ಚಿಕ್ಕಮಗಳೂರು l ಹಸುವಿನ ಕೆಚ್ಚಲು ಕತ್ತರಿಸಿದ ಕಿಡಿಗೇಡಿಗಳು 

Date:

Advertisements

ಹಸುವಿನ ಖದೀಮರು ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ತಿಮ್ಮಿಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.

ಹಸುವಿನ ಮಾಲೀಕ ಶೇಖರಪ್ಪ ಎಂಬುವರು, ಹಸುವನ್ನು  ಕಳ್ಳತನ ಮಾಡಲು ಪ್ರಯತ್ನಿಸಿದ್ದಾರೆ. ಆದರೆ, ತಂತಿ ಬೇಲಿಯನ್ನು ತುಂಡು ಮಾಡಿ ಹಸುವನ್ನು ಖದೀಯಲು ಪ್ರಯತ್ನಿಸಿ ವಿಫಲವಾದಾಗ ಆ ಕೋಪದಿಂದ ಹಸುವಿನ ಕೆಚ್ಚಲು ಕಟ್ಟರಿಸಿದ್ದಾರೆ. ಇದರಿಂದಾಗಿ ತೀವ್ರ ರಕ್ತಸ್ರಾವದಿಂದ ಹಸು ನರಳಿ ಸಾವನ್ನಪ್ಪಿದೆ ಎಂದು ತಿಳಿಸಿದರು.

ಇದೇ ರೀತಿಯಲ್ಲಿ ಕಳೆದ ಜನವರಿ ತಿಂಗಳಲ್ಲಿ ಬೆಂಗಳೂರು  ಭಾಗದ ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕತ್ತರಿಸಿದ ಪ್ರಕರಣ ರಾಜ್ಯಾದ್ಯಂತ ಭಾರೀ ಸುದ್ದಿಯಾಗಿತ್ತು. ಇದೀಗ ಚಿಕ್ಕಮಗಳೂರಿನಲ್ಲಿ ಇಂತಹದ್ದೇ ಘಟನೆ ನಡೆದಿದೆ.

Advertisements

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಕೂತುಗೋಡು ಗ್ರಾಮದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಜಯಂತಿ ಆಚರಣೆ

ಈ  ಕುರಿತು ಯಗಟಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳಿಗೆ ಕಠಿಣ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X