ಗದಗ | ‘ಸುಸಜ್ಜಿತ ಉದ್ಯಾನವನ’ ಸಾರ್ವಜನಿಕರಿಗೆ ಹೆಚ್ಚು ಅನುಕೂಲವಾಗಲಿದೆ: ಬಸವರಾಜ ಕಡೆಮನಿ

Date:

Advertisements

“ಬಹುತೇಕ ನಗರಗಳಲ್ಲಿ ಅತ್ಯಂತ ಸುಂದರವಾದ ಸುಸಜ್ಜಿತ ಉದ್ಯಾನವನಗಳು ಉಳ್ಳವರು, ಉದ್ದಿಮೆದಾರರು, ವ್ಯಾಪಾರಸ್ಥರು, ನೌಕರಸ್ಥರು ಇರುವ ಜಾಗದಲ್ಲಿ ಕಾಣಲು ಸಿಗುತ್ತವೆ. ಮದ್ಯಮ ಸಮುದಾಯ, ಬಡವರು ಇರುವ ಜಾಗದಲ್ಲಿ ಕಾಣಲು ಕಾಣಲು ಸಾಧ್ಯವಿದೆ” ಎಂದು ಕಾಂಗ್ರೆಸ್ ಪ. ಜಾತಿ ವಿಭಾಗದ ಅಧ್ಯಕ್ಷ ಬಸವರಾಜ ಎಂ ಕಡೇಮನಿ ಹೇಳಿದರು.

ಗದಗ ಪಟ್ಟಣದಲ್ಲಿ ಪತ್ರಿಕಾ ಹೇಳಿಕೆಯಲ್ಲಿ ಮಾತನಾಡಿದ ಅವರು “ಗದಗ-ಬೆಟಗೇರಿ ಅವಳಿ ನಗರದ 16, 17, 18 ನೇ ವಾರ್ಡಿನಲ್ಲಿ ಬರುವ ಜವುಳ ಗಲ್ಲಿ, ಡೋರ ಗಲ್ಲಿ, ಖಾಗದಗೆರೆ ಓಣಿ, ಗಂಗಾಪೂರ ಪೇಟೆ, ಡಿ ಸಿ ಮಿಲ್ ಹಾಗೂ ಮ್ಯಾಗೇರಿ ಓಣಿಗಳಗೆಲ್ಲ ಸುಸಜ್ಜಿತ ಉದ್ಯಾನವನ ನಿರ್ಮಾಣವಾಗಿದೆ. ಇದರಿಂದ ಸ್ಲಂ ನಿವಾಸಿಗಳಿಗೆ,  ಬಡ ಜನರು, ಮಕ್ಕಳಿಗೆ ಹೆಚ್ಚು ಅನುಕೂಲವಾಗಲಿದೆ” ಎಂದರು.

“ಈ ಗಲ್ಲಿಗಳ ಮಧ್ಯ ಭಾಗದಲ್ಲಿ ಹರಿದು ಹೋಗುವ ದೊಡ್ಡ ನಾಲಾದ ಮೇಲೆ ಕಾಂಕ್ರೀಟ್ ಹಾಕಿ ಅದರ ಮೇಲೆ ಉದ್ಯಾನವನ ನಿರ್ಮಿಸಲಾಗಿದೆ. ಮಹಿಳೆಯರಿಗೆ ವಾಯುವಿಹಾರಕ್ಕಾಗಿ, ಮಕ್ಕಳ  ಆಟೋಟಗಳಿಗಾಗಿ ಸುಸಜ್ಜಿತವಾದ ಗಾರ್ಡನ್ ನಿರ್ಮಾಣವಾಗಿದ್ದು, ಜನಸಾಮಾನ್ಯರಿಗೆ ಅನುಕೂಲವಾಗಿದೆ” ಎಂದರು.

Advertisements

“ಗದಗ ಜಿಲ್ಲಾ ಉಸ್ತುವಾರಿ ಸಚಿವರು ಎಚ್ ಕೆ ಪಾಟೀಲ್ ಅವರ ದೂರ ದೃಷ್ಟಿ ಹೊಂದಿದದ್ದು, ಈ  ಭಾಗದ ಬಡಜನರ ಮೇಲೆ ಇದೆ ಹೆಚ್ಚು ಕಾಳಜಿ ಇದೆ. ಸ್ಲಂ ಪ್ರದೇಶಗಳನ್ನು ಸಹ ಪರಿವರ್ತನೆ ಮಾಡಿ ಅಲ್ಲಿ ಎಲ್ಲ ರೀತಿಯ ಸೌಲಭ್ಯಗಳನ್ನು ಕಲ್ಪಿಸಿದ ಕೀರ್ತಿ ಸಚಿವರಿಗೆ ಸಲ್ಲುತ್ತದೆ” ಎಂದು ಹೇಳಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

Download Eedina App Android / iOS

X