ಘಟಾನುಘಟಿ ರಾಜಕಾರಣಿಗಳ ಜೈಲಿಗಟ್ಟಿದ ಸಮರ ಸೇನಾನಿ ‘ಎಸ್.ಆರ್. ಹಿರೇಮಠ’ (ಭಾಗ-1)

Date:

Advertisements

ಬೆಂಗಳೂರಿಗೆ ಬಂದಾಗ ಮೆಜೆಸ್ಟಿಕ್ ಏರಿಯಾದ ತೀರಾ ಸಾಧಾರಣವಾದ ಲಾಡ್ಜ್ ವೊಂದರಲ್ಲಿ ಸಿಂಗಲ್ ರೂಮಿನಲ್ಲಿ ಉಳಿದುಕೊಳ್ಳುವ, ಕೋರ್ಟು ಕಚೇರಿಗಳಿಗೆ ಓಡಾಡಲು ಆಟೋ ಅಥವಾ ಸಿಟಿ ಬಸ್ ಬಳಸುವ, ಸಾಧಾರಣ ಶರ್ಟ್, ಪ್ಯಾಂಟ್ ಧರಿಸುವ ಎಸ್.ಆರ್. ಹಿರೇಮಠ ಮೆದು ಮಾತಿನ ಸಜ್ಜನರು. ಆದರೆ ಇವರ ಕ್ರಿಯೆಗಳು ಬಲಾಢ್ಯರ ಬುಡ ಅಲ್ಲಾಡಿಸಿಬಿಟ್ಟಿವೆ. ಅಂತಹ ಕೆಲವು ಉದಾಹರಣೆಗಳೆಂದರೆ… ಕರ್ನಾಟಕದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಸಿಬಿಐ ದಾಳಿಗೊಳಗಾದ ಮುಖ್ಯಮಂತ್ರಿ ಎಂಬ ಅಪಖ್ಯಾತಿಗೆ ಬಿ.ಎಸ್.ಯಡಿಯೂರಪ್ಪನವರು ಗುರಿಯಾಗಿದ್ದರೆ, ಮುಖ್ಯಮಂತ್ರಿ ಕುರ್ಚಿಯಿಂದ ಕೆಳಗಿಳಿದು ಜೈಲು ವಾಸ ಅನುಭವಿಸಿದ್ದರೆ, ಮತ್ತೆ ಕೋರ್ಟು, ಕಚೇರಿ, ಬಂಧನಗಳ ಭೀತಿಯಲ್ಲಿ ಬದುಕುತ್ತಿದ್ದರೆ, ಅದರ ಹಿಂದೆ ಎಸ್.ಆರ್. ಹಿರೇಮಠರ ಸತತ ಶ್ರಮ ಮತ್ತು ಪ್ರಾಮಾಣಿಕ…

ಈ ಲೇಖನ ಓದಲು ಈಗಲೇ ಚಂದಾದಾರರಾಗಿ

You must be a member to access this content.

View Membership Levels

Already a member? Log in here
Basavaraju Megalkeri
+ posts

ಲೇಖಕ, ಪತ್ರಕರ್ತ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಬಸವರಾಜು ಮೇಗಲಕೇರಿ
ಬಸವರಾಜು ಮೇಗಲಕೇರಿ
ಲೇಖಕ, ಪತ್ರಕರ್ತ

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಂಧಿ ಮತ್ತು ಅಸ್ಪೃಶ್ಯರ ವಿಮೋಚನೆ: ಅಂಬೇಡ್ಕರ್ ನೋಡಿದ್ದು ಹೀಗೆ… (ಭಾಗ-2)

(ಮುಂದುವರಿದ ಭಾಗ..) ಅಂಬೇಡ್ಕರ್ ಅವರ ಬರಹವನ್ನು ಓದಿದಾಗ ಪ್ರತಿಬಾರಿಯೂ ಅತ್ಯಂತ ಸ್ಪಷ್ಟವಾಗಿ...

ಗಾಂಧಿ ಮತ್ತು ಅಸ್ಪೃಶ್ಯರ ವಿಮೋಚನೆ: ಅಂಬೇಡ್ಕರ್ ನೋಡಿದ್ದು ಹೀಗೆ… (ಭಾಗ-1)

ಭಾರತದ ರಾಜಕೀಯ ಇತಿಹಾಸದಲ್ಲಿ ಗಾಂಧಿ ಮತ್ತು ಅಂಬೇಡ್ಕರ್ ಅವರ ವಿಚಾರಗಳ ಮತ್ತು...

ಅರಿವೇ ಅಂಬೇಡ್ಕರ | ಹಿಂದೂ ಮಹಿಳೆಯ ಉನ್ನತಿ ಮತ್ತು ಅವನತಿ: ಅದಕ್ಕೆ ಯಾರು ಕಾರಣ? (ಭಾಗ-2)

(ಮುಂದುವರಿದ ಭಾಗ..) ಹಾಗಾದರೆ ಹಿಂದೂ ಮಹಿಳೆಯರ ಅವನತಿಗೆ ನಿಜಕ್ಕೂ ಕಾರಣರಾದವರು ಯಾರು?-...

ಅರಿವೇ ಅಂಬೇಡ್ಕರ | ಹಿಂದೂ ಮಹಿಳೆಯ ಉನ್ನತಿ ಮತ್ತು ಅವನತಿ: ಅದಕ್ಕೆ ಯಾರು ಕಾರಣ? (ಭಾಗ-1)

"ಒಂದು ಸಮಾಜದ ಪ್ರಗತಿಯನ್ನು ಆ ಸಮಾಜದಲ್ಲಿನ ಮಹಿಳೆಯರು ಸಾಧಿಸಿರುವ ಮುನ್ನಡೆಯ ಮಟ್ಟದಿಂದ...

Download Eedina App Android / iOS

X