ಉಡುಪಿ | “ಆಪರೇಷನ್ ಸಿಂಧೂರ್” ಶುಕ್ರವಾರ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ಮಸೀದಿಗಳಿಗೆ ಸೂಚನೆ

Date:

Advertisements

ಕಾಶ್ಮೀರ ಕಣಿವೆಯಲ್ಲಿ ಉಗ್ರಗಾಮಿಗಳು 26 ಭಾರತೀಯ ಪ್ರವಾಸಿಗರನ್ನು ಕೊಂದಿದ್ದಕ್ಕೆ ಭಾರತೀಯ ಸೇನೆಯು “ಆಪರೇಷನ್ ಸಿಂಧೂರ್” ನಡೆಸಿ ಉಗ್ರಗಾಮಿಗಳ ಅಡಗುತಾಣಗಳನ್ನು ಯಶಸ್ವಿಯಾಗಿ ನಾಶಪಡಿಸಿದೆ.

ಭಯೋತ್ಪಾದಕರ ವಿರುದ್ಧ ಹೋರಾಡುತ್ತಿರುವ ಮತ್ತು ದೇಶದಲ್ಲಿ ಶಾಂತಿಯತ್ತ ಮುನ್ನಡೆಯುತ್ತಿರುವ ನಮ್ಮ ಹೆಮ್ಮೆಯ ಸೈನಿಕರನ್ನು ಬಲಪಡಿಸಲು ರಾಜ್ಯದಾದ್ಯಂತದ ಎಲ್ಲಾ ಮಸೀದಿಗಳಲ್ಲಿ ಅವರ ಯಶಸ್ಸಿಗಾಗಿ ಪ್ರಾರ್ಥನೆ ಸಲ್ಲಿಸಲು ಸೂಕ್ತ ಸೂಚನೆಗಳನ್ನು ನೀಡುವಂತೆ ವಸತಿ, ವಕ್ಸ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಬಿ.ಝಡ್. ಜಮೀ‌ರ್ ಖಾನ್ ನಿರ್ದೇಶಿಸಿದ್ದಾರೆ.

ಆದ್ದರಿಂದ, ಶುಕ್ರವಾರದ ಜುಮ್ಮಾ ನಮಾಝಿನ ಬಳಿಕ ದೇಶದ ಶಾಂತಿ ಸೌಹಾರ್ದತೆಗಾಗಿ ಮತ್ತು ಭಾರತೀಯ ಸೇನೆಯ ಸೈನಿಕರನ್ನು ಬಲಪಡಿಸುವ ಸಲುವಾಗಿ ಪ್ರಾರ್ಥಿಸಲು ತಿಳಿಸಿದ್ದು, ಉಡುಪಿ ಜಿಲ್ಲೆಯ ಎಲ್ಲಾ ವಕ್ಸ್ ಸಂಸ್ಥೆಗಳಲ್ಲಿ ಜುಮ್ಮಾ ನಮಾಝ್ ಬಳಿಕ ಈ ಬಗ್ಗೆ ವಿಶೇಷ ಪ್ರಾರ್ಥನೆ ಸಲ್ಲಿಸಬೇಕೆಂದು ಜಿಲ್ಲಾ ವಕ್ ಅಧಿಕಾರಿ ಸೂಚನೆ ನೀಡಿದ್ದಾರೆ.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X