₹1 ಲಕ್ಷ ಕ್ರೀಡಾ ಪ್ರೋತ್ಸಾಹಧನ; ಸರ್ಕಾರಿ ಶಾಲೆಗಳಿಂದ ಅರ್ಜಿ ಆಹ್ವಾನ

Date:

Advertisements

2025-26ನೇ ಸಾಲಿನ ʼನಮ್ಮೂರ ಶಾಲೆಗೆ ನಮ್ಮ ಯುವಜನರುʼ ಯೋಜನೆಯಡಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಮಾನ್ಯತೆ ಪಡೆದಿರುವ ಕ್ರೀಡಾ ಸಂಸ್ಥೆಗಳು ಆಯೋಜಿಸುವ ತಾಲೂಕು, ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ 2024-25ನೇ ಸಾಲಿನ ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಿದ ಕ್ರೀಡಾಪಟುಗಳನ್ನು ಹೊಂದಿರುವ ಸರ್ಕಾರಿ ಶಾಲೆಗಳನ್ನು ಗುರುತಿಸಿ ಆಯ್ಕೆಯಾದ ಪ್ರತಿ ಶಾಲೆಗೆ ₹1 ಲಕ್ಷ ಅನುದಾನವನ್ನು ಪ್ರೋತ್ಸಾಹಧನದ ರೂಪದಲ್ಲಿ ನೀಡಲಾಗುತ್ತದೆ.

ಇದನ್ನೂ ಓದಿ: ಹಿಂದುತ್ವಕ್ಕೂ ಹಿಂದು ಧರ್ಮಕ್ಕೂ ಸಂಬಂಧವೇ ಇಲ್ಲ: ಸಿಪಿಐಎಂ ರಾಜ್ಯ ಕಾರ್ಯದರ್ಶಿ ಪ್ರಕಾಶ್

ಈ ಪೈಕಿ ₹10000 ಶಾಲೆಯ  ದೈಹಿಕ ಶಿಕ್ಷಕರಿಗೆ ಪ್ರೋತ್ಸಾಹಧನವಾಗಿ ಮತ್ತು ₹90000 ಶಾಲೆಯ ಎಸ್.ಡಿ.ಎಂ.ಸಿ.ಗೆ ಅಗತ್ಯ ಕ್ರೀಡಾ ಸಾಮಾಗ್ರಿಗಳ ಪೂರೈಕೆಗಾಗಿ ಅನುದಾನದ ರೂಪದಲ್ಲಿ ನೀಡಲಾಗುತ್ತದೆ. ಪ್ರೋತ್ಸಾಹಧನ ಪಡೆಯಲು ಬಯಸುವ ಸರ್ಕಾರಿ ಶಾಲೆಗಳ ಮುಖ್ಯಸ್ಥರು ಜೂನ್ 27ರೊಳಗೆ ಕ್ರೀಡಾಪಟುಗಳ ಸಾಧನೆಯ ವಿವರ, ದೈಹಿಕ ಶಿಕ್ಷಕರ ಹೆಸರು, ಮೊಬೈಲ್ ಸಂಖ್ಯೆಯೊಂದಿಗೆ ಪ್ರಸ್ತಾವನೆ ಕಳುಹಿಸಿಕೊಡಬೇಕು.

Advertisements

ಇದನ್ನೂ ಓದಿ: ‌ಮಂಗಳೂರು | ಮಹಾನಗರ ಪಾಲಿಕೆಗೆ ಡಿಸಿ ದಿಢೀರ್ ಭೇಟಿ

ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳಾ ಸ್ಟೇಡಿಯಂ, ಮಂಗಳೂರು ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X