ಬೆಂಗಳೂರಲ್ಲಿ ಸೇರಿದ್ದ ಎಲ್ಲರೂ ಪ್ರಧಾನಿ ಅಭ್ಯರ್ಥಿಗಳೇ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Date:

Advertisements

ಯಾರು ಈ ದೇಶವನ್ನು ಅರವತ್ತು ವರ್ಷಕ್ಕಿಂತ ಹೆಚ್ಚುಕಾಲ ಆಡಳಿತ ಮಾಡಿ, ಲೂಟಿ ಮಾಡಿದ್ದಾರೋ ಅವರೆಲ್ಲರೂ ಮತ್ತೆ ಒಟ್ಟು ಸೇರಿದ್ದಾರೆ. ಬೆಂಗಳೂರಿಗೆ ಬಂದಿದ್ದವರದಲ್ಲಿ ಎಲ್ಲರೂ ಕೂಡ ಪ್ರಧಾನ ಮಂತ್ರಿ ಅಭ್ಯರ್ಥಿಗಳು‌ ಎಂದು ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ವ್ಯಂಗ್ಯವಾಡಿದ್ದಾರೆ.

ಬೆಂಗಳೂರಿನಲ್ಲಿ ಜುಲೈ 18ರಂದು ನಡೆದ ಲೋಕಸಭಾ ವಿರೋಧ ಪಕ್ಷಗಳ ಸಭೆಯ ಬಗ್ಗೆ ಉಡುಪಿಯಲ್ಲಿ ಕರದ್ಲಾಜೆ ಮಾತನಾಡಿದ್ದಾರೆ. “ಕಳೆದ ಬಾರಿ ಕೂಡ ಅವರು ಒಟ್ಟು ಸೇರಿದ್ದನ್ನು ನಾವು ನೋಡಿದ್ದೇವೆ. ಆದರೆ, ಈ ಬಾರಿ ಮತ್ತೆ ಬಹಳ ಬಿರುಸಿನ ಪ್ರಚಾರ ಆರಂಭ ಮಾಡಿದ್ದಾರೆ. ಅವರ ಪ್ರಯತ್ನ ಫಲಿಸುವುದಿಲ್ಲ” ಎಂದಿದ್ದಾರೆ.

“ಅವರು ತಮ್ಮ ಒಕ್ಕೂಟಕ್ಕೆ INDIA ಎಂದು ಹೆಸರು ಇಟ್ಟಿದ್ದಾರೆ. ಅವರದ್ದು ಇಂಡಿಯಾ ಅಲ್ಲ, ಲೂಟಿಕೋರ ಈಸ್ಟ್ ಇಂಡಿಯಾ ಕಂಪನಿ. ಅವರು ಈಗ ಹೊಸ ಹೆಸರಿನೊಂದಿಗೆ ಬಂದಿದ್ದಾರೆ. ಅವರಲ್ಲಿರುವ ಬಹುಪಾಲು ಜನರು ಲೂಟಿಕೋರರಾಗಿದ್ದಾರೆ. ಅವರು ಇಂಡಿಯ ಎಂಬ ಹೆಸರು ಇಟ್ಟಿರುವುದೇ ಕಾನೂನುಬಾಹಿರವಾಗಿದೆ” ಎಂದುಅವರು ಹೇಳಿದ್ದಾರೆ.

Advertisements

ವಿರೋಧ ಪಕ್ಷದ ನಾಯಕನ ಆಯ್ಕೆ ಯಾಕೆ ಕಗ್ಗಂಟಾಗಿ ಉಳಿದಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸದ ಸಚಿವೆ, ಪೆಚ್ಚು ಮೋರೆ ಹಾಕಿ ಕೊಠಡಿಯಿಂದ ಹೊರ ನಡೆಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X