ಶಿವಮೊಗ್ಗ | ನಗರದ PES ಕಾಲೇಜಿನಲ್ಲಿ ಸಂಚಾರ ನಿಯಮಗಳ ಅರಿವು

Date:

Advertisements

ಇಂದು ದಿನಾಂಕಃ 21-ಜೂನ್ -2025 ರ ತಿರುಮಲೇಶ್, ಪಿಎಸ್ಐ ಶಿವಮೊಗ್ಗ ಪಶ್ಚಿಮ ಸಂಚಾರ ಪೊಲೀಸ್ ಠಾಣೆರವರು ಶಿವಮೊಗ್ಗ ನಗರದ PES ಕಾಲೇಜಿನಲ್ಲಿ ಸಂಚಾರ ನಿಯಮಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡು ಕಾಲೇಜು ವಿಧ್ಯಾರ್ಥಿಗಳ ಕುರಿತು ಈ ಕೆಳಕಂಡತೆ ಮಾಹಿತಿ ನೀಡಿದರು.

ಸುರಕ್ಷತೆಯ ದೃಷ್ಠಿಯಿಂದ ಕಡ್ಡಾಯವಾಗಿ ಎಲ್ಲರೂ ಸಂಚಾರ ನಿಯಮಗಳನ್ನು ಪಾಲನೆ ಮಾಡಬೇಕು. ಮತ್ತು 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ವಾಹನ ಚಾಲನೆ ಮಾಡಬಾರದು ಹಾಗೂ ಕಡ್ಡಾಯವಾಗಿ ವಾಹನ ಚಾಲನಾ ಪರವಾನಿಗೆ ಪಡೆದ ನಂತರವೇ ವಾಹನ ಚಾಲನೆ ಮಾಡಿ ಎಂದು ತಿಳಿಸಿದರು.

1001783771

ರಸ್ತೆಯಲ್ಲಿ ನಡೆದು ಹೋಗುವಾಗ ಕಡ್ಡಾಯವಾಗಿ ಪಾದಚಾರಿ ಮಾರ್ಗದಲ್ಲಿ ನಡೆದುಕೊಂಡು ಹೋಗಿ.ರಸ್ತೆ ದಾಟುವಾಗ ರಸ್ತೆಯ ಎರಡು ಕಡೆ ನೋಡಿ ಯಾವುದೇ ವಾಹನ ಬರುತ್ತಿಲ್ಲವೆಂದು ಖಚಿತ ಪಡಿಸಿಕೊಂಡು ಆ ನಂತರವೇ ರಸ್ತೆ ದಾಟಿ ಎಂದು ಮಾಹಿತಿ ನೀಡಿದರು.

Advertisements

ಬೈಕ್ ನಲ್ಲಿ ಥ್ರಿಬ್ಬಲ್ ರೈಡಿಂಗ್, ವೀಲಿಂಗ್ ಮತ್ತು ರೇಸಿಂಗ್ ಮಾಡಬೇಡಿ. ಇದು IMV ಕಾಯ್ದೆ ರೀತ್ಯ ಅಪರಾಧ ವಾಗಿರುತ್ತದೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಕಾಲೇಜಿನ ಆಡಳಿತ ವಿಭಾಗ ಮತ್ತು ಪೊಲೀಸ್ ಅಧಿಕಾರಿ ಸಿಬ್ಬಂಧಿಗಳು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X