ಕಾರ್ಮಿಕರ ಸ್ಥಿತಿ: ಎಲ್ಲಿಂದ ಎಲ್ಲಿಗೆ? (ಭಾಗ- 2)

Date:

Advertisements

(ಮುಂದುವರಿದ ಭಾಗ..) ಗುತ್ತಿಗೆ ಕಾರ್ಮಿಕರು: ಗುತ್ತಿಗೆ ಕಾರ್ಮಿಕ (ನಿಯಂತ್ರಣ ಮತ್ತು ನಿಷೇಧ ಕಾಯ್ದೆ) 1970ರಲ್ಲಿಯೇ ಬಂದಿದೆ. ಈ ಕಾಯ್ದೆ ಪ್ರಕಾರ ನಿರಂತರ ಕೆಲಸಗಳನ್ನು ಗುತ್ತಿಗೆ ಪದ್ಧತಿಯ ಮುಖಾಂತರ ಮಾಡಿಸಬಾರದು ಎಂಬುದಾಗಿದೆ. ಮೊದಲು ಕಾರ್ಖಾನೆಗಳ ಗಾರ್ಡನ್‌ಗಳಲ್ಲಿ ಮತ್ತು ಕ್ಯಾಂಟೀನ್‌ಗಳಲ್ಲಿ ಮಾತ್ರ ಗುತ್ತಿಗೆ ಕೊಡಲಾಗುತಿತ್ತು. ಆದರೆ, ಖಾಸಗಿ ಕ್ಷೇತ್ರದಲ್ಲಿ ಬಂಡವಾಳಶಾಹಿಯ ಉತ್ಪಾದನಾ ವಿಧಾನ ಬದಲಾಗಿದೆ. ಲಾಭಗಳಿಸಬೇಕಾದರೆ ಕಾರ್ಮಿಕರ ಮೇಲಾಗುವ ಖರ್ಚು ಕಡಿಮೆ ಮಾಡಬೇಕು ಎಂಬ ಪರಿಕಲ್ಪನೆಯ ನಂತರ 1970ರ ಈ ಕಾಯ್ದೆಯನ್ನು ತರಲಾಗಿದೆ. ಎಲ್ಲಾ ಕಾಯ್ದೆಗಳಿಗೂ ಮನಸೋಇಚ್ಛೆ ತಿದ್ದುಪಡಿಯನ್ನು ತಂದು…

ಈ ಲೇಖನ ಓದಲು ಈಗಲೇ ಚಂದಾದಾರರಾಗಿ

You must be a member to access this content.

