ಬೆಂಗಳೂರು | ಕ್ಯೂಆರ್‌ ಕೋಡ್ ಆಧಾರಿತ ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಣೆಗೆ ಮುಂದಾದ ಪೊಲೀಸ್‌ ಇಲಾಖೆ

Date:

Advertisements

ಪೊಲೀಸ್‌ ವ್ಯವಸ್ಥೆಯನ್ನು ಇನ್ನೂ ಉತ್ತಮ ಪಡಿಸಲು ಬೆಂಗಳೂರು ನಗರ ಪೊಲೀಸರು ವಿನೂತನ ಪ್ರಯೋಗಕ್ಕೆ ಮುಂದಾಗಿದ್ದು, ಕ್ಯೂಆರ್‌ ಕೋಡ್ ಆಧಾರಿತ ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಣೆಗೆ ಮುಂದಾಗಿದೆ. ಇದಕ್ಕೆ ‘ಲೋಕ ಸ್ಪಂದನೆ’ ಎಂದು ಹೆಸರಿಸಲಾಗಿದೆ.

ನಗರದ ಎಲ್ಲ ಪೊಲೀಸ್ ಠಾಣೆಗಳಲ್ಲಿ ಈ ಕ್ಯೂಆರ್‌ ಕೋಡ್ ಅಳವಡಿಸಲಾಗಿದ್ದು, ಸಾರ್ವಜನಿಕರು ಮುಕ್ತವಾಗಿ ಪೊಲೀಸ್‌ ಠಾಣೆಯ ವ್ಯವಸ್ಥೆಯ ಬಗ್ಗೆ ತಮ್ಮ ಅಭಿಪ್ರಾಯ ಮತ್ತು ಅನಿಸಿಕೆಗಳನ್ನು ಹಂಚಿಕೊಳ್ಳಬಹುದು.

ಈ ಸಂಬಂಧ ಟ್ವೀಟ್ ಮಾಡಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ, ”ಕ್ಯೂಆರ್ ಕೋಡ್ ಆಧಾರಿತ ಸಾರ್ವಜನಿಕ ಅಭಿಪ್ರಾಯ ಸಂಗ್ರಹಣೆಯ ವ್ಯವಸ್ಥೆಯನ್ನು ನಗರದ ಎಲ್ಲ ಪೊಲೀಸ್ ಠಾಣೆಗಳಲ್ಲಿ ಅಳವಡಿಸಲಾಗಿದೆ. ಸಾರ್ವಜನಿಕರು ಈ ಮೂಲಕ ನಮ್ಮ ಸೇವೆಯ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಮುಕ್ತವಾಗಿ ಮತ್ತು ಸರಳವಾಗಿ ತಂತ್ರಜ್ಞಾನ ಬಳಸಿ ಸಲಹೆ, ಸೂಚನೆ ನೀಡಬಹುದು. ಇದರಿಂದ ನಮ್ಮ ಪೊಲೀಸ್ ವ್ಯವಸ್ಥೆಯನ್ನು ಇನ್ನೂ ಉತ್ತಮಪಡಿಸಲು ಸಹಾಯವಾಗಲಿದೆ” ಎಂದು ತಿಳಿಸಿದ್ದಾರೆ.

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

Download Eedina App Android / iOS

X