ಉಡುಪಿ | ಮುಂಗಾರು ಮಳೆ ಪ್ರಾರಂಭ, ಗುಡುಗು-ಸಿಡಿಲಿನಿಂದ ಬಾರಿ ಮಳೆಯಾಗುವ ಸಾಧ್ಯತೆ

Date:

Advertisements

ಉಡುಪಿ ಜಿಲ್ಲೆಯಲ್ಲಿ ಈಗಾಗಲೇ ಪ್ರಸಕ್ತ ಸಾಲಿನ ಮುಂಗಾರು ಮಳೆ ಪ್ರಾರಂಭವಾಗಿದ್ದು, ಈ ಸಂಧರ್ಭದಲ್ಲಿ ಗುಡುಗು-ಸಿಡಿಲಿನಿಂದ ಹಾಗೂ ಗಾಳಿ-ಮಳೆಯಿಂದ ಸಾರ್ವಜನಿಕ ಮತ್ತು ಜಾನುವಾರು ಪ್ರಾಣಹಾನಿಯಾಗುವ ಸಂಭವವಿರುತ್ತದೆ. ಈ ಹಿಂದಿನ ಸಾಲಿನಲ್ಲಿ ಗುಡುಗು-ಸಿಡಿಲಿನಿಂದ ಮತ್ತು ಗಾಳಿ-ಮಳೆಯಿಂದ ಅಧಿಕ ಪ್ರಮಾಣದಲ್ಲಿ ಜಾನುವಾರು ಹಾಗೂ ಮಾನವ ಹಾನಿ ಸಂಭವಿಸಿದ್ದು, ಅದನ್ನು ತಡೆಗಟ್ಟಲು ಪ್ರಸ್ತುತ ಸಾಲಿನಲ್ಲಿ ಸಾರ್ವಜನಿಕರು ಭಾರತೀಯ ಹವಾಮಾನ ಇಲಾಖೆ, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಹಾಗೂ ಜಿಲ್ಲಾ ಪ್ರಾಧಿಕಾರದಿಂದ ಹೊರಡಿಸುವ ಮುನ್ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಮತ್ತು ಅಂತಹ ಸಂಧರ್ಭದಲ್ಲಿ ಮಕ್ಕಳು ಹಾಗೂ ಸಾರ್ವಜನಿಕರು ಆದಷ್ಟೂ ಮನೆಯಲ್ಲಿಯೇ ಇದ್ದು, ಯಾವುದೇ ಅನಾಹುತವಾಗದಂತೆ ಮುನ್ನೆಚ್ಚರಿಕೆ ಕ್ರಮವನ್ನು ವಹಿಸಬೇಕು. ಇದರಿಂದ ಸಂಭವಿಸಬಹುದಾದ ಮಾನವ ಹಾಗೂ ಜಾನುವಾರು ಹಾನಿಯನ್ನು ತಡೆಗಟ್ಟಲು ಸಾಧ್ಯ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

ತುಮಕೂರು | ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ : ಡಿಕೆಶಿ ವಿರುದ್ಧ ಕೆ. ಎನ್ ರಾಜಣ್ಣ ವಾಗ್ದಾಳಿ

ಡಿ.ಕೆ.ಶಿವಕುಮಾ‌ರ್ ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ ಹಾಡಿದ ಬಗ್ಗೆ  ಮಾಜಿ ಸಚಿವ ಕೆ...

Download Eedina App Android / iOS

X