ಶಿವಮೊಗ್ಗ | ವಯೋನಿವೃತ್ತಿ ಹೊಂದಿದ ಪೊಲೀಸ್ ಅಧಿಕಾರಿಗಳಿಗೆ ನೆನಪಿನ ಕಾಣಿಕೆ ಮೂಲಕ ಬೀಳ್ಕೊಡುಗೆ

Date:

Advertisements

ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಸುಧೀರ್ಘ ಸೇವೆಯನ್ನು ಸಲ್ಲಿಸಿದ ಆರ್‌ ಕೊಪ್ಪದ್‌,ಪಿಎಸ್‌ಐ, ಕೋಟೆ ಪೊಲೀಸ್‌ ಠಾಣೆ,ಡಿ ಕೃಷ್ಣಮೂರ್ತಿ ,ಎಎಸ್‌ಐ , ಮಾಳೂರು ಪೊಲೀಸ್‌ ಠಾಣೆ, ರತ್ನಾಕರ್‌ ಎಂ,ಎಎಸ್‌ಐ , ಹೊಸನಗರ ಪೊಲೀಸ್‌ ಠಾಣೆ, ಅರುಣಕುಮಾರ್‌ ಎಂ ವಿ, ಎಎಸ್‌ಐ, ಭದ್ರಾವತಿ ಗ್ರಾಮಾಂತರ ಠಾಣೆ, ಮೋಹನ್‌ ಕುಮಾರ್‌ ಎನ್‌ ವಿ ಎಆರ್‌ಎಸ್‌ಐ, ಡಿಎಆರ್‌ ಶಿವಮೊಗ್ಗ ಮತ್ತು ವೆಂಕೋಬರಾವ್‌ ಕೆ, ಎಆರ್‌ಎಸ್‌ಐ ಡಿ ಎ ಆರ್‌ ಶಿವಮೊಗ್ಗ,

ಇವರುಗಳು ದಿನಾಂಕಃ 31-05-2025 ರಂದು ವಯೋನಿವೃತ್ತಿಯನ್ನು ಹೊಂದಿದ್ದು, ಇವರುಗಳಿಗೆ, ಶಿವಮೊಗ್ಗ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರು,- 1 ಅನಿಲ್ ಕುಮಾರ್ ಭೂಮರಡ್ಡಿ, ಶಿವಮೊಗ್ಗ ಜಿಲ್ಲೆ ರವರು ನೆನಪಿನ ಕಾಣಿಕೆಯನ್ನು ನೀಡಿ ಸನ್ಮಾನಿಸಿ ಮುಂದಿನ ನಿವೃತ್ತಿ ಜೀವನವು ಸುಖಕರವಾಗಿರಲಿ ಎಂದು ಶುಭ ಕೋರಿ ಬೀಳ್ಕೊಡುಗೆ ನೀಡಿದರು.

ಈ ಸಂದರ್ಭದಲ್ಲಿ ಸತೀಶ್, ಎ ಎ ಓ,ಶಿವಮೊಗ್ಗ ಮತ್ತು ಎಂ ಎಂ ಮಾಳಗಿ ಮತ್ತು ಅರುಣ್‌ ಶಾಖಾಧೀಕ್ಷಕರು ಜಿಲ್ಲಾ ಪೊಲೀಸ್ ಕಛೇರಿ ಶಿವಮೊಗ್ಗ ರವರು ಉಪಸ್ಥಿತರಿದ್ದರು

Advertisements
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

Download Eedina App Android / iOS

X