ಉದ್ಯೋಗ | HPCL ಸಂಸ್ಥೆಯಲ್ಲಿ ನೇಮಕಾತಿ; ಅರ್ಜಿ ಸಲ್ಲಿಸಲು ಜೂನ್‌ 30 ಕೊನೆ ದಿನ

Date:

Advertisements

ಹಿಂದೂಸ್ತಾನ್‌ ಪೆಟ್ರೋಲಿಯಂ ಕಾರ್ಪೊರೇಷನ್‌ ಲಿಮಿಟೆಡ್‌(HPCL ಸಂಸ್ಥೆ) 2025ರಲ್ಲಿ ವಿವಿಧ ಹುದ್ದೆಗಳಿಗೆ 411 ಖಾಲಿ ಸ್ಥಾನಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಈ ಉದ್ಯೋಗ ನೇಮಕಾತಿ ಪ್ರಕ್ರಿಯೆಯಲ್ಲಿ ಜೂನಿಯರ್‌ ಎಕ್ಸಿಕ್ಯುಟಿವ್‌, ಎಂಜಿನಿಯರ್‌, ಮ್ಯಾನೇಜರ್‌, ಸೇಫ್ಟಿ ಆಫೀಸರ್‌ ಸೇರಿದಂತೆ ಹಲವಾರು ಹುದ್ದೆಗಳು ಸೇರಿವೆ. ಜೂನ್ 30ರೊಳಗೆ ಎಚ್‌ಪಿಸಿಎಲ್‌ ಅಧಿಕೃತ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಲು ತಿಳಿಸಿದೆ.

ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ಸಂಸ್ಥೆ(HPCL)ಯ ಹುದ್ದೆಗಳ ಹೆಸರು:- HR ಅಧಿಕಾರಿಗಳು, ಎಕ್ಸಿಕ್ಯುಟಿವ್ ಅಸಿಸ್ಟೆಂಟ್, ಸೀನಿಯರ್ ಆಫೀಸರ್ ಸೇಲ್ಸ್, ಮೆಕಾನಿಕಲ್ ಎಂಜಿನಿಯರ್, ಎಲೆಕ್ಟ್ರಿಕಲ್ ಎಂಜಿನಿಯರ್,
ಕೆಮಿಕಲ್ ಎಂಜಿನಿಯರ್, ಚಾರ್ಟಡ್ ಅಕೌಂಟೆಟ್, ಮ್ಯಾನೇಜರ್ ಟೆಕ್ನಿಕಲ್, ಸೇಫ್ಟಿ ಆಫೀಸರ್ ಸೇರಿದಂತೆ ಇನ್ನಿತರ 411 ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತಿದೆ.

ಈ ಹುದ್ದೆಗಳಿಗೆ ₹30,000 ರಿಂದ ₹1,20,000 ವೇತನವನ್ನು ನೀಡಲಾಗುತ್ತದೆ. ಈ ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆಯನ್ನು ಹೊಂದಿರಬೇಕಾಗಿರುತ್ತದೆ.

Advertisements

ಅರ್ಜಿ ಶುಲ್ಕ :- ಸಾಮಾನ್ಯ ಮತ್ತು ಒಬಿಸಿ ವರ್ಗಕ್ಕೆ ₹1,180 ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

ಶುಲ್ಕ ವಿನಾಯಿತಿ :- SC/ST, EWS ಮತ್ತುPWBD ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಶುಲ್ಕವಿಲ್ಲ.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಆರ್ ಸಿಬಿ ಗೆಲುವಿನ ವೇಳೆ ದುರಂತ ಆಡಳಿತ ಮತ್ತು ವಿರೋಧ ಪಕ್ಷದವರು ಕೆಸರೆರಚಾಟವನ್ನು ನಿಲ್ಲಿಸಬೇಕು

ನೇಮಕಾತಿಯ ವಿಧಾನ:- ಕಂಪ್ಯೂಟರ್ ಆಧಾರಿತ ಪರೀಕ್ಷೆ ಹಾಗೂ ಗ್ರೂಪ್ ಡಿಸ್ಕರ್ಷನ್‌ ಮತ್ತು ಪರ್ಸನಲ್ ಇಂಟರ್ವ್ಯೂ ಮೂಲಕ ನೇಮಕಾತಿ ಮಾಡಿಕೊಳ್ಳಲಾಗತ್ತದೆ.

ವಯೋಮಿತಿ :- ಎಲ್ಲಾ ಹುದ್ದೆಗಳಿಗೆ ಸಂಬಂಧಿಸಿದಂತೆ ಕನಿಷ್ಠ 25 ವರ್ಷದಿಂದ ಗರಿಷ್ಠ51 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.

ಅರ್ಜಿಸಲ್ಲಿಸಲು ಕೊನೆಯ ಜೂನ್‌ 30 ಕೊನೆಯ ದಿವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X