ ಜಾತಿಗಳ ಸಮೀಕ್ಷೆ ಮಾಡಲು ಮನೆ ಮನೆಗೆ ಬರುವರು ಹಾಗಾಗಿ ಸ್ವಾಭಿಮಾನದಿಂದ ಮಾದಿಗ ಎಂದು ಹೇಳಿ, 61ನೇ ಸಂಖ್ಯೆಯನ್ನು ನೋಂದಾಯಿಸಬೇಕು” ಎಂದು ಹೇಳಿದರು.

Advertisements

“ಹೀಗೆ ನೊಂದಾಯಿದರೆ ಸರಕಾರದ ಸರಕಾರದ ಸೌಲಭ್ಯಗಳನ್ನು ಪಡೆಯಬಹುದು. ಹಾಗಾಗಿ ಹೆಮ್ಮೆಯಿಂದ ಬರೆಯಿಸಿ ನಾವು ಮಾದಿಗ ಜಾತಿಯವರು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಬೇಸಿಗೆ ದಾಹ ತಣಿಸಿ ಮಾನವೀಯತೆ ಮೆರೆಯುತ್ತಿರುವ ʼಸತ್ಯಸಾಯಿ ಸಂಸ್ಥೆ ಸೇವಕರುʼ

ಈ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿಯ ಹಿರಿಯ ಮುಖಂಡರು ದೇವರಾಜ್ ಹಾವನೂರು, ಹನುಮಂತಪ್ಪ ಹಾಲಪ್ಪ ಹರಿಜನ, ಬಸವರಾಜ್ ಲಕ್ಷ್ಮಪ್ಪ ದಾನಮ್ಮನವರ, ಮಹೇಶಪ್ಪ ಗಾಳೆಪ್ಪ ಹರಿಜನ ಇನ್ನೂ ಅನೇಕರು ಜೊತೆಗಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X