ರಾಯಚೂರು | ಮಾಜಿ ಶಾಸಕನ ಬೆಂಬಲಿಗರಿಂದ ಜೀವ ಬೆದರಿಕೆ; ಶಾಸಕಿ ಕರೆಮ್ಮ ಆರೋಪ

Date:

Advertisements

ದೇವದುರ್ಗ ಕ್ಷೇತ್ರದಲ್ಲಿ ಮಾಜಿ ಶಾಸಕನ ಬೆಂಬಲಿಗರಿಂದ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ ತಡೆಯಲು ಪ್ರಯತ್ನಿಸಿದ್ದರಿಂದ ಜೀವ ಬೆದರಿಕೆ ಇದೆ. ನನಗೆ ರಕ್ಷಣೆ ನೀಡಬೇಕೆಂದು ರಾಯಚೂರು ಜಿಲ್ಲೆಯ ದೇವದುರ್ಗ ಶಾಸಕಿ ಕರೆಮ್ಮ ಜಿ ನಾಯಕ್ ಮನವಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ನಡೆಯುತ್ತಿರುವ ಬಜೆಟ್ ಅಧಿವೇಶನದಲ್ಲಿ ಮಾತನಾಡಿದ ಅವರು, “ಅಧಿಕಾರಿಗಳು ಮಾಜಿ ಶಾಸಕರ ಬೆಂಬಲಕ್ಕೆ ನಿಂತಿದ್ದಾರೆ. ಶಿಷ್ಟಾಚಾರಕ್ಕಾದ್ರೂ ಅಧಿಕಾರಿಗಳು ನನ್ನ ಮಾತಿಗೆ ಬೆಲೆ ಕೊಡ್ತಿಲ್ಲ. ನನಗೆ ಕ್ಷೇತ್ರದಲ್ಲಿ ರಕ್ಷಣೆ ಕೊಡಬೇಕು. ಜನಸೇವೆಗೆ ಅವಕಾಶ ಮಾಡಿಕೊಡಬೇಕು” ಎಂದು ಒತ್ತಾಯಿಸಿದರು.

“ನಾನೊಬ್ಬಳು ಬಡ ಶಾಸಕಿ. ಆದರೆ, ನನ್ನ ಕ್ಷೇತ್ರದಲ್ಲಿ ನೆಮ್ಮದಿಯಾಗಿರಲು ಸಾಧ್ಯವಾಗುತ್ತಿಲ್ಲ. ಕ್ಷೇತ್ರದ ಮಾಜಿ ಶಾಸಕರ ಬೆಂಬಲಿಗರು ನನಗೆ ಜೀವ ಬೆದರಿಕೆ ಒಡ್ಡಿದ್ದಾರೆ. ನನ್ನ ತಮ್ಮನ ಮಗನ ಮೇಲೆ ಹಲ್ಲೆ ನಡೆದಿದೆ. ವಿಧಾನಸಭೆಯಲ್ಲೂ ನನ್ನ ಸೀಟಿನಲ್ಲಿ ಬೇರೊಬ್ಬ ವ್ಯಕ್ತಿ ಬಂದು ಕುಳಿತುಕೊಂಡಿದ್ದರು” ಎಂದರು.

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X