ಬೆಳಗಾವಿ | ವಾಹನ ಹಾಯ್ದು ಬಾಲಕ ಸಾವು

Date:

Advertisements

ಮುಧೋಳ- ನಿಪ್ಪಾಣಿ ರಾಜ್ಯ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿದ್ದ ಬಾಲಕನಿಗೆ ಮೊದಲು ಒಂದು ಡಿಕ್ಕಿ ಹೊಡೆದ ಪರಿಣಾಮ ಕಳಗೆ ಬಿದ್ದ ಬಾಲಕನ ಮೇಲೆ ಮತ್ತೊಂದು ವಾಹನ ಹಾಯ್ದು ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ, ಬುಧವಾರದಂದು ತನ್ನ ಅಕ್ಕಂದಿರರೊಂದಿಗೆ ನಾಗನೂರ ಪಟ್ಟಣದ ಸಮರ್ಥ ಕನ್ನಡ ಮತ್ತು ಆಂಗ್ಲ ಮಾಧ್ಯಮ ವಸತಿ ಶಾಲೆಗೆ ಹೋಗಿದ್ದ ಮುತ್ತುರಾಜ ಮುಗಳಖೋಡ (5) ಮೃತ ಬಾಲಕ.

ಸಂಜೆ ಶಾಲೆಯ ಅನಧಿಕೃತ ವಾಹನವೊಂದರಲ್ಲಿ ಮನೆಯ ಪಕ್ಕದಲ್ಲಿರುವ ಹೆದ್ದಾರಿಯ ಮೇಲೆ ವಾಹನ ನಿಲ್ಲಿಸಿ, ವಿದ್ಯಾರ್ಥಿಗಳನ್ನು ಕೆಳಗಿಸಿ ವೇಳೆ ವಿದ್ಯಾರ್ಥಿಗಳ ಜೊತೆಗೆ ಬಾಲಕ ಕೂಡ ರಸ್ತೆ ದಾಟುತ್ತಿದ್ದ ವೇಳೆ ಅಪರಿಚಿತ ಬೈಕ್‌ ಒಂದು ಡಿಕ್ಕಿ ಹೊಡೆದ ಪರಿಣಾಮ ಬಾಲಕ ಕೆಳಗೆ ಮೇಲೆ ಬಿದ್ದ ವೇಳೆ ಮತ್ತೊಂದು ಅಪರಿಚಿತ ವಾಹನ ಹಾಯ್ದು ಸ್ಥಳದಲ್ಲಿ ಮೃತಪಟ್ಟಿದ್ದಾನೆ, ಕೂಡಲೇ ಶಾಲಾ ವಾಹನ ಚಾಲಕ ವಾಹನವನ್ನು ಸ್ಥಳದಲ್ಲಿ ಬಿಟ್ಟು ಪರಾರಿಯಾಗಿದ್ದಾನೆ

ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೈಕ್ ಮತ್ತು ಬಸ್ ನಡುವೆ ಅಪಘಾತ ಗರ್ಭಿಣಿ ಸಾವು

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ನವಿಪೇಠ ರಸ್ತೆಯಲ್ಲಿ ಬಸ್ ಮತ್ತು ಬೈಕ್...

ಬೆಳಗಾವಿ : ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ಬುಧವಾರ ರಜೆ

ಬೆಳಗಾವಿ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ನಾಳೆ ಬುಧವಾರ...

ಬೆಳಗಾವಿ : ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಳಗಾವಿಯ ಬಿಮ್ಸ್ ಆವರಣದಲ್ಲಿರುವ ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...

ಸಂಪೂರ್ಣ ನೆಲಕಚ್ಚಿದ ಸೋಯಾಬೀನ್‌ ಬೆಳೆ: ಪರಿಹಾರದ ನಿರೀಕ್ಷೆಯಲ್ಲಿ ರೈತರು

ಬೈಲಹೊಂಗಲ, ಸವದತ್ತಿ, ಕಿತ್ತೂರು ಸೇರಿದಂತೆ ಬೆಳಗಾವಿ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಅತಿ...

Download Eedina App Android / iOS

X