ಸರ್ಕಾರಿ ಮಹಿಳಾ ಐಟಿಐ ಪ್ರವೇಶಕ್ಕೆ ಅರ್ಜಿ ಆಹ್ವಾನ

Date:

Advertisements

ಸರ್ಕಾರಿ ಐಟಿಐ ಪ್ರವೇಶಕ್ಕೆ ಆಗಸ್ಟ್ 2025ನೇ ಶೈಕ್ಷಣಿಕ ಸಾಲಿನ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಸರ್ಕಾರಿ ಮಹಿಳಾ ಐಟಿಐ ಸಂಸ್ಥೆಯಲ್ಲಿ ಲಭ್ಯವಿರುವ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಪ್ರವೇಶ ಬಯಸುವ ಅರ್ಹ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಇಲಾಖೆಯ ವೆಬ್‍ಸೈಟ್ www.cite.karnataka.gov.in ಮೂಲಕ ಅಥವಾ ಸಂಸ್ಥೆಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಮೇ 28 ಕೊನೆಯ ದಿನ.

ಕೋರ್ಸ್‌ಗಳ ವಿವರ: ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ಕಂಪ್ಯೂಟರ್ ಆಪರೇಟರ್ ಅಂಡ್ ಪ್ರೋಗ್ರಾಮಿಂಗ್‌ ಅಸಿಸ್ಟೆಂಟ್, ಎಲೆಕ್ಟ್ರಾನಿಕ್ ಮೆಕಾನಿಕ್, ಎಲೆಕ್ಟ್ರಿಷಿಯನ್, ರೆಫ್ರಿಜರೇಷನ್ ಅಂಡ್ ಏರ್ ಕಂಡೀಶನ್ ಟೆಕ್ನಿಷಿಯನ್ ಮೆಕಾನಿಕ್ ಎಲೆಕ್ಟ್ರಿಕ್ ವೆಹಿಕಲ್, ಸಿಎನ್‍ಸಿ ಮೆಷಿನಿಂಗ್ ಟೆಕ್ನಿಷಿಯನ್, ವರ್ಚುವಲ್ ಅನಾಲಿಸಿಸ್ ಅಂಡ್ ಡಿಸೈನರ್ ಈಇಒ(finite Element Method), ಇಂಡಸ್ಟ್ರಿಯಲ್ ರೋಬೋಟಿಕ್ಸ್ ಅಂಡ್ ಡಿಜಿಟಲ್ ಮ್ಯಾನುಫ್ಯಾಕ್ಚರಿಂಗ್ ಟೆಕ್ನಿಷಿಯನ್, ಮ್ಯಾನುಫ್ಯಾಕ್ಚರಿಂಗ್ ಪ್ರೋಸೆಸ್‌ ಕಂಟ್ರೋಲ್ ಅಂಡ್ ಆಟೋಮೇಷನ್(Manufacturing Process Control and Automation)‌, ಎಂಜಿನಿಯರಿಂಗ್ ಡಿಸೈನ್ ಟೆಕ್ನಿಷಿಯನ್ ಕೋರ್ಸ್‍ಗಳಿಗೆ ಅರ್ಜಿ ಸಲ್ಲಿಸಬಹುದು.

Advertisements

ಇದನ್ನೂ ಓದಿದ್ದೀರಾ? ಮಂಗಳೂರು | ಡಿಎಲ್‌ಇಡಿ, ಡಿಪಿಇಡಿ ಕೋರ್ಸ್ ದಾಖಲಾತಿಗೆ ಅರ್ಜಿ ಆಹ್ವಾನ

ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಗೆ ಭೇಟಿ ನೀಡಿ ಅಥವಾ ದೂರವಾಣಿ ಸಂಖ್ಯೆ 9880119147 ,9448858417, 9620766870 ಸಂಪರ್ಕಿಸುವಂತೆ ಮಂಗಳೂರಿನ ಸರ್ಕಾರಿ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X