ಕೊಪ್ಪಳ | ವಿಸ ಉಪ ಚುನಾವಣೆ ಸನ್ನಿಹಿತ; ಪೂರ್ವ ಸಿದ್ಧತೆಗೆ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಸೂಚನೆ

Date:

Advertisements

ಕೊಪ್ಪಳದ ಗಂಗಾವತಿ ವಿಧಾನ ಸಭಾ ಉಪ ಚುನಾವಣೆ ಸನ್ನಿಹಿತವಾಗಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲು ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಕಾರ್ಯಕರ್ತರಿಗೆ ಸೂಚಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಗಂಗಾವತಿ ವಿಧಾನ ಸಭಾ ಕ್ಷೇತ್ರದ ವಿವಿಧ ಗ್ರಾಮಗಳಿಂದ ಹಾಗೂ ಕೊಪ್ಪಳ ನಗರದಿಂದ ಆಗಮಿಸಿದ್ದ ಕಾರ್ಯಕರ್ತರ ಸಭೆಗಳಲ್ಲಿ ಅವರು ಮಾತನಾಡಿದರು.

ಪಕ್ಷದ ಕಾರ್ಯಕರ್ತರು ಈಗಿಂದಲೇ ಸಿದ್ಧತೆ ನಡೆಸಿ, ಕಾನೂನು ಚೌಕಟ್ಟಿನಲ್ಲಿ ಕ್ರಿಯಾಶೀಲರಾಗಿ ಕೆಲಸ ಮಾಡಬೇಕು. ನಮ್ಮ ಚಟುವಟಿಕೆಗಳನ್ನು ಕೂಡಲೇ ಆರಂಭಿಸಬೇಕು. ಕ್ಷೇತ್ರದ ಎಲ್ಲಾ ಕಾರ್ಯಕರ್ತರನ್ನು ಒಟ್ಟುಗೂಡಿಸುವ ಕೆಲಸ ಮಾಡಿ. ಮುಂದಿನ ವಾರ ಕೊಪ್ಪಳ ಅಥವಾ ಗಂಗಾವತಿಗೆ ಬರುವ ಬಗ್ಗೆ ಮಾಹಿತಿ ನೀಡಲಾಗುವುದು” ಎಂದು ಕಾರ್ಯಕರ್ತರಿಗೆ ತಿಳಿಸಿದರು.

Advertisements

ಸಭೆಯಲ್ಲಿ ಸೈಯ್ಯದ್ ಸಲಿಮುದ್ದೀನ್ ಅಲ್ವಿ, ಮೊಹಮ್ಮದ್ ಕೀರ್ಮಾನಿ ಖಾಝಿ, ಮೌಲಾ ಹುಸೇನ್ ಹಣಗಿ, ಮನೋಹರ ಸ್ವಾಮಿ ಹಿರೇಮಠ, ಕಾಸೀಮ್ ಸಾಬ್ ಗದ್ವಾಲ್ ಎಫ್, ರಾಘವೇಂದ್ರ, ಇಲಿಯಾಸ್ ಖಾದ್ರಿ, ಬಸವರಾಜ್ ಚಿಲವಾಡಗಿ, ಸಂಗನಗೌಡ, ವೆಂಕಟೇಶ್ ಬಾಬು, ವಿಶ್ವನಾಥ್ ಮಾಲಿ ಪಾಟೀಲ್, ನಾಗರಾಜ್ ಕೊತ್ವಲ್, ಉಮರ್ ಹುಸೇನ್ ಸಾಬ್, ಆಸೀಫ್ ಅಹಮದ್, ಆನಂದ್ ಹಾಸಲ್ಕರ್, ರಹೆಮತ್ ಸಂಪಂಗಿ, ಅಯ್ಯೂಬ್ ಅಲಿ, ಈಶಪ್ಪ ಕುಂಬಾರ, ವೆಂಕಟೇಶ್, ಹೊನ್ನೂರ್ ಅಲಿ,ರಫೀಕ್ ಸಂಪಂಗಿ, ಜೆ.ರವಿ ನಾಯಕ, ಸಿದ್ದು ಹೊಸಮಠ, ಬಾಬರ್, ಇಲಿಯಾಸ್ ಬಾಬಾ, ಸನ್ನಿಕ್, ಗಿರೀಶ್ ಗಾಯಕ್ವಾಡ್, ಗವಿಸಿದ್ದಯ್ಯ, ಸಾಜೀದ್, ಜುಬೇರ್, ಬಸವರಾಜ್ ಜೇಕಿನ್, ಪಾಮಣ್ಣ ಯಾದವ್, ವೀರನಗೌಡ ವಿರೂಪಾಕ್ಷಯ್ಯ ಸ್ವಾಮಿ, ವೀರೇಶ ಕಿನ್ನಾಳ ಹಾಗೂ ಕಾರ್ಯಕರ್ತರು ಇದ್ದರು.

ಇದನ್ನೂ ಓದಿ: ಕೊಪ್ಪಳ | ಕತ್ತು ಹಿಸುಕಿ ಪತ್ನಿಯನ್ನು ಕೊಂದ ಪತಿ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X