View Membership Levels

Already a member? Log in here
s varalaskhmi
ಎಸ್. ವರಲಕ್ಷ್ಮಿ
+ posts

ವರಲಕ್ಷ್ಮಿಯವರು ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ವೀರಕಪುತ್ರ ಎಂಬ ಊರಿನವರು. ವಯಸ್ಕರ ಶಿಕ್ಷಣ ಯೋಜನೆಯಡಿ ಪಾಠ ಮಾಡುತ್ತಿದ್ದ ಅವರು ಜೀವನೋಪಾಯಕ್ಕಾಗಿ ಗಾರ್ಮೆಂಟ್ಸ್ ಸೇರಿದರು. ಅಲ್ಲಿ ವೇತನ ತಾರತಮ್ಯ ಪ್ರಶ್ನಿಸಿ ಹೋರಾಟ ನಡೆಸಿ ಹೋರಾಟಗಾರ್ತಿಯಾಗಿ ಗುರುತಿಸಿಕೊಂಡರು. ನಂತರ 1994ರಲ್ಲಿ ಅಂಗನವಾಡಿ ನೌಕರರ ಸಂಘ ಸ್ಥಾಪಿಸಿದ ಅವರು ಸದ್ಯ 128 ತಾಲ್ಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪರ ಹೋರಾಡುತ್ತಿದ್ದಾರೆ. ಸಿಐಟಿಯು ಕಾರ್ಮಿಕ ಸಂಘಟನೆಯ ನಾಯಕಿಯಾಗಿರುವ ಅವರು 2 ದಶಕಕ್ಕೂ ಹೆಚ್ಚು ಕಾಲ ಹತ್ತಾರು ಯಶಸ್ವಿ ಹೋರಾಟಗಳನ್ನು ಮುನ್ನಡೆಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಎಸ್. ವರಲಕ್ಷ್ಮಿ
ಎಸ್. ವರಲಕ್ಷ್ಮಿ
ವರಲಕ್ಷ್ಮಿಯವರು ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ವೀರಕಪುತ್ರ ಎಂಬ ಊರಿನವರು. ವಯಸ್ಕರ ಶಿಕ್ಷಣ ಯೋಜನೆಯಡಿ ಪಾಠ ಮಾಡುತ್ತಿದ್ದ ಅವರು ಜೀವನೋಪಾಯಕ್ಕಾಗಿ ಗಾರ್ಮೆಂಟ್ಸ್ ಸೇರಿದರು. ಅಲ್ಲಿ ವೇತನ ತಾರತಮ್ಯ ಪ್ರಶ್ನಿಸಿ ಹೋರಾಟ ನಡೆಸಿ ಹೋರಾಟಗಾರ್ತಿಯಾಗಿ ಗುರುತಿಸಿಕೊಂಡರು. ನಂತರ 1994ರಲ್ಲಿ ಅಂಗನವಾಡಿ ನೌಕರರ ಸಂಘ ಸ್ಥಾಪಿಸಿದ ಅವರು ಸದ್ಯ 128 ತಾಲ್ಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪರ ಹೋರಾಡುತ್ತಿದ್ದಾರೆ. ಸಿಐಟಿಯು ಕಾರ್ಮಿಕ ಸಂಘಟನೆಯ ನಾಯಕಿಯಾಗಿರುವ ಅವರು 2 ದಶಕಕ್ಕೂ ಹೆಚ್ಚು ಕಾಲ ಹತ್ತಾರು ಯಶಸ್ವಿ ಹೋರಾಟಗಳನ್ನು ಮುನ್ನಡೆಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಂಧಿ ಮತ್ತು ಅಸ್ಪೃಶ್ಯರ ವಿಮೋಚನೆ: ಅಂಬೇಡ್ಕರ್ ನೋಡಿದ್ದು ಹೀಗೆ… (ಭಾಗ-2)

(ಮುಂದುವರಿದ ಭಾಗ..) ಅಂಬೇಡ್ಕರ್ ಅವರ ಬರಹವನ್ನು ಓದಿದಾಗ ಪ್ರತಿಬಾರಿಯೂ ಅತ್ಯಂತ ಸ್ಪಷ್ಟವಾಗಿ...

ಗಾಂಧಿ ಮತ್ತು ಅಸ್ಪೃಶ್ಯರ ವಿಮೋಚನೆ: ಅಂಬೇಡ್ಕರ್ ನೋಡಿದ್ದು ಹೀಗೆ… (ಭಾಗ-1)

ಭಾರತದ ರಾಜಕೀಯ ಇತಿಹಾಸದಲ್ಲಿ ಗಾಂಧಿ ಮತ್ತು ಅಂಬೇಡ್ಕರ್ ಅವರ ವಿಚಾರಗಳ ಮತ್ತು...

ಅರಿವೇ ಅಂಬೇಡ್ಕರ | ಹಿಂದೂ ಮಹಿಳೆಯ ಉನ್ನತಿ ಮತ್ತು ಅವನತಿ: ಅದಕ್ಕೆ ಯಾರು ಕಾರಣ? (ಭಾಗ-2)

(ಮುಂದುವರಿದ ಭಾಗ..) ಹಾಗಾದರೆ ಹಿಂದೂ ಮಹಿಳೆಯರ ಅವನತಿಗೆ ನಿಜಕ್ಕೂ ಕಾರಣರಾದವರು ಯಾರು?-...

ಅರಿವೇ ಅಂಬೇಡ್ಕರ | ಹಿಂದೂ ಮಹಿಳೆಯ ಉನ್ನತಿ ಮತ್ತು ಅವನತಿ: ಅದಕ್ಕೆ ಯಾರು ಕಾರಣ? (ಭಾಗ-1)

"ಒಂದು ಸಮಾಜದ ಪ್ರಗತಿಯನ್ನು ಆ ಸಮಾಜದಲ್ಲಿನ ಮಹಿಳೆಯರು ಸಾಧಿಸಿರುವ ಮುನ್ನಡೆಯ ಮಟ್ಟದಿಂದ...

Download Eedina App Android / iOS

X