ಕರ್ನಾಟಕದಲ್ಲಿ ಉನ್ನತ ಶಿಕ್ಷಣ ಹಳಿ ತಪ್ಪಿದ್ದೆಲ್ಲಿ?

Date:

Advertisements

ಕರ್ನಾಟಕದಲ್ಲಿ ಉನ್ನತ ಶಿಕ್ಷಣದ ಹಿನ್ನೋಟದ ಸಮಸ್ಯೆಯೆಂದರೆ 1956ರ ಮೊದಲು ಕನ್ನಡ ನಾಡು 29 ಭಾಗಗಳಲ್ಲಿ ಹಂಚಿಹೋಗಿತ್ತು. ಅಲ್ಲದೆ ಅದರಲ್ಲಿ ಕೆಲವು ವಿಸ್ತಾರವಾದ ಪ್ರಾಂತಗಳು ಮದ್ರಾಸ್ ಪ್ರೆಸಿಡೆನ್ಸಿ, ಬಾಂಬೆ ಪ್ರೆಸಿಡೆನ್ಸಿ, ನಿಜಾಮರ ಆಳ್ವಿಕೆಯ ಹೈದರಾಬಾದ್ ಕರ್ನಾಟಕ ಹೀಗೆ ವಿಶಾಲವಾದ ಆಡಳಿತ ವ್ಯವಸ್ಥೆಗೆ ಸೇರಿದ್ದವು ಮತ್ತು ತಮ್ಮದೇ ಆದ ಶಿಕ್ಷಣ ವ್ಯವಸ್ಥೆಯನ್ನು ಹೊಂದಿದ್ದವು. ಉದಾಹರಣೆಗೆ, ಹೈದರಾಬಾದ್ ಕರ್ನಾಟಕದಲ್ಲಿ (ಇಂದಿನ ಕಲ್ಯಾಣ ಕರ್ನಾಟಕ) ಉರ್ದು ಕಲಿಕೆಯ ಮಾಧ್ಯಮವಾಗಿತ್ತು, ಉನ್ನತ ಶಿಕ್ಷಣದಲ್ಲಿ ಕೂಡ. ಮೈಸೂರು ವಿಶ್ವವಿದ್ಯಾಲಯ ಸ್ಥಾಪನೆ ಆಗುವ ಮೊದಲು ಉನ್ನತ ಶಿಕ್ಷಣವು…

ಈ ಲೇಖನ ಓದಲು ಈಗಲೇ ಚಂದಾದಾರರಾಗಿ

You must be a member to access this content.

