ಯಾದಗಿರಿ ನಗರಸಭೆಯಲ್ಲಿ ಅಕ್ರಮ ನೋಂದಣಿ ಆರೋಪ : ಇಬ್ಬರು ಸಿಬ್ಬಂದಿ ಅಮಾನತು

Date:

Advertisements

ಯಾದಗಿರಿ ನಗರಸಭೆಯಲ್ಲಿ ಖೊಟ್ಟಿ ದಾಖಲೆ ಸೃಷ್ಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ನಾಶ ಮಾಡಲು ಯತ್ನಿಸಿದ್ದ ಆರೋಪ ಎದುರಿಸುತ್ತಿರುವ ಮೂವರು ಸಿಬ್ಬಂದಿಯಲ್ಲಿ ಇಬ್ಬರನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಸುಶೀಲಾ ಬಿ. ಅವರು ಆದೇಶಿಸಿದ್ದಾರೆ.

ʼನಗರದ ನಗರಸಭೆಯ ಮೈನೋದ್ದಿನ್ ಮತ್ತು ಶಹಾಪುರ ನಗರಸಭೆಯ ಹಣಮಂತಪ್ಪ ಅವರನ್ನು ಅಮಾನತುಗೊಳಿಸಿದ್ದು, ಇನ್ನೊಬ್ಬ ಆರೋಪಿ ಮಾನಪ್ಪ ಬಡಿಗೇರ ಅವರ ಅಮಾನತಿಗೆ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಶಿಫಾರಸು ಮಾಡಲಾಗಿದೆʼ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಮೂವರು ಸಿಬ್ಬಂದಿ ಮೇಲೆ ನಗರಸಭೆ ಆಸ್ತಿಯನ್ನು ನಕಲಿ ದಾಖಲೆಗಳ ಮೂಲಕ ಬೇರೆಯವರ ಹೆಸರಲ್ಲಿ ಬದಲಾವಣೆ ಮಾಡಿದ ಆರೋಪ ಇತ್ತು. ಈ ಬಗ್ಗೆ ಯಾದಗಿರಿ ನಗರಸಭೆ ಆಯುಕ್ತರು ಮೂವರ ವಿರುದ್ಧ ಪ್ರಕರಣ ದಾಖಲಿಸಿದ್ದರು.

Advertisements

ಇದನ್ನೂ ಓದಿ : ಯಾದಗಿರಿ |‌ ರೈತ ಮುಖಂಡ ಚನ್ನಪ್ಪ ಆನೆಗುಂದಿ ಮೇಲಿನ ಪ್ರಕರಣ ಹಿಂಪಡೆಯಲು ಆಗ್ರಹಿಸಿ ಪ್ರತಿಭಟನೆ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X