ಸಾಮಾಜಿಕ ಮಾಧ್ಯಮ ಮತ್ತು ಕನ್ನಡ

Date:

Advertisements

ಸಂವಹನಕ್ಕೆ ಹೊಸಹೊಸ ಆಯಾಮಗಳನ್ನು ತಂದುಕೊಟ್ಟದ್ದು ಹಾಗೂ ಸಂವಹನದ ಇಡೀ ಪ್ರಕ್ರಿಯೆಯನ್ನು ಸುಲಭವಾಗಿಸಿದ್ದು ಮಾಹಿತಿ ತಂತ್ರಜ್ಞಾನದ ಅತಿದೊಡ್ಡ ಸಾಧನೆ. ಈ ಕ್ಷೇತ್ರದ ಬೆಳವಣಿಗೆಗಳ ಪರಿಣಾಮವಾಗಿ ಹಿಂದೊಮ್ಮೆ ಕಲ್ಪಿಸಿಕೊಳ್ಳಲೂ ಸಾಧ್ಯವಾಗದಿದ್ದ ಸಂಗತಿಗಳೆಲ್ಲ ಈಗ ಸರ್ವೇಸಾಮಾನ್ಯ ಸಂಗತಿಗಳಾಗಿ ಹೋಗಿವೆ. ಕಂಪ್ಯೂಟರು-ಸ್ಮಾರ್ಟ್ಫೋನುಗಳಲ್ಲಿ ಟೈಪಿಸುವ ಅಕ್ಷರಗಳನ್ನು, ಕ್ಯಾಮೆರಾಗೆ ಸೆರೆಸಿಕ್ಕ ಚಿತ್ರಗಳನ್ನು ಕ್ಷಣಾರ್ಧದಲ್ಲೇ ಪ್ರಪಂಚ ಪರ್ಯಟನೆಗೆ ಕಳುಹಿಸಿಕೊಡುವುದೇನು ಕಡಿಮೆ ಸಾಧನೆಯೇ? ಇದನ್ನೆಲ್ಲ ಸಾಧ್ಯವಾಗಿಸಿರುವುದು ಅಂತರ್ಜಾಲ (ಇಂಟರ್‌ನೆಟ್). ಪ್ರಪಂಚದ ಮೂಲೆಮೂಲೆಗಳಲ್ಲಿರುವ ಕಂಪ್ಯೂಟರು-ಮೊಬೈಲ್ ಫೋನುಗಳನ್ನೆಲ್ಲ ಪರಸ್ಪರ ಸಂಪರ್ಕಿಸಿ, ಅವುಗಳ ನಡುವೆ ಮಾಹಿತಿಯ ವಿನಿಮಯ ಸಾಧ್ಯವಾಗಿಸಿದ್ದು ಅದರ ಸಾಧನೆ. ವಿಶ್ವವ್ಯಾಪಿ…

ಈ ಲೇಖನ ಓದಲು ಈಗಲೇ ಚಂದಾದಾರರಾಗಿ

You must be a member to access this content.