View Membership Levels

Already a member? Log in here
chenni
ಪ್ರೊ. ರಾಜೇಂದ್ರ ಚೆನ್ನಿ
+ posts

ಪ್ರೊ. ರಾಜೇಂದ್ರ ಚೆನ್ನಿ, ಕುವೆಂಪು ವಿಶ್ವವಿದ್ಯಾಲಯದ ನಿವೃತ್ತ ಇಂಗ್ಲಿಷ್ ಪ್ರಾಧ್ಯಾಪಕರು. ಕಥೆಗಾರರು, ವಿಮರ್ಶಕರು ಮತ್ತು ಸಂಸ್ಕೃತಿ ಚಿಂತಕರು. ಪ್ರಜಾಪ್ರಭುತ್ವದ ಮೌಲ್ಯಗಳ ಉಳಿವಿಗಾಗಿ ನಡೆಯುತ್ತಿರುವ ದಕ್ಷಿಣಾಯನ ಅಭಿಯಾನದ ಸಂಚಾಲಕರು. ಕುದುರೆಮುಖದಲ್ಲಿ ಗಣಿಗಾರಿಕೆ ವಿರುದ್ಧ ಮತ್ತು ತುಂಗಾ ನದಿಯನ್ನು ಉಳಿಸಲು ಹಲವಾರು ಜನಾಂದೋಲನಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಾರೆ. ದೇಶೀವಾದ, ಬೇಂದ್ರೆ ಕಾವ್ಯ ಸಂಪ್ರದಾಯ ಮತ್ತು ಸ್ವಂತಿಕೆ, ಸಾಹಿತ್ಯ ವಿಮರ್ಶೆ, ಮಾಸ್ತಿ ಕತೆಗಳು: ಒಂದು ಅಧ್ಯಯನ, ದೊಡ್ಡ ಮರ, ಕರುಳ ಬಳ್ಳಿಯ ಸೊಲ್ಲು, ನಡುಹಗಲಿನಲ್ಲಿ ಕಂದೀಲುಗಳು, ಮಳೆಯಲ್ಲಿ ಬಂದಾತ ಸೇರಿದಂತೆ ಹಲವು ಕನ್ನಡ ಮತ್ತು ಇಂಗ್ಲಿಷ್ ಕೃತಿಗಳನ್ನು ರಚಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪ್ರೊ. ರಾಜೇಂದ್ರ ಚೆನ್ನಿ
ಪ್ರೊ. ರಾಜೇಂದ್ರ ಚೆನ್ನಿ
ಪ್ರೊ. ರಾಜೇಂದ್ರ ಚೆನ್ನಿ, ಕುವೆಂಪು ವಿಶ್ವವಿದ್ಯಾಲಯದ ನಿವೃತ್ತ ಇಂಗ್ಲಿಷ್ ಪ್ರಾಧ್ಯಾಪಕರು. ಕಥೆಗಾರರು, ವಿಮರ್ಶಕರು ಮತ್ತು ಸಂಸ್ಕೃತಿ ಚಿಂತಕರು. ಪ್ರಜಾಪ್ರಭುತ್ವದ ಮೌಲ್ಯಗಳ ಉಳಿವಿಗಾಗಿ ನಡೆಯುತ್ತಿರುವ ದಕ್ಷಿಣಾಯನ ಅಭಿಯಾನದ ಸಂಚಾಲಕರು. ಕುದುರೆಮುಖದಲ್ಲಿ ಗಣಿಗಾರಿಕೆ ವಿರುದ್ಧ ಮತ್ತು ತುಂಗಾ ನದಿಯನ್ನು ಉಳಿಸಲು ಹಲವಾರು ಜನಾಂದೋಲನಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಾರೆ. ದೇಶೀವಾದ, ಬೇಂದ್ರೆ ಕಾವ್ಯ ಸಂಪ್ರದಾಯ ಮತ್ತು ಸ್ವಂತಿಕೆ, ಸಾಹಿತ್ಯ ವಿಮರ್ಶೆ, ಮಾಸ್ತಿ ಕತೆಗಳು: ಒಂದು ಅಧ್ಯಯನ, ದೊಡ್ಡ ಮರ, ಕರುಳ ಬಳ್ಳಿಯ ಸೊಲ್ಲು, ನಡುಹಗಲಿನಲ್ಲಿ ಕಂದೀಲುಗಳು, ಮಳೆಯಲ್ಲಿ ಬಂದಾತ ಸೇರಿದಂತೆ ಹಲವು ಕನ್ನಡ ಮತ್ತು ಇಂಗ್ಲಿಷ್ ಕೃತಿಗಳನ್ನು ರಚಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಂಧಿ ಮತ್ತು ಅಸ್ಪೃಶ್ಯರ ವಿಮೋಚನೆ: ಅಂಬೇಡ್ಕರ್ ನೋಡಿದ್ದು ಹೀಗೆ… (ಭಾಗ-2)

(ಮುಂದುವರಿದ ಭಾಗ..) ಅಂಬೇಡ್ಕರ್ ಅವರ ಬರಹವನ್ನು ಓದಿದಾಗ ಪ್ರತಿಬಾರಿಯೂ ಅತ್ಯಂತ ಸ್ಪಷ್ಟವಾಗಿ...

ಗಾಂಧಿ ಮತ್ತು ಅಸ್ಪೃಶ್ಯರ ವಿಮೋಚನೆ: ಅಂಬೇಡ್ಕರ್ ನೋಡಿದ್ದು ಹೀಗೆ… (ಭಾಗ-1)

ಭಾರತದ ರಾಜಕೀಯ ಇತಿಹಾಸದಲ್ಲಿ ಗಾಂಧಿ ಮತ್ತು ಅಂಬೇಡ್ಕರ್ ಅವರ ವಿಚಾರಗಳ ಮತ್ತು...

ಅರಿವೇ ಅಂಬೇಡ್ಕರ | ಹಿಂದೂ ಮಹಿಳೆಯ ಉನ್ನತಿ ಮತ್ತು ಅವನತಿ: ಅದಕ್ಕೆ ಯಾರು ಕಾರಣ? (ಭಾಗ-2)

(ಮುಂದುವರಿದ ಭಾಗ..) ಹಾಗಾದರೆ ಹಿಂದೂ ಮಹಿಳೆಯರ ಅವನತಿಗೆ ನಿಜಕ್ಕೂ ಕಾರಣರಾದವರು ಯಾರು?-...

ಅರಿವೇ ಅಂಬೇಡ್ಕರ | ಹಿಂದೂ ಮಹಿಳೆಯ ಉನ್ನತಿ ಮತ್ತು ಅವನತಿ: ಅದಕ್ಕೆ ಯಾರು ಕಾರಣ? (ಭಾಗ-1)

"ಒಂದು ಸಮಾಜದ ಪ್ರಗತಿಯನ್ನು ಆ ಸಮಾಜದಲ್ಲಿನ ಮಹಿಳೆಯರು ಸಾಧಿಸಿರುವ ಮುನ್ನಡೆಯ ಮಟ್ಟದಿಂದ...

Download Eedina App Android / iOS

X