ರಾಯಚೂರು | ಟ್ರಯಲ್‌ ವೇಳೆ ಆಕಸ್ಮಿಕವಾಗಿ ಹಾರಿದ ಗುಂಡು; ಯುವಕನಿಗೆ ಗಂಭೀರ ಗಾಯ

Date:

Advertisements

ಪಿಸ್ತೂಲು ಟ್ರಯಲ್ ನೋಡುತ್ತಿದ್ದ ವೇಳೆ ಆಕಸ್ಮಿಕವಾಗಿ ಗುಂಡು ಹಾರಿ ಯುವಕನೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ರಾಯಚೂರು ನಗರದ ಎಚ್‌ಆರ್‌ಬಿ ಲೇಔಟ್‌ನಲ್ಲಿ ನಡೆದಿದೆ.

ಮಹಮ್ಮದ್ ಸೊಹೆಲ್ (28) ಗಾಯಗೊಂಡ ಯುವಕ. ಸೊಹೆಲ್ ಸ್ನೇಹಿತ ಜಿಯಾ ಸೌದಾಗರ ಮನೆಗೆ ಹೋಗಿದ್ದ. ಜಿಯಾ ಸೌದಾಗರ ತನ್ನ ಮನೆಯಲ್ಲಿದ್ದ ಪಿಸ್ತೂಲನ್ನು ಸೊಹೆಲ್‌ಗೆ ತೋರಿಸಿದ್ದಾನೆ ಎನ್ನಲಾಗಿದೆ. ಆಗ ಪಿಸ್ತೂಲ್‌ನಲ್ಲಿ ಗುಂಡುಗಳನ್ನು ಹಾಕಿ ಟ್ರಯಲ್ ಮಾಡುವಾಗ ಆಕಸ್ಮಿಕ ಗುಂಡುಗಳು ಹಾರಿ ಗಾಯಗೊಂಡಿದ್ದಾನೆ ಎಂದು ತಿಳಿದುಬಂದಿದೆ.

ಈ ಕುರಿತು ಪೊಲೀಸರು ಪಿಸ್ತೂಲ್ ಪರವಾನಿಗೆ ಇದೆಯೇ ಇಲ್ಲ ಎಂದು ಪರಿಶೀಲನೆ ನಡೆಸಿದ್ದಾರೆ. ಸದರ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ‌ಘಟನೆ ನಡೆದಿದೆ.

Advertisements

ಇದನ್ನೂ ಓದಿ: ರಾಯಚೂರು | ರಾಜ್ಯ ಹಾಗೂ ಕೇಂದ್ರ ಸರ್ಕಾರ ಬೆಲೆ ಏರಿಕೆ ವಿರುದ್ಧ ಮೇ.14 ಬೆಂಗಳೂರಿನಲ್ಲಿ ಬೃಹತ್ ಹೋರಾಟ : ಎಂ.ಶಶಿಧರ್

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

ಮಂಗಳೂರು | ಆ. 23: ಅಲ್ ವಫಾ ಚಾರಿಟೇಬಲ್ ಟ್ರಸ್ಟ್‌ನಿಂದ 15 ಜೋಡಿಗಳ ಸರಳ ಸಾಮೂಹಿಕ ವಿವಾಹ

ಮಂಗಳೂರು ಭಾಗದಲ್ಲಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಅಲ್ ವಫಾ ಚಾರಿಟೆಬಲ್ ಟ್ರಸ್ಟ್...

ಗುಬ್ಬಿ | ಎಂ.ಎನ್.ಕೋಟೆ ಗ್ರಾಪಂ ಉಪಾಧ್ಯಕ್ಷರಾಗಿ ಸಿದ್ದಗಂಗಮ್ಮ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ...

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

Download Eedina App Android / iOS

X