View Membership Levels

Already a member? Log in here
Srinidi GT
ಟಿ.ಜಿ. ಶ್ರೀನಿಧಿ
+ posts

ಬೆಂಗಳೂರಿನ ಸಾಫ್ಟ್ ವೇರ್ ಸಂಸ್ಥೆಯೊಂದರಲ್ಲಿ ಹಿರಿಯ ಪ್ರೋಗ್ರಾಮರ್ ಅನಲಿಸ್ಟ್ ಆಗಿರುವ ಟಿ. ಜಿ. ಶ್ರೀನಿಧಿ ಕಳೆದ ಎರಡು ದಶಕಗಳಿಂದ ಕನ್ನಡದಲ್ಲಿ ವಿಜ್ಞಾನ ಸಂವಹನ ನಡೆಸುತ್ತಿದ್ದು, 3000ಕ್ಕೂ ಹೆಚ್ಚು ಲೇಖನ ಹಾಗೂ 30ಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿದ್ದಾರೆ. ಹಲವು ದಿನಪತ್ರಿಕೆಗಳಿಗೆ ಲೇಖನ ಬರೆಯುತ್ತಲೆ, ವಿಜ್ಞಾನ-ತಂತ್ರಜ್ಞಾನ ವಿಷಯಗಳಿಗೆ ಮೀಸಲಾದ ಕನ್ನಡ ಜಾಲತಾಣ ejnana.com ಅನ್ನು ನಡೆಸುತ್ತಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ‘ಮಯೂರವರ್ಮ ಸಾಹಿತ್ಯ ಪ್ರಶಸ್ತಿ’, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ‘ಶ್ರೇಷ್ಠ ಲೇಖಕ’ ಪ್ರಶಸ್ತಿ ಮುಂತಾದ ಹಲವು ಪುರಸ್ಕಾರಗಳನ್ನು ಪಡೆದಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಟಿ.ಜಿ. ಶ್ರೀನಿಧಿ
ಟಿ.ಜಿ. ಶ್ರೀನಿಧಿ
ಬೆಂಗಳೂರಿನ ಸಾಫ್ಟ್ ವೇರ್ ಸಂಸ್ಥೆಯೊಂದರಲ್ಲಿ ಹಿರಿಯ ಪ್ರೋಗ್ರಾಮರ್ ಅನಲಿಸ್ಟ್ ಆಗಿರುವ ಟಿ. ಜಿ. ಶ್ರೀನಿಧಿ ಕಳೆದ ಎರಡು ದಶಕಗಳಿಂದ ಕನ್ನಡದಲ್ಲಿ ವಿಜ್ಞಾನ ಸಂವಹನ ನಡೆಸುತ್ತಿದ್ದು, 3000ಕ್ಕೂ ಹೆಚ್ಚು ಲೇಖನ ಹಾಗೂ 30ಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿದ್ದಾರೆ. ಹಲವು ದಿನಪತ್ರಿಕೆಗಳಿಗೆ ಲೇಖನ ಬರೆಯುತ್ತಲೆ, ವಿಜ್ಞಾನ-ತಂತ್ರಜ್ಞಾನ ವಿಷಯಗಳಿಗೆ ಮೀಸಲಾದ ಕನ್ನಡ ಜಾಲತಾಣ ejnana.com ಅನ್ನು ನಡೆಸುತ್ತಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ‘ಮಯೂರವರ್ಮ ಸಾಹಿತ್ಯ ಪ್ರಶಸ್ತಿ’, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ‘ಶ್ರೇಷ್ಠ ಲೇಖಕ’ ಪ್ರಶಸ್ತಿ ಮುಂತಾದ ಹಲವು ಪುರಸ್ಕಾರಗಳನ್ನು ಪಡೆದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಂಧಿ ಮತ್ತು ಅಸ್ಪೃಶ್ಯರ ವಿಮೋಚನೆ: ಅಂಬೇಡ್ಕರ್ ನೋಡಿದ್ದು ಹೀಗೆ… (ಭಾಗ-2)

(ಮುಂದುವರಿದ ಭಾಗ..) ಅಂಬೇಡ್ಕರ್ ಅವರ ಬರಹವನ್ನು ಓದಿದಾಗ ಪ್ರತಿಬಾರಿಯೂ ಅತ್ಯಂತ ಸ್ಪಷ್ಟವಾಗಿ...

ಗಾಂಧಿ ಮತ್ತು ಅಸ್ಪೃಶ್ಯರ ವಿಮೋಚನೆ: ಅಂಬೇಡ್ಕರ್ ನೋಡಿದ್ದು ಹೀಗೆ… (ಭಾಗ-1)

ಭಾರತದ ರಾಜಕೀಯ ಇತಿಹಾಸದಲ್ಲಿ ಗಾಂಧಿ ಮತ್ತು ಅಂಬೇಡ್ಕರ್ ಅವರ ವಿಚಾರಗಳ ಮತ್ತು...

ಅರಿವೇ ಅಂಬೇಡ್ಕರ | ಹಿಂದೂ ಮಹಿಳೆಯ ಉನ್ನತಿ ಮತ್ತು ಅವನತಿ: ಅದಕ್ಕೆ ಯಾರು ಕಾರಣ? (ಭಾಗ-2)

(ಮುಂದುವರಿದ ಭಾಗ..) ಹಾಗಾದರೆ ಹಿಂದೂ ಮಹಿಳೆಯರ ಅವನತಿಗೆ ನಿಜಕ್ಕೂ ಕಾರಣರಾದವರು ಯಾರು?-...

ಅರಿವೇ ಅಂಬೇಡ್ಕರ | ಹಿಂದೂ ಮಹಿಳೆಯ ಉನ್ನತಿ ಮತ್ತು ಅವನತಿ: ಅದಕ್ಕೆ ಯಾರು ಕಾರಣ? (ಭಾಗ-1)

"ಒಂದು ಸಮಾಜದ ಪ್ರಗತಿಯನ್ನು ಆ ಸಮಾಜದಲ್ಲಿನ ಮಹಿಳೆಯರು ಸಾಧಿಸಿರುವ ಮುನ್ನಡೆಯ ಮಟ್ಟದಿಂದ...

Download Eedina App Android / iOS

X