ಬಾಗಲಕೋಟೆ | ಸಹಬಾಳ್ವೆಯುತ ಸಮಾಜ ನಿರ್ಮಾಣಕ್ಕೆ ಬಕ್ರೀದ್‌ ಸಹಕಾರಿ: ವಿಜಯಾನಂದ ಕಾಶಪ್ಪನವರ್

Date:

Advertisements

ಸಮಾಜದಲ್ಲಿ ಶಾಂತಿ, ಸಹಾನುಭೂತಿ ಮತ್ತು ಸಹಬಾಳ್ವೆ ಹೆಚ್ಚಲು ಬಕ್ರೀದ್‌ನಂತರ ಧಾರ್ಮಿಕ ಕಾರ್ಯಕ್ರಮಗಳು ಸಹಕಾರಿಯಾಗುತ್ತವೆ ಎಂದು ಬಾಗಲಕೋಟೆ ಜಿಲ್ಲೆ ಹುನಗುಂದ ಕ್ಷೇತ್ರದ ಶಾಸಕ ವಿಜಯಾನಂದ ಕಾಶಪ್ಪನವರ್ ಹೇಳಿದರು.

ಬಕ್ರೀದ್ ಹಬ್ಬದ ಪ್ರಯುಕ್ತ ಇಲ್ಲಿನ ಈದ್ಗಾ ಮೈದಾನದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡು, ಮುಸ್ಲಿಂ ಬಾಂಧವರಿಗೆ ಹಬ್ಬದ ಶುಭಾಶಯಗಳನ್ನು ತಿಳಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಅವರು ನೂತನವಾಗಿ ನಿರ್ಮಿಸಿರುವ ಈದ್ಗಾ ಮಸ್ಜೀದನ್ನು ಉದ್ಘಾಟಿಸಿದರು.

WhatsApp Image 2025 06 07 at 5.46.22 PM

ಸಮಾರಂಭದಲ್ಲಿ ಉಸ್ಮಾನಗಣಿ ಹುಮ್ನಾಬಾದ, ಬಾವುದ್ದೀನ್ ಖಾಜಿ, ಮೋಹಿನುದ್ದೀನ್ ಬಾಷಾ, ಹುಣಚಗಿ ಜನಾಬ್, ಮೊಹಮ್ಮದ್ ಗೌಸ್, ಗಡಾದ ಯುಸೋಫ್ ಭಗವಾನ, ಸಿರಾಜ್ ಹುಚಣಗಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Advertisements

ಇದನ್ನೂ ಓದಿ: ಬಾಗಲಕೋಟೆ | ಬಾಕಿ ಕಬ್ಬು ಬಿಲ್ ಪಾವತಿ ವಿಳಂಬ; ಕಾರ್ಖಾನೆ ಮಾಲಿಕರ ಮನೆಗೆ ಮುತ್ತಿಗೆ ಎಚ್ಚರಿಕೆ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X