ಬೆಳಗಾವಿ | ಸಮಿಕ್ಷೇಯಲ್ಲಿ ತಮ್ಮ ಮೂಲ ಜಾತಿಯನ್ನೇ ಬರೆಯಿಸಿ : ಮಾವಳ್ಳಿ ಶಂಕರ

Date:

Advertisements

ರಾಜ್ಯದಲ್ಲಿ ನಡೆಸಲಾಗುತ್ತಿರುವ ಪರಿಶಿಷ್ಟ ಜಾತಿಗಳ ಸಮೀಕ್ಷೆಯಲ್ಲಿ ಪ್ರತಿಯೊಬ್ಬರೂ ತಮ್ಮ ಮೂಲ ಜಾತಿಯನ್ನೇ ಬರೆಯಿಸಬೇಕು’ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕ‌ರ್ ವಾದ) ರಾಜ್ಯ ಘಟಕದ ಅಧ್ಯಕ್ಷ ಬೆಳಗಾವಿ ನಗದಲ್ಲಿ ನಡೆದ ಮಾವಳ್ಳಿ ಶಂಕರ ಸುದ್ದಿಘೋಷ್ಠಿಯಲ್ಲಿ ಹೇಳಿದರು.

ಸಮೀಕ್ಷೆಯಲ್ಲಿ ಸುಳ್ಳು ಹೇಳುವುದರಿಂದ ಯಾವುದೇ ಪ್ರಯೋಜನವಿಲ್ಲ. ಹಾಗಾಗಿ ಮಾದಿಗರು, ಲಂಬಾಣಿಗರು ಸೇರಿದಂತೆ ಎಲ್ಲರೂ ತಮ್ಮ ಮೂಲ ಜಾತಿ ಬರೆಯಿಸಬೇಕು. ಇದರಿಂದ ತಮ್ಮ ಸಮುದಾಯದ ಕುರಿತು ನಿಖರವಾದ ದತ್ತಾಂಶ ಗೊತ್ತಾಗುತ್ತದೆ. ಮುಂದೆ ಸರ್ಕಾರಿ ಸೌಲಭ್ಯ ಪಡೆಯಲು ತುಂಬಾ ಅನುಕೂಲವಾಗುತ್ತದೆ’ ಎಂದರು.

‘ಗ್ರಾಮೀಣ ಭಾಗದ ಜನರು ಸಮೀಕ್ಷೆಯಲ್ಲಿ ತಮ್ಮ ಮೂಲ ಜಾತಿ ಬರೆಯಿಸಲು ಹಿಂಜರಿಯುವುದಿಲ್ಲ. ಆದರೆ, ನಗರ ವ್ಯಾಪ್ತಿಯಲ್ಲಿ ಬಾಡಿಗೆ ಮನೆಗಳಲ್ಲಿ ವಾಸಿಸುವವರು ಹಿಂದೇಟು ಹಾಕುತ್ತಾರೆ. ಅಂಥವರು ಆನ್ ಲೈನ್ ಮೂಲಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳಬೇಕು’ ಎಂದು ತಿಳಿಸಿದರು.

Advertisements

‘ಶಾಶ್ವತ ಹಿಂದುಳಿದ ವರ್ಗಗಳ ಆಯೋಗವು ಮನೆ-ಮನೆಗೆ ತೆರಳಿ, ಸಮೀಕ್ಷೆ ನಡೆಸಿ ರೂಪಿಸಿದ ಅಧ್ಯಯನ ವರದಿ ಬಗ್ಗೆ ಕೆಲವು ಸಚಿವರು ಆಕ್ಷೇಪ ಎತ್ತಿದ್ದಾರೆ. ಅದರ ಸಾಧಕ-ಬಾಧಕ ಅಂಶಗಳ ಬಗ್ಗೆ ಚರ್ಚೆಯಾಗಲಿ. ಆದರೆ, ಮೊದಲು ವರದಿ ಜಾರಿಗೊಳಿಸಬೇಕು’ ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ: ಇಂದಿನ ಹವಾಮಾನ ವರದಿ – ಆಗಸ್ಟ್ 20, 2025

ಬೆಳಗಾವಿ ಜಿಲ್ಲೆಯ ಹಲವೆಡೆ ಬುಧವಾರ ದಿನ ಪೂರ್ತಿ ಮೋಡ ಮುಸುಕಿದ ಆಕಾಶ...

ಬೈಕ್ ಮತ್ತು ಬಸ್ ನಡುವೆ ಅಪಘಾತ ಗರ್ಭಿಣಿ ಸಾವು

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ನವಿಪೇಠ ರಸ್ತೆಯಲ್ಲಿ ಬಸ್ ಮತ್ತು ಬೈಕ್...

ಬೆಳಗಾವಿ : ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ಬುಧವಾರ ರಜೆ

ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ನಾಳೆ ಬುಧವಾರ...

ಬೆಳಗಾವಿ : ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಳಗಾವಿಯ ಬಿಮ್ಸ್ ಆವರಣದಲ್ಲಿರುವ ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...

Download Eedina App Android / iOS